ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

May 15, 2026
Share on WhatsappShare on FacebookShare on Twitter

ವಿಜಯನಗರ : ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಗಡಿಭಾಗದ ಹೊಸಪೇಟೆಯ ಟಿಬಿ ಡ್ಯಾಂ ಸಮೀಪ ಈ ದುರಂತ ಸಂಭವಿಸಿದ್ದು, ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಾಹಿತಿಯ ಪ್ರಕಾರ, ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್‌ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅಪಘಾತ ಎಷ್ಟರ ಮಟ್ಟಿಗೆ ಭೀಕರವಾಗಿತ್ತೆಂದರೆ, ಸ್ಥಳದಲ್ಲೇ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಅಪಘಾತದಲ್ಲಿ ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದು, ಗಾಯಾಳುಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರುಳಿಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಅಪಘಾತದ ನಿಖರ ಕಾರಣ ಪತ್ತೆ ಮಾಡಲು ತನಿಖೆ ಆರಂಭಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ವಾಹನ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.

ಇದನ್ನೂ ಓದಿ : ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ!

SendShareTweet
Previous Post

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ!

Next Post

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

Related Posts

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!
ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!
ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

Next Post
ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

Recent News

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat