ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

June 2, 2026
Share on WhatsappShare on FacebookShare on Twitter

ಕೋಲ್ಕತ್ತಾ : ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಪಕ್ಷವು ಅಧಿಕೃತವಾಗಿ ಇಬ್ಘಾಗವಾಗುವ ಹಂತಕ್ಕೆ ತಲುಪಿದೆ. ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯ ವಿಚಾರವು ಪಕ್ಷದೊಳಗಿನ ಆಂತರಿಕ ಕಲಹವನ್ನು ಬೀದಿಗೆ ತಂದಿದೆ. ಪಕ್ಷದ ಹೈಕಮಾಂಡ್ ಸೂಚಿಸಿರುವ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಎದ್ದಿರುವ ಶಾಸಕರ ಗುಂಪೊಂದು, ಇತ್ತೀಚೆಗಷ್ಟೇ ಪಕ್ಷದಿಂದ ಉಚ್ಚಾಟನೆಗೊಂಡಿರುವ ರೆಬೆಲ್ ನಾಯಕ ರಿತಬ್ರತಾ ಬ್ಯಾನರ್ಜಿ ಅವರನ್ನು ಬೆಂಬಲಿಸಲು ಮುಂದಾಗಿರುವುದು ಟಿಎಂಸಿ ಪಡಸಾಲೆಯಲ್ಲಿ ತಲ್ಲಣ ಸೃಷ್ಟಿಸಿದೆ.

ಅಭಿಷೇಕ್ ಬ್ಯಾನರ್ಜಿ ವಿರುದ್ಧ ತಿರುಗಿಬಿದ್ದ ಶಾಸಕರು

ಪಕ್ಷದ ಉನ್ನತ ಮೂಲಗಳ ಪ್ರಕಾರ, ಭಿನ್ನಮತೀಯ ಶಾಸಕರ ಕೋಪ ಮತ್ತು ಅಸಮಾಧಾನ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಮೇಲಲ್ಲ, ಬದಲಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿಯ ವಿರುದ್ಧವಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ಅವರು ತಮ್ಮ ನಿವಾಸದಲ್ಲಿ ಕರೆದಿದ್ದ ಮಹತ್ವದ ಶಾಸಕರ ಸಭೆಗೆ ಪಕ್ಷದ ಒಟ್ಟು 80 ಶಾಸಕರ ಪೈಕಿ 60 ಶಾಸಕರು ಗೈರುಹಾಜರಾಗುವ ಮೂಲಕ ತಮ್ಮ ಆಕ್ರೋಶವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು. ಇನ್ನು, ಮಮತಾ ಅವರ ಆಪ್ತ, ಶಾಸಕ ಶೋಭಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿಪಕ್ಷ ನಾಯಕನನ್ನಾಗಿ ಘೋಷಿಸಿರುವುದಕ್ಕೆ ಶಾಸಕರಲ್ಲೇ ಭಾರಿ ವಿರೋಧ ವ್ಯಕ್ತವಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇಲೆ ರಿತಬ್ರತಾ ಬ್ಯಾನರ್ಜಿ ಮತ್ತು ಸಂದೀಪನ್ ಸಹಾ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದ್ದರೂ, ಬಹುತೇಕ ಶಾಸಕರು ಈಗ ಇವರ ಬೆನ್ನಿಗೆ ನಿಂತಿರುವುದು ಮಮತಾ ಬ್ಯಾನರ್ಜಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಸಹಿ ಫೋರ್ಜರಿ ವಿವಾದ ಮತ್ತು ಸಿಐಡಿ ತನಿಖೆ

ಈ ರಾಜಕೀಯ ಹಗ್ಗಜಗ್ಗಾಟದ ನಡುವೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಟಿಎಂಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಶೋಭಂದೇಬ್ ಚಟ್ಟೋಪಾಧ್ಯಾಯ ಅವರ ಹೆಸರನ್ನು ಶಿಫಾರಸು ಮಾಡಿ ಸ್ಪೀಕರ್ ಅವರಿಗೆ ಸಲ್ಲಿಸಲಾದ ಪತ್ರದಲ್ಲಿ ಕೆಲವು ಶಾಸಕರ ಸಹಿಗಳನ್ನು ನಕಲು (ಫೋರ್ಜರಿ) ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಉಚ್ಚಾಟಿತ ಶಾಸಕರಾದ ರಿತಬ್ರತಾ ಮತ್ತು ಸಂದೀಪನ್ ಅವರೇ ಈ ಕುರಿತು ದೂರು ನೀಡಿದ್ದಾರೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಟಿಎಂಸಿ ಭ್ರಷ್ಟಾಚಾರ ಕೇವಲ ಜನಸಾಮಾನ್ಯರಿಗೆ ಸೀಮಿತವಾಗಿಲ್ಲ, ಸ್ವಂತ ಶಾಸಕರ ಸಹಿಯನ್ನೇ ಕದಿಯುವ ಮಟ್ಟಕ್ಕೆ ತಲುಪಿದೆ ಎಂದು ಲೇವಡಿ ಮಾಡಿದ್ದಾರೆ. ಈ ಸಹಿ ವಿವಾದದ ಹಿಂದೆ ಅಭಿಷೇಕ್ ಬ್ಯಾನರ್ಜಿ ಅವರ ಕೈವಾಡವಿದೆ ಎಂದು ಶಾಸಕರು ನೇರ ಆರೋಪ ಮಾಡಿದ್ದು, ಸದ್ಯ ಪಶ್ಚಿಮ ಬಂಗಾಳದ ಸಿಐಡಿ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಭಾಗವಾಗಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಟಿಎಂಸಿ ಉಳಿಸಿಕೊಳ್ಳಲು ಕಸರತ್ತು: ಬಿಜೆಪಿ ವ್ಯಂಗ್ಯ

ವಿಧಾನಸಭೆಯಲ್ಲಿ ಪಕ್ಷವು ಸಂಪೂರ್ಣವಾಗಿ ಒಡೆಯುವುದನ್ನು ತಡೆಯಲು ಮತ್ತು ಅಸಮಾಧಾನಿತ ಶಾಸಕರ ಮನವೊಲಿಸಲು ಕೋಲ್ಕತ್ತಾದಲ್ಲಿ ಟಿಎಂಸಿ ಹಿರಿಯ ನಾಯಕರು ಬಿರುಸಿನ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಆದರೆ, ಸಾರ್ವಜನಿಕವಾಗಿ ಪಕ್ಷದ ನಾಯಕರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಟಿಎಂಸಿಯ ಈ ಆಂತರಿಕ ಬಿಕ್ಕಟ್ಟಿನ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಸಚಿವ ದಿಲೀಪ್ ಘೋಷ್, “ಮುಂಬರುವ ದಿನಗಳಲ್ಲಿ ತೃಣಮೂಲ ಕಾಂಗ್ರೆಸ್‌ನಲ್ಲಿ ಕೇವಲ ಅತ್ತೆ (ಮಮತಾ ಬ್ಯಾನರ್ಜಿ) ಮತ್ತು ಸೋದರಳಿಯ (ಅಭಿಷೇಕ್ ಬ್ಯಾನರ್ಜಿ) ಮಾತ್ರ ಉಳಿಯಲಿದ್ದಾರೆ. ಉಳಿದ ಎಲ್ಲಾ ನಾಯಕರು ಪಕ್ಷವನ್ನು ತೊರೆಯಲಿದ್ದಾರೆ” ಎಂದಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಾಸಕರ ಬಂಡಾಯವನ್ನು ಹತ್ತಿಕ್ಕಿ ಪಕ್ಷವನ್ನು ಒಗ್ಗಟ್ಟಾಗಿ ಇಡುವುದು ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಸವಾಲಾಗಿದೆ.

ಇದನ್ನೂ ಓದಿ : ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

Tags: IndiaKarnataka News beat
SendShareTweet
Previous Post

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

Next Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂಟಕವಾಗ್ತಿರುವ ಫ್ರಾಂಚೈಸಿ ಲೀಗ್‌ಗಳಿಗೆ ಲಗಾಮು – ಮಹತ್ವದ ಸಮಿತಿ ರಚನೆ!

Related Posts

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!
ದೇಶ

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

ಬಿಜೆಪಿ “ಹೈ” ಆಫರ್‌ಗಳಿಗೆ ನೋ ಎಂದ ಅಣ್ಣಾಮಲೈ : ಹೊಸ ಪಕ್ಷ ಸ್ಥಾಪನೆಗೆ ತಮಿಳುನಾಡು ಸಿಂಗಂ ಸಜ್ಜು!
ದೇಶ

ಬಿಜೆಪಿ “ಹೈ” ಆಫರ್‌ಗಳಿಗೆ ನೋ ಎಂದ ಅಣ್ಣಾಮಲೈ : ಹೊಸ ಪಕ್ಷ ಸ್ಥಾಪನೆಗೆ ತಮಿಳುನಾಡು ಸಿಂಗಂ ಸಜ್ಜು!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ
ದೇಶ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!
ದೇಶ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!
ದೇಶ

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!
ದೇಶ

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

Next Post
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂಟಕವಾಗ್ತಿರುವ ಫ್ರಾಂಚೈಸಿ ಲೀಗ್‌ಗಳಿಗೆ ಲಗಾಮು – ಮಹತ್ವದ ಸಮಿತಿ ರಚನೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂಟಕವಾಗ್ತಿರುವ ಫ್ರಾಂಚೈಸಿ ಲೀಗ್‌ಗಳಿಗೆ ಲಗಾಮು - ಮಹತ್ವದ ಸಮಿತಿ ರಚನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Recent News

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat