ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

May 23, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಸಾರ್ವಜನಿಕ ವಲಯದ ಬೃಹತ್ ವಿಮಾ ಸಂಸ್ಥೆಯಾಗಿರುವ ಭಾರತೀಯ ಜೀವ ವಿಮಾ ನಿಗಮವು ಷೇರು ಖರೀದಿದಾರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಲಾಭ ಗಳಿಸಿದ ಬೆನ್ನಲ್ಲೇ ಷೇರು ಖರೀದಿಸಿದವರಿಗೆ 1:1 ಬೋನಸ್ ಷೇರುಗಳನ್ನು ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ಹೂಡಿಕೆದಾರರಿಗೆ ಪ್ರತಿ ಷೇರಿಗೆ 10 ರೂಪಾಯಿ ಡೆವಿಡೆಂಡ್ ಅನ್ನು ಕೂಡ ಘೋಷಣೆ ಮಾಡಿದೆ. ಇದು ಎಲ್ಐಸಿ ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿಯಾಗಿದೆ.

ಎಲ್ಐಸಿ ಸ್ಥಾಪನೆಯಾದ ಕಳೆದ 69 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಎಲ್ಐಸಿಯು ಹೂಡಿಕೆದಾರರಿಗೆ ಬೋನಸ್ ಷೇರು ಘೋಷಣೆ ಮಾಡಿದೆ. ನಿಮ್ಮ ಬಳಿ ಈಗ ಎಲ್ಐಸಿಯ 200 ಷೇರುಗಳಿದ್ದರೆ, ಬೋನಸ್ ಸೇರಿ ಯಾವುದೇ ಹೆಚ್ಚುವರಿ ಹಣದ ಹೂಡಿಕೆಯಿಲ್ಲದೆ ನಿಮ್ಮ ಷೇರುಗಳ ಸಂಖ್ಯೆ 400 ಆಗಲಿದೆ. ಹಾಗೆಯೇ, ಆ 400 ಷೇರುಗಳಿಗೆ ತಲಾ 10 ರೂಪಾಯಿಯಂತೆ ಡಿವಿಡೆಂಡ್ ನೀಡಲಾಗುತ್ತದೆ. ಅಂದರೆ, ನಿಮಗೆ 4 ಸಾವಿರ ರೂಪಾಯಿ ಡಿವಿಡೆಂಡ್ ಸಿಗಲಿದೆ.

ಬೋನಸ್ ಷೇರು ಎಂದರೆ, ಕಂಪನಿಯು ತನ್ನ ಬಳಿ ಇರುವ ಹೆಚ್ಚುವರಿ ನಗದು ಮೀಸಲು (Reserves) ಹಣವನ್ನು ಬಳಸಿಕೊಂಡು, ಪ್ರಸ್ತುತ ಇರುವ ಷೇರುದಾರರಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಉಚಿತವಾಗಿ ನೀಡುವ ಷೇರುಗಳನ್ನು ‘ಬೋನಸ್ ಷೇರು’ ಎನ್ನಲಾಗುತ್ತದೆ.

ರೆಕಾರ್ಡ್ ಡೇಟ್ ಕೂಡ ಫಿಕ್ಸ್

ಎಲ್ಐಸಿ ಬೋನಸ್ ಷೇರುಗಳಿಗೆ ಸಂಬಂಧಿಸಿದಂತೆ ಮಂಡಳಿಯು ರೆಕಾರ್ಡ್ ಡೇಟ್ ಕೂಡ ಫಿಕ್ಸ್ ಮಾಡಿದೆ. ಎಲ್ಐಸಿ ಷೇರುಗಳನ್ನು ಹೊಂದಿರುವವರು ಮೇ 29ರಂದು ಬೋನಸ್ ಷೇರುಗಳನ್ನು ಪಡೆಯಲು ಅರ್ಹರಾಗುತ್ತಾರೆ. ಜೂನ್ 1ರಂದು ಹೂಡಿಕೆದಾರರಿಗೆ ಹೆಚ್ಚುವರಿ ಬೋನಸ್ ಷೇರುಗಳು ಜಮೆಯಾಗುತ್ತವೆ. ಅಂದರೆ, ಹೂಡಿಕೆದಾರರ ಷೇರುಗಳ ಸಂಖ್ಯೆ ಅಂದು ದುಪ್ಪಟ್ಟಾಗುತ್ತದೆ. ಹಾಗೆಯೇ, ಡಿವಿಡೆಂಡ್ ಪಡೆಯಲು ಕೂಡ ಜೂನ್ 25ಅನ್ನು ರೆಕಾರ್ಡ್ ಡೇಟ್ ಆಗಿ ಫಿಕ್ಸ್ ಮಾಡಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ Balmer Lawrie ಸಂಸ್ಥೆಯಲ್ಲಿ 62 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

Tags: Karnataka News beat
SendShareTweet
Previous Post

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

Related Posts

ಕೇಂದ್ರ ಸರ್ಕಾರದ Balmer Lawrie ಸಂಸ್ಥೆಯಲ್ಲಿ 62 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ Balmer Lawrie ಸಂಸ್ಥೆಯಲ್ಲಿ 62 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!

ಯುಪಿಎಸ್ಸಿಯಲ್ಲಿ ಭರ್ಜರಿ 845 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.25 ಲಕ್ಷ ರೂ.ವರೆಗೆ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಪಿಎಸ್ಸಿಯಲ್ಲಿ ಭರ್ಜರಿ 845 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.25 ಲಕ್ಷ ರೂ.ವರೆಗೆ ಸಂಬಳ

98 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

98 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಎಂಡಿ, ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ESICಯಲ್ಲಿ 118 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಡಿ, ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ESICಯಲ್ಲಿ 118 ಹುದ್ದೆಗಳ ನೇಮಕಾತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

ಆಫ್ರಿಕಾದಲ್ಲಿ ಎಬೋಲಾ ಆತಂಕ – ಕರ್ನಾಟಕದಲ್ಲೂ ಹೈ ಅಲರ್ಟ್!

ಆಫ್ರಿಕಾದಲ್ಲಿ ಎಬೋಲಾ ಆತಂಕ – ಕರ್ನಾಟಕದಲ್ಲೂ ಹೈ ಅಲರ್ಟ್!

Recent News

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

ಆಫ್ರಿಕಾದಲ್ಲಿ ಎಬೋಲಾ ಆತಂಕ – ಕರ್ನಾಟಕದಲ್ಲೂ ಹೈ ಅಲರ್ಟ್!

ಆಫ್ರಿಕಾದಲ್ಲಿ ಎಬೋಲಾ ಆತಂಕ – ಕರ್ನಾಟಕದಲ್ಲೂ ಹೈ ಅಲರ್ಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

IPL ‘ಒರಿಜಿನಲ್’ ಟಿ20 ಲೀಗ್ : ಭಾರತದ ಸತತ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ ಎಂದ ಗಪ್ಟಿಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat