ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 

May 26, 2026
Share on WhatsappShare on FacebookShare on Twitter

ನವದೆಹಲಿ : ಕರ್ನಾಟಕ ರಾಜಕೀಯದ ಅತ್ಯಂತ ದೊಡ್ಡ ಕುತೂಹಲಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಿಎಂ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು ಈಗ ದೆಹಲಿಯತ್ತ ನೆಟ್ಟಿದೆ.

ಹೈವೋಲ್ಟೇಜ್‌ ಸಭೆಗೂ ಮುನ್ನ ಎಐಸಿಸಿ (AICC) ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗಿನ ಮಹತ್ವದ ಭೇಟಿಗೂ ಮುನ್ನ ಇಬ್ಬರೂ ನಾಯಕರು ಕೆಲಕಾಲ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಇಂದು ಮೂರು ಸುತ್ತಿನ ನಿರ್ಣಾಯಕ ಸಭೆಗಳು ನಡೆಯಲಿವೆ. ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಹೈಕಮಾಂಡ್ ನಾಯಕರು ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಆಲಿಸಲಿದ್ದಾರೆ. ಸಿದ್ದರಾಮಯ್ಯ ಅವರ ಸಭೆಯ ಬೆನ್ನಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಒನ್-ಟು-ಒನ್ ಚರ್ಚೆಗೆ ಕರೆದು ಹೈಕಮಾಂಡ್ ನಾಯಕರು ಮಾತನಾಡಲಿದ್ದಾರೆ.

ಮೊದಲ ಎರಡು ಸುತ್ತಿನ ಒನ್-ಟು-ಒನ್ ಮೀಟಿಂಗ್‌ನಲ್ಲಿ ಸಿಎಂ ಮತ್ತು ಡಿಸಿಎಂ ವ್ಯಕ್ತಪಡಿಸುವ ಅಭಿಪ್ರಾಯಗಳ ಆಧಾರದ ಮೇಲೆ ಈ ಮೂರನೇ ಸುತ್ತಿನ ಸಭೆ ನಿರ್ಧಾರವಾಗಲಿದೆ. ಅಗತ್ಯ ಬಿದ್ದರೆ ಮಾತ್ರ ಇಬ್ಬರೂ ನಾಯಕರನ್ನು ಒಟ್ಟಿಗೆ ಕೂರಿಸಿ ಹೈಕಮಾಂಡ್ ಅಂತಿಮ ಸಂಧಾನ ಸೂತ್ರದ ಚರ್ಚೆ ನಡೆಸಲಿದೆ.

ವಿಶೇಷ ಏನೆಂದರೆ ಇಬ್ಬರೂ ನಾಯಕರು ಬೆಳಗ್ಗೆ ಕರ್ನಾಟಕ ಭವನದಲ್ಲಿ ಇದ್ದರೂ ಪರಸ್ಪರ ಭೇಟಿಯಾಗಿರಲಿಲ್ಲ. ಆದರೆ ಎಐಸಿಸಿ ಕಚೇರಿಯಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ : ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

Tags: CongressKarnataka News beatPolitician
SendShareTweet
Previous Post

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

Next Post

ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸುವ ಗುರಿ : ಗೇಲ್ ದಾಖಲೆ ಮುರಿಯುವ ವಿಶ್ವಾಸದಲ್ಲಿ ವೈಭವ್ ಸೂರ್ಯವಂಶಿ!

Related Posts

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!
ಧಾರವಾಡ

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!
ಬೀದರ್

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!
ಬೆಂಗಳೂರು

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!
ರಾಜಕೀಯ

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!
ಬೆಂಗಳೂರು

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!

Next Post
ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸುವ ಗುರಿ : ಗೇಲ್ ದಾಖಲೆ ಮುರಿಯುವ ವಿಶ್ವಾಸದಲ್ಲಿ ವೈಭವ್ ಸೂರ್ಯವಂಶಿ!

ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸುವ ಗುರಿ : ಗೇಲ್ ದಾಖಲೆ ಮುರಿಯುವ ವಿಶ್ವಾಸದಲ್ಲಿ ವೈಭವ್ ಸೂರ್ಯವಂಶಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

Recent News

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat