ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಂಬೈ ವಿರುದ್ಧ ಕೋಲ್ಕತ್ತಾಗೆ 4 ವಿಕೆಟ್‌ಗಳ ಜಯ – ಪ್ಲೇಆಫ್‌ ಕನಸು ಜೀವಂತ

May 21, 2026
Share on WhatsappShare on FacebookShare on Twitter

ಕೋಲ್ಕತ್ತಾ : ಬೌಲರ್‌ಗಳ ಶಿಸ್ತುಬದ್ಧ ದಾಳಿ ಹಾಗೂ ಕನ್ನಡಿಗ ಮನೀಶ್ ಪಾಂಡೆ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡವು ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ತನ್ನ ಪ್ಲೇಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಮಳೆಯಿಂದಾಗಿ ಅಡಚಣೆಗೊಳಗಾದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್, ನಿಗದಿತ ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು. ಸುಲಭದ ಮೊತ್ತವನ್ನು ಬೆನ್ನಟ್ಟಿದ ಕೋಲ್ಕತ್ತಾ ಇನ್ನೂ 7 ಎಸೆತ ಬಾಕಿ ಇರುವಂತೆಯೇ 6 ವಿಕೆಟ್‌ ನಷ್ಟಕ್ಕೆ 148 ರನ್‌ ಹೊಡೆದು ಟೂರ್ನಿಯಲ್ಲಿ 6ನೇ ಜಯ ಸಾಧಿಸಿತು.

Power and placement combining brilliantly for @KKRiders 💪

🎥 Glimpses of Rovman Powell and Manish Pandey's match-defining stand of 6️⃣4️⃣ 👌

Updates ▶️ https://t.co/Aw11jLoww5#TATAIPL | #KhelBindaas | #KKRvMI pic.twitter.com/J3VjAKO8WY

— IndianPremierLeague (@IPL) May 20, 2026

148 ರನ್‌ಗಳ ಸುಲಭದ ಗುರಿ ಬೆನ್ನಟ್ಟಿದ ಕೋಲ್ಕತ್ತಾ ತಂಡ 54 ರನ್‌ಗಳಿಗೆ 3 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಯಾದ ಮನೀಶ್ ಪಾಂಡೆ ಮತ್ತು ಪೊವೆಲ್ ಜೋಡಿ ಉತ್ತಮ ಪ್ರದರ್ಶನ ನೀಡಿತು. ಈ ಜೋಡಿ 4ನೇ ವಿಕೆಟ್‌ಗೆ 48 ಎಸೆತಗಳಲ್ಲಿ ಮಹತ್ವದ 64 ರನ್‌ಗಳ ಜೊತೆಯಾಟವಾಡಿ ತಂಡವನ್ನು ಗೆಲುವಿನ ಹಳಿಗೆ ತಂದಿತು.

ಜವಾಬ್ದಾರಿಯುತವಾಗಿ ಆಡಿದ ಮನೀಶ್ ಪಾಂಡೆ 33 ಎಸೆತಗಳಲ್ಲಿ 6 ಬೌಂಡರಿ ಒಳಗೊಂಡ 45 ರನ್ ಗಳಿಸಿದ್ದಾಗ ಜಸ್ಪ್ರಿತ್ ಬುಮ್ರಾ ಎಸೆತದಲ್ಲಿ ಬೌಲ್ಡ್ ಆದರು. ಉತ್ತಮವಾಗಿ ಆಡುತ್ತಿದ್ದ ಪೊವೆಲ್ 40 ರನ್‌(30 ಎಸೆತ, 4 ಬೌಂಡರಿ, 2 ಸಿಕ್ಸ್)‌ ಹೊಡೆದು ಕಾರ್ಬಿನ್ ಬಾಷ್ ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಔಟಾದರು. ಕೊನೆಯಲ್ಲಿ ತೇಜಸ್ವಿ ದಹಿಯಾ 11 ರನ್‌, ರಿಂಕು ಸಿಂಗ್‌ ಔಟಾಗದೇ 9 ರನ್‌, ಅನುಕುಲ್‌ ರಾಯ್‌ ಔಟಾಗದೇ 4 ರನ್‌ ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

ಇದನ್ನೂ ಓದಿ : IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

Tags: CricketIndiaKarnataka News beat
SendShareTweet
Previous Post

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

Next Post

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

Related Posts

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ
ಕ್ರೀಡೆ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು
ಕ್ರೀಡೆ

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

ನಿನ್ನ ಚೀಟಿ ಈಗ ಎಲ್ಲಿದೆ? ಲೈವ್ ಕಾಮೆಂಟರಿಯಲ್ಲಿLSG ಬೌಲರ್ ಆಕಾಶ್ ಸಿಂಗ್‌ಗೆ ಗವಾಸ್ಕರ್ ತರಾಟೆ
ಕ್ರೀಡೆ

ನಿನ್ನ ಚೀಟಿ ಈಗ ಎಲ್ಲಿದೆ? ಲೈವ್ ಕಾಮೆಂಟರಿಯಲ್ಲಿLSG ಬೌಲರ್ ಆಕಾಶ್ ಸಿಂಗ್‌ಗೆ ಗವಾಸ್ಕರ್ ತರಾಟೆ

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?
ಕ್ರೀಡೆ

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!
ಕ್ರೀಡೆ

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ  ಪಂತ್ ಹೊರಕ್ಕೆ – ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!
ಕ್ರೀಡೆ

ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ ಪಂತ್ ಹೊರಕ್ಕೆ – ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!

Next Post
ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

Recent News

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat