ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಹಣದಾಸೆಗೆ ವೃದ್ಧೆಯ ಹತ್ಯೆ – UGD ಗುಂಡಿಯಲ್ಲಿ ಶವ ಹೂತು ಹಾಕಿದ್ದ ಪಾಪಿ ಸಿಕ್ಕಿಬಿದ್ದಿದ್ದು ಹೇಗೆ?

May 9, 2026
Share on WhatsappShare on FacebookShare on Twitter

ಮೈಸೂರು : ವೃದ್ಧೆಯೊಬ್ಬರನ್ನು ಕೊಲೆ ಮಾಡಿ, ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಮೃತದೇಹವನ್ನು ಹೂತು ಹಾಕಿ ಆರೋಪಿ ಪರಾರಿಯಾಗಿದ್ದ ಘಟನೆ ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣ ಇದೀಗ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.

ಗೌರಮ್ಮ (90) ಎಂಬ ವೃದ್ಧೆ ಗ್ರಾಮದ ಮನೆಯೊಂದರಲ್ಲಿ ವಾಸವಾಗಿದ್ದರು. ವೀರಭದ್ರ ಎಂಬಾತ ಗೌರಮ್ಮ ಜೊತೆ ಆತ್ಮೀಯವಾಗಿ ನಡೆದುಕೊಳ್ಳುತ್ತಾ, ಸಣ್ಣಪುಟ್ಟ ಕೆಲಸಗಳಲ್ಲಿ ಸಹಾಯ ಮಾಡಿ ಅವರ ವಿಶ್ವಾಸವನ್ನು ಗಳಿಸಿಕೊಂಡಿದ್ದ. ಗ್ರಾಮದವರಿಗೂ ಆತ ಕುಟುಂಬದವನಂತೆ ಕಾಣಿಸುತ್ತಿದ್ದ.

ಸುಮಾರು 15 ದಿನಗಳ ಹಿಂದೆ ಗೌರಮ್ಮ ಅವರ ಬ್ಯಾಂಕ್ ಖಾತೆಯಿಂದ 75 ಸಾವಿರ ರೂಪಾಯಿ ಹಣವನ್ನು ವೀರಭದ್ರ ಡ್ರಾ ಮಾಡಿಕೊಟ್ಟಿದ್ದ. ಬಳಿಕ ಎರಡು ದಿನಗಳಲ್ಲಿ ಹಣವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಗೌರಮ್ಮರಿಂದ ವೀರಭದ್ರ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಆದರೆ, ದಿನಗಳು ಕಳೆದರೂ ಹಣವನ್ನು ಮರಳಿ ನೀಡದೆ ಗೌರಮ್ಮನನ್ನು ಸತಾಯಿಸುತ್ತಿದ್ದ. ಒಂದು ವಾರದ ಬಳಿಕ ಗೌರಮ್ಮ ತಮ್ಮ ಹಣವನ್ನು ವಾಪಸ್ ಕೇಳಿದ್ದರು.

ಈ ವೇಳೆ ಗೌರಮ್ಮ ಒಬ್ಬರೇ ಮನೆಯಲ್ಲಿದ್ದ ಸಮಯವನ್ನು ಗಮನಿಸಿದ ವೀರಭದ್ರ ಮನೆಗೆ ಹೋಗಿದ್ದಾನೆ. ಹಣದ ವಿಚಾರವಾಗಿ ಮಾತುಕತೆ ನಡೆದ ವೇಳೆ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಗೌರಮ್ಮ ಅವರ ಮೃತದೇಹವನ್ನು ಮನೆಯ ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹಾಕಿ ಮಣ್ಣು ಮುಚ್ಚಿದ್ದಾನೆ. ನಂತರ ಗ್ರಾಮದಿಂದ ಪರಾರಿಯಾಗಿದ್ದಾನೆ. ಈ ಘಟನೆ ನಡೆದ ನಂತರ ಗೌರಮ್ಮ ಹಲವು ದಿನಗಳಿಂದ ಕಾಣಿಸದೇ ಇದ್ದ ಕಾರಣ ಗ್ರಾಮಸ್ಥರು ಮತ್ತು ಕುಟುಂಬಸ್ಥರಿಗೆ ಅನುಮಾನ ಶುರುವಾಗಿದೆ.

ಗೌರಮ್ಮ 15 ದಿನಗಳಿಂದ ಕಾಣೆಯಾಗಿದ್ದ ಹಿನ್ನೆಲೆ ಅವರ ಮಕ್ಕಳು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ವೀರಭದ್ರ ಕೂಡ ಇದೇ ಅವಧಿಯಲ್ಲಿ ಗ್ರಾಮದಲ್ಲಿ ಕಾಣಿಸದೇ ಇದ್ದ ವಿಚಾರ ಗೊತ್ತಾಗಿದೆ. ಇದರಿಂದ ಪೊಲೀಸರ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ.

ಇದೀಗ ಪೊಲೀಸರು ವೀರಭದ್ರನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಗೌರಮ್ಮ ಅವರನ್ನು ಕೊಲೆ ಮಾಡಿ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿದ್ದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯ ಮಾಹಿತಿ ಆಧಾರವಾಗಿ ಪೊಲೀಸರು ಯುಜಿಡಿ ಗುಂಡಿಯನ್ನು ತೆರವುಗೊಳಿಸಿ ಗೌರಮ್ಮ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಳುಹಿಸಿದ್ದು, ಪ್ರಕರಣ ಸಂಬಂಧ ಪೊಲೀಸರು ಆರೋಪಿ ಹೆಚ್ಚಿನ ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!

Tags: Karnataka News beat
SendShareTweet
Previous Post

ರಾಜಕೀಯ ಅಖಾಡದಲ್ಲಿ ‘ಬೌನ್ಸರ್’ ಎಸೆದ ಅಶೋಕ್ ದಿಂಡಾ : ಬಂಗಾಳದ ನೂತನ ಕ್ರೀಡಾ ಸಚಿವರಾಗಿ ಪದಗ್ರಹಣ!

Next Post

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

Related Posts

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!
ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?
ಬೆಂಗಳೂರು

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!
ಮಂಗಳೂರು

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!
ಬೆಂಗಳೂರು

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    
ಬೆಂಗಳೂರು

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

Next Post
ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

ಅಚ್ಚರಿಯ ರೀತಿ ವಿಕೆಟ್ ಒಪ್ಪಿಸಿ ನಗೆಪಾಟಲಿಗೀಡಾದ ರಘುವಂಶಿ.. ವಿಡಿಯೋ ನೋಡಿ!

ಅಚ್ಚರಿಯ ರೀತಿ ವಿಕೆಟ್ ಒಪ್ಪಿಸಿ ನಗೆಪಾಟಲಿಗೀಡಾದ ರಘುವಂಶಿ.. ವಿಡಿಯೋ ನೋಡಿ!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

Recent News

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

ಅಚ್ಚರಿಯ ರೀತಿ ವಿಕೆಟ್ ಒಪ್ಪಿಸಿ ನಗೆಪಾಟಲಿಗೀಡಾದ ರಘುವಂಶಿ.. ವಿಡಿಯೋ ನೋಡಿ!

ಅಚ್ಚರಿಯ ರೀತಿ ವಿಕೆಟ್ ಒಪ್ಪಿಸಿ ನಗೆಪಾಟಲಿಗೀಡಾದ ರಘುವಂಶಿ.. ವಿಡಿಯೋ ನೋಡಿ!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat