ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI

May 8, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಬೃಹತ್ ಮ್ಯೂಚುವಲ್ ಫಂಡ್ ಹೌಸ್ ಗಳಲ್ಲಿ ಒಂದಾಗಿರುವ SBI ಈಗ ಎರಡು ಹೊಸ ಮ್ಯೂಚುವಲ್ ಫಂಡ್ ಗಳನ್ನು ಆರಂಭಿಸಿದೆ. ಇದರೊಂದಿಗೆ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. SBI ನಿಫ್ಟಿ ಸ್ಮಾಲ್ ಕ್ಯಾಪ್ 250 ಇಟಿಎಫ್ ಹಾಗೂ ಎಸ್ ಬಿಐ ನಿಫ್ಟಿ 200 ವ್ಯಾಲ್ಯೂ 30 ಇಟಿಎಫ್ ಎಂಬ ಎರಡು ಇಟಿಎಫ್ ಮಾದರಿಯ ಮ್ಯೂಚುವಲ್ ಫಂಡ್‌ಗಳನ್ನು ಆರಂಭಿಸಿದೆ.

ಮೇ 7ರಿಂದಲೇ ಹೊಸ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಅವಕಾಶ ನೀಡಲಾಗಿದೆ. ಹೂಡಿಕೆ ಮಾಡಲು ಮೇ 18ರವರೆಗೆ ಅವಕಾಶ ನೀಡಲಾಗಿದೆ. ಎರಡೂ ಯೋಜನೆಗಳಲ್ಲಿ ಕನಿಷ್ಠ 5 ಸಾವಿರ ರೂಪಾಯಿಯಿಂದ ಹೂಡಿಕೆ ಆರಂಭಿಸಬಹುದು. ಗರಿಷ್ಠ ಮೊತ್ತಕ್ಕೆ ಯಾವುದೇ ಮಿತಿ ಇಲ್ಲ ಎಂದು ಎಸ್ ಬಿಐ ಮ್ಯೂಚುವಲ್ ಫಂಡ್ ತಿಳಿಸಿದೆ. ಎರಡೂ ಯೋಜನೆಗಳ ಮಾಹಿತಿ ಇಲ್ಲಿದೆ.

SBI ನಿಫ್ಟಿ ಸ್ಮಾಲ್ ಕ್ಯಾಪ್ 250 ಇಟಿಎಫ್

ದೀರ್ಘಾವಧಿಯ ಹೂಡಿಕೆದಾರರನ್ನು ಕೇಂದ್ರೀಕರಿಸಿ ಇದನ್ನು ಆರಂಭಿಸಲಾಗಿದೆ. ಇದು ನಿಫ್ಟಿ ಸ್ಮಾಲ್ಕ್ಯಾಪ್ 250 ಇಂಡೆಕ್ಸ್ ಆಗಿದೆ. ನಿಫ್ಟಿ 500 ಕಂಪನಿಗಳ ಪಟ್ಟಿಯಲ್ಲಿ 251 ರಿಂದ 500 ನೇ ಸ್ಥಾನದಲ್ಲಿರುವ 250 ಸ್ಮಾಲ್ ಕ್ಯಾಪ್ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಲಾಗುತ್ತದೆ.

SBI ನಿಫ್ಟಿ 200 ವ್ಯಾಲ್ಯೂ 30 ಇಟಿಎಫ್

ಇದು ಕೂಡ ದೀರ್ಘಾವಧಿ ಹೂಡಿಕೆಗೆ ಅನುಕೂಲವಾಗಿದೆ. ನಿಫ್ಟಿ 200 ಇಂಡೆಕ್ಸ್ನಲ್ಲಿರುವ ಪ್ರಮುಖ 30 ಕಂಪನಿಗಳನ್ನು ಆಯ್ಕೆ ಮಾಡಿಕೊಂಡು ಹೂಡಿಕೆ ಮಾಡಲಾಗುತ್ತದೆ. ಬೆಲೆ-ಆದಾಯ ಅನುಪಾತ (P/E), ಬುಕ್ ವ್ಯಾಲ್ಯೂ ಮತ್ತು ಡಿವಿಡೆಂಡ್ ಯೀಲ್ಡ್ ನಂತಹ ಅಂಶಗಳನ್ನು ಪರಿಗಣಿಸಿ 30 ಕಂಪನಿಗಳನ್ನು ಹೂಡಿಕೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಗಮನಿಸಿ :

SBI ಹೊಸ ಮ್ಯೂಚುವಲ್ ಫಂಡ್‌ಗಳ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಸ್ಟೋರಿಯನ್ನು ಪ್ರಕಟಿಸಲಾಗಿದೆ. ನಾವು ಹೂಡಿಕೆಗೆ ಶಿಫಾರಸು ಮಾಡುತ್ತಿಲ್ಲ. ಮ್ಯೂಚುವಲ್ ಫಂಡ್‌ಗಳು ಮಾರುಕಟ್ಟೆಯ ಏರಿಳಿತದ ಮೇಲೆ ಆಧಾರವಾಗಿರುತ್ತವೆ. ಅಂದರೆ, ರಿಸ್ಕ್‌ನಿಂದ ಕೂಡಿರುತ್ತವೆ. ಹೂಡಿಕೆ ಮಾಡುವ ಮುನ್ನ ನಿಮ್ಮ ಹಣಕಾಸು ಸಲಹೆಗಾರರನ್ನು ಸಂಪರ್ಕಿಸುವುದು ಒಳ್ಳೆಯದು.

ಇದನ್ನೂ ಓದಿ : ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

Tags: Karnataka News beat
SendShareTweet
Previous Post

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

Next Post

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

Related Posts

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

Next Post
ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

Recent News

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat