ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ : 20 ಮಂದಿ ಸಜೀವ ದಹನ!

June 3, 2026
Share on WhatsappShare on FacebookShare on Twitter

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮಾಳವೀಯ ನಗರದಲ್ಲಿ ಮುಂಜಾನೆ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಇಲ್ಲಿನ ‘ಲೆಮನ್ ಗ್ರೀನ್’ ರೆಸ್ಟೋರೆಂಟ್ ಮತ್ತು ಹೋಟೆಲ್ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿ ಮತ್ತು ದಟ್ಟ ಹೊಗೆಯಿಂದ ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಮೇಲಿನ ಮಹಡಿಯಿಂದ ಕೆಳಗೆ ಜಿಗಿಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಳವೀಯ ನಗರದ ಹೌಜ್ ರಾಣಿ ಭಾಗದ ಕಿರಿದಾದ ಗಲ್ಲಿಯೊಂದರಲ್ಲಿರುವ ಈ ಐದು ಅಂತಸ್ತಿನ ಹೋಟೆಲ್ ಕಟ್ಟಡದ ನೆಲಮಹಡಿಯಲ್ಲಿ ಇಂದು ಬೆಳಗ್ಗೆ ಸುಮಾರು 8.50ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. 9 ಗಂಟೆಯ ಸುಮಾರಿಗೆ ಬಂದ ತುರ್ತು ಕರೆಗೆ ಸ್ಪಂದಿಸಿದ ಅಗ್ನಿಶಾಮಕ ದಳವು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಘಟನಾ ಸ್ಥಳಕ್ಕೆ ಎರಡು ವಾಟರ್ ಟೆಂಡರ್‌ಗಳು, ಎರಡು ವಾಟರ್ ಬೌಸರ್‌ಗಳು ಮತ್ತು ಕ್ಷಿಪ್ರ ಕಾರ್ಯಪಡೆ ವಾಹನ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ರವಾನಿಸಿ, ಸತತ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ.

ನಿದ್ರೆಯಲ್ಲೇ ಜವರಾಯನ ಪಾಲಾದ ವಿದೇಶಿ ಪ್ರಜೆಗಳು

ಸ್ಥಳೀಯ ನಿವಾಸಿಗಳು ನೀಡಿರುವ ಮಾಹಿತಿಯ ಪ್ರಕಾರ, ಈ ಹೋಟೆಲ್‌ನಲ್ಲಿ ಸುಮಾರು 25 ಕೊಠಡಿಗಳಿದ್ದು, ದುರಂತದ ಸಮಯದಲ್ಲಿ ಕನಿಷ್ಠ 40 ಜನ ಪ್ರವಾಸಿಗರು ತಂಗಿದ್ದರು. ಇವರಲ್ಲಿ ಬಹುತೇಕರು ಭಾರತಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದಾರೆ. ಮುಂಜಾನೆ ಬೆಂಕಿ ಕಾಣಿಸಿಕೊಂಡಾಗ ಬಹುತೇಕ ಅತಿಥಿಗಳು ಗಾಢ ನಿದ್ರೆಯಲ್ಲಿದ್ದ ಕಾರಣ ತಕ್ಷಣವೇ ಹೊರಬರಲು ಸಾಧ್ಯವಾಗದೆ ಕೆಲವರು ಉಸಿರುಗಟ್ಟಿ ಸಾವಿಗೀಡಾದರೆ, ಮತ್ತೆ ಕೆಲವರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಣಾ ಕಾರ್ಯಾಚರಣೆ

ದುರಂತದ ಆರಂಭಿಕ ಹಂತದಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ನೆಲಮಹಡಿಯಿಂದ ಮೂವರನ್ನು ಯಶಸ್ವಿಯಾಗಿ ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರ ಸದ್ಯದ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮತ್ತೊಂದೆಡೆ, ಪ್ರಾಣ ಉಳಿಸಿಕೊಳ್ಳಲು ಕೆಲವು ಅತಿಥಿಗಳು ಕಟ್ಟಡದಿಂದ ಕೆಳಗೆ ಜಿಗಿಯುತ್ತಿರುವ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯಕ್ಕೆ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!

Tags: IndiaKarnataka News beat
SendShareTweet
Previous Post

RCB ಯಶಸ್ಸಿನ ಹಾದಿಯಲ್ಲಿ ಸ್ಮೃತಿ ಮಂಧಾನ ಪಾತ್ರ – ಪಾಟಿದಾರ್ ಸಾಧನೆಯ ಹಿಂದಿನ ಶಕ್ತಿ!

Next Post

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!
ದೇಶ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ
ದೇಶ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?
ದೇಶ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat