ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

May 20, 2026
Share on WhatsappShare on FacebookShare on Twitter

ಮಂಗಳೂರು : ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಸಮೀಪದ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಯುವಕನನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದ ಶ್ರೀಪೂರ್ಣ, ಸ್ನೇಹಿತರೊಂದಿಗೆ ಮಂಗಳವಾರ ಸಂಜೆ ವೇಳೆಗೆ ನೇತ್ರಾವತಿ ನದಿಗೆ ತೆರಳಿದ್ದನು.

ಏಳು ಜನ ಸ್ನೇಹಿತರ ತಂಡ ಸಂಜೆ ಸುಮಾರು 4 ಗಂಟೆ ಸುಮಾರಿಗೆ ಪಜಿರಡ್ಕ ಸಮೀಪದ ನದಿಯಲ್ಲಿ ಈಜಾಡಲು ಇಳಿದಿತ್ತು. ಈ ವೇಳೆ ಶ್ರೀಪೂರ್ಣ ಆಳವಾದ ನೀರಿನ ಭಾಗಕ್ಕೆ ಹೋಗಿದ್ದು, ಏಕಾಏಕಿ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಆತ ನೀರಿನಲ್ಲಿ ಕಾಣೆಯಾಗಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನದಿಯಲ್ಲಿ ರಾತ್ರಿವರೆಗೆ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಯ ಮೃತದೇಹ ಮೇಲೆತ್ತಲಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿದ್ದಾರೆ. ಕಾಲೇಜು ವಿದ್ಯಾರ್ಥಿಯ ಅಕಾಲಿಕ ಸಾವಿನಿಂದ ಸ್ನೇಹಿತರು ಹಾಗೂ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ : “ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!

Tags: Karnataka News beat
SendShareTweet
Previous Post

ವರುಣ್ ಚಕ್ರವರ್ತಿ ಗಾಯದ ನಿರ್ವಹಣೆಯಲ್ಲಿ ಬಿಸಿಸಿಐ ಮಧ್ಯಪ್ರವೇಶಿಸುವಂತಿಲ್ಲ – ದೇವಜಿತ್ ಸೈಕಿಯಾ ಸ್ಪಷ್ಟನೆ

Next Post

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

Related Posts

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?
ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

Next Post
ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

Recent News

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat