ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!

May 5, 2026
Share on WhatsappShare on FacebookShare on Twitter

ತಿರುವನಂತಪುರಂ : ಮಲಯಾಳಂ ಚಿತ್ರರಂಗದ ಖ್ಯಾತ ಪೋಷಕ ನಟ ಸಂತೋಷ್ ಕೆ. ನಾಯರ್ (65) ಅವರು ಇಂದು (ಮಂಗಳವಾರ) ಮುಂಜಾನೆ ಕೇರಳದ ಪಥನಂತಿಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ವ್ಯಾನ್ ಒಂದಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಅವರ ಜೊತೆಗಿದ್ದ ಪತ್ನಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1982ರಲ್ಲಿ ತೆರೆಕಂಡ ‘ಇದ್ ನಂಗಳುಡೆ ಕಥಾ’ (ಇದು ನಮ್ಮ ಕಥೆ) ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದ್ದ ಸಂತೋಷ್ ಅವರು, ನಾಲ್ಕು ದಶಕಗಳ ವೃತ್ತಿಜೀವನದಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಪ್ರಮುಖವಾಗಿ ಖಳನಟನಾಗಿ ಮತ್ತು ಹಾಸ್ಯ ನಟನಾಗಿ ಪ್ರೇಕ್ಷಕರನ್ನು ರಂಜಿಸಿದ್ದ ಅವರು, ಮಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅಚ್ಚರಿಯೆಂದರೆ, ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಇವರ ಕಾಲೇಜು ದಿನಗಳ ಸಮಕಾಲೀನ ಗೆಳೆಯರಾಗಿದ್ದರು. ಎಂ.ಜಿ ಕಾಲೇಜಿನಲ್ಲಿ ಗಣಿತ ವಿಷಯದಲ್ಲಿ ಪದವಿ ಪಡೆಯುವಾಗ ಇವರಿಬ್ಬರ ನಡುವೆ ಉತ್ತಮ ಸ್ನೇಹವಿತ್ತು.

‘ಮೋಹಿನಿಯಾಟ್ಟಂ’ ಕೊನೆಯ ಚಿತ್ರ

ಸಂತೋಷ್ ಕೆ. ನಾಯರ್ ಅವರ ಅಭಿನಯದ ‘ಮೋಹಿನಿಯಾಟ್ಟಂ’ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಏಪ್ರಿಲ್ 10ರಂದು ಬಿಡುಗಡೆಯಾದ ಈ ಚಿತ್ರವು ಅವರ ವೃತ್ತಿಜೀವನದ ಕೊನೆಯ ಸಿನಿಮಾವಾಗಿ ಉಳಿದುಕೊಂಡಿದೆ. ಇದು 2024ರ ಹಿಟ್ ಚಿತ್ರ ‘ಭರತನಾಟ್ಯಂ’ನ ಮುಂದುವರಿದ ಭಾಗವಾಗಿದ್ದು, ಕೃಷ್ಣದಾಸ್ ಮುರಳಿ ನಿರ್ದೇಶನದ ಈ ಚಿತ್ರದಲ್ಲಿ ಸೂರಜ್ ವೆಂಜರಮೂಡು ಮತ್ತು ವಿನಯ್ ಫೋರ್ಟ್ ಅವರಂತಹ ಘಟಾನುಘಟಿ ನಟರೊಂದಿಗೆ ಸಂತೋಷ್ ಕಾಣಿಸಿಕೊಂಡಿದ್ದರು. ಈ ಚಿತ್ರವು ಮೇ 8 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದ್ದು, ಅಷ್ಟರಲ್ಲೇ ನಟನ ನಿಧನ ಸಂಭವಿಸಿರುವುದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ.

1960 ನವೆಂಬರ್ 12 ರಂದು ತಿರುವನಂತಪುರಂನಲ್ಲಿ ಜನಿಸಿದ್ದ ಸಂತೋಷ್ ಅವರು ಸುಶಿಕ್ಷಿತ ಕುಟುಂಬದಿಂದ ಬಂದವರು. ತಂದೆ ಸಿ.ಎನ್. ಕೇಶವನ್ ನಾಯರ್ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದರೆ, ತಾಯಿ ಪಿ. ರಾಜಲಕ್ಷ್ಮಿಯಮ್ಮ ನಿವೃತ್ತ ಶಿಕ್ಷಕಿಯಾಗಿದ್ದರು. ಇವರ ಸಹೋದರಿಯರಿಬ್ಬರೂ ವೈದ್ಯರಾಗಿದ್ದರೂ, ಸಂತೋಷ್ ಅವರು ಕಲೆಯನ್ನು ವೃತ್ತಿಯಾಗಿ ಆಯ್ದುಕೊಂಡಿದ್ದರು. ಕಾಲೇಜು ದಿನಗಳಲ್ಲಿ ರಾಜಕೀಯದಲ್ಲೂ ಸಕ್ರಿಯರಾಗಿದ್ದ ಅವರು, ನಂತರ ಎಂಜಿನಿಯರಿಂಗ್ ಓದನ್ನು ಅರ್ಧಕ್ಕೆ ಬಿಟ್ಟು ನಟನೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ!

Tags: Karnataka News beat
SendShareTweet
Previous Post

ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತಾರಾ ದಳಪತಿ ವಿಜಯ್?

Next Post

ಟ್ಯಾಗೋರ್ ಜಯಂತಿಯಂದೇ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಉದಯ : ಮೇ 9ಕ್ಕೆ ನೂತನ ಸಿಎಂ ಪ್ರಮಾಣವಚನ!

Related Posts

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!
ಸಿನಿಮಾ-ಮನರಂಜನೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!
ಸಿನಿಮಾ-ಮನರಂಜನೆ

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!
ಸಿನಿಮಾ-ಮನರಂಜನೆ

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!
ಸಿನಿಮಾ-ಮನರಂಜನೆ

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!
ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

Next Post
ಟ್ಯಾಗೋರ್ ಜಯಂತಿಯಂದೇ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಉದಯ : ಮೇ 9ಕ್ಕೆ ನೂತನ ಸಿಎಂ ಪ್ರಮಾಣವಚನ!

ಟ್ಯಾಗೋರ್ ಜಯಂತಿಯಂದೇ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಉದಯ : ಮೇ 9ಕ್ಕೆ ನೂತನ ಸಿಎಂ ಪ್ರಮಾಣವಚನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

Recent News

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat