ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಹುದ್ದೆಗಳು ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನ ಮೂಲಕ ನೇಮಕಾತಿ

May 9, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇದೆ. ಫೆಡರಲ್ ಬ್ಯಾಂಕಿನಲ್ಲಿ ಖಾಲಿ (Federal Bank Recruitment 2026) ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸೋಸಿಯೇಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳೃಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಫೆಡರಲ್ ಬ್ಯಾಂಕ್
ಹುದ್ದೆಗಳ ಹೆಸರು: ಅಸೋಸಿಯೇಟ್ ಆಫೀಸರ್
ಒಟ್ಟು ಹುದ್ದೆಗಳು: ವಿವಿಧ
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಮೇ 10

ಸೇಲ್ಸ್ ವಿಭಾಗದಲ್ಲಿ ಅಸೋಸಿಯೇಟ್ ಆಫೀಸರ್ ಆಗಿ ಕೆಲಸ ಮಾಡಲು ಇಚ್ಛಿಸುವವರು ಸಂದರ್ಶನಕ್ಕೆ ಹಾಜರಾಗಬಹುದು. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ federalbank.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 4,64,000 – 6,70,000 ರೂ. ಪ್ಯಾಕೇಜ್ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳಗಳು
ಮೇ 09, 2026: ಕ್ರಿಸ್ಟು ಜಯಂತಿ (ಡಿಮ್ಡ್ ಟು ಬಿ ಯೂನಿವರ್ಸಿಟಿ), ಕೆ. ನಾರಾಯಣಪುರ, ಕೊತ್ತನೂರು, ಬೆಂಗಳೂರು – 560077.
ಮೇ 10, 2026: ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ, ಆದಿತ್ಯ ಲೇಔಟ್, ರಾಜರಾಜೇಶ್ವರಿ ನಗರ, ಬೆಂಗಳೂರು,– 560098.

ಇದನ್ನೂ ಓದಿ : ಈಜಲು ತೆರಳಿದ್ದ ಅಣ್ಣ-ತಮ್ಮ ನೀರಲ್ಲಿ ಮುಳುಗಿ ಸಾವು!

Tags: bengaloreKarnataka News beat
SendShareTweet
Previous Post

ಈಜಲು ತೆರಳಿದ್ದ ಅಣ್ಣ-ತಮ್ಮ ನೀರಲ್ಲಿ ಮುಳುಗಿ ಸಾವು!

Next Post

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ; ಈ ರಸ್ತೆಗಳೆಲ್ಲಾ ಬಂದ್.. ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ!

Related Posts

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ರಾಜ್ಯ CESCOM ಸಂಸ್ಥೆಯಲ್ಲಿ 200 ಹುದ್ದೆಗಳ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ CESCOM ಸಂಸ್ಥೆಯಲ್ಲಿ 200 ಹುದ್ದೆಗಳ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಸ್ಯಾಲರಿ

PF ಖಾತೆಯಲ್ಲಿ ಹಣ ಬಾಕಿ ಉಳಿಸಿಕೊಂಡವರಿಗೆ ಗುಡ್ ನ್ಯೂಸ್ : ಬರಲಿದೆ ಹೊಸ ಪೋರ್ಟಲ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಲ್ಲಿ ಹಣ ಬಾಕಿ ಉಳಿಸಿಕೊಂಡವರಿಗೆ ಗುಡ್ ನ್ಯೂಸ್ : ಬರಲಿದೆ ಹೊಸ ಪೋರ್ಟಲ್!

Next Post
ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ; ಈ ರಸ್ತೆಗಳೆಲ್ಲಾ ಬಂದ್.. ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ; ಈ ರಸ್ತೆಗಳೆಲ್ಲಾ ಬಂದ್.. ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Recent News

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat