ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಇಂಧನ ಕ್ರಾಂತಿಗೆ ಮಾರುತಿ ಸುಜುಕಿ ಸಜ್ಜು : E-85 ಫ್ಲೆಕ್ಸ್-ಫ್ಯೂಯೆಲ್ ಬೆಂಬಲಿಸುವ 3 ಕಾರು ಶೀಘ್ರ ಮಾರುಕಟ್ಟೆಗೆ!

June 11, 2026
Share on WhatsappShare on FacebookShare on Twitter

ಬೆಂಗಳೂರು : ಭಾರತದ ಅತಿದೊಡ್ಡ ಹಾಗೂ ಅತ್ಯಂತ ಜನಪ್ರಿಯ ಕಾರು ಉತ್ಪಾದಕಾ ಸಂಸ್ಥೆಯಾದ ಮಾರುತಿ ಸುಜುಕಿ, ಭವಿಷ್ಯದ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗಿದೆ. ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಕಂಗೆಟ್ಟಿರುವ ಗ್ರಾಹಕರಿಗೆ ಪರ್ಯಾಯ ಇಂಧನ ವಾಹನಗಳ ಅಗತ್ಯ ಎದುರಾಗಿದೆ.

ಕಚ್ಚಾತೈಲ ಆಮದು ಕಡಿಮೆ ಮಾಡುವುದು ಮತ್ತು ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು ಎಥೆನಾಲ್ ಮಿಶ್ರಿತ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಆಟೋಮೊಬೈಲ್ ಮಾರುಕಟ್ಟೆಯ ನಾಡಿಮಿಡಿತವನ್ನು ಹಾಗೂ ಗ್ರಾಹಕರ ಅಗತ್ಯಗಳನ್ನು ನಿಖರವಾಗಿ ಅರಿತಿರುವ ಮಾರುತಿ ಸುಜುಕಿ, ‘ಫ್ಲೆಕ್ಸ್-ಫ್ಯೂಯೆಲ್’ (Flex-Fuel) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಇಂಧನ ಕ್ರಾಂತಿಗೆ ಕೈಜೋಡಿಸುತ್ತಿದೆ. ಇತ್ತೀಚೆಗಷ್ಟೇ ಇ-85 (85% ಎಥೆನಾಲ್) ಇಂಧನವನ್ನು ಆಯ್ದ ಪೆಟ್ರೋಲ್ ಬಂಕ್‌ಗಳ ಮೂಲಕ ವಿತರಿಸಲು ಆರಂಭಿಸಲಾಗಿದ್ದು, ಈ ಹೊಸ ಬದಲಾವಣೆಗೆ ತಕ್ಕಂತೆ ಮಾರುತಿ ಸುಜುಕಿ ತನ್ನ ಮೂರು ಪ್ರಮುಖ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಸಿದ್ಧತೆ ನಡೆಸಿದೆ.

ಅಸಲಿಗೆ ಫ್ಲೆಕ್ಸ್-ಫ್ಯೂಯೆಲ್ ಎಂದರೇನು ಮತ್ತು ಇಂಜಿನ್ ಬದಲಾವಣೆಗಳೇನು?

ಫ್ಲೆಕ್ಸ್-ಫ್ಯೂಯೆಲ್ ಅಥವಾ ಪರ್ಯಾಯ ಇಂಧನ ಎಂಬುದು ಸಾಂಪ್ರದಾಯಿಕ ಪೆಟ್ರೋಲ್ ಜೊತೆಗೆ ಕಬ್ಬು ಮತ್ತು ಮೆಕ್ಕೆಜೋಳದಂತಹ ಬೆಳೆಗಳಿಂದ ಪಡೆಯಲಾದ ಎಥೆನಾಲ್ ಅನ್ನು ನಿಗದಿತ ಪ್ರಮಾಣದಲ್ಲಿ ಬೆರೆಸಿ ತಯಾರಿಸುವ ಜೈವಿಕ ಇಂಧನವಾಗಿದೆ. ಪ್ರಸ್ತುತ ನಮ್ಮ ದೇಶದ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ಶೇಕಡಾ 20ರಷ್ಟು ಎಥೆನಾಲ್ ಮಿಶ್ರಿತ (ಇ-20) ಪೆಟ್ರೋಲ್ ವಿತರಣೆಯಾಗುತ್ತಿದೆ. ಈಗ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಾರುಗಳು ಇ-20 ಇಂಧನಕ್ಕೆ ಮಾತ್ರ ಹೊಂದಿಕೊಳ್ಳುತ್ತವೆ. ಆದರೆ, ಮುಂಬರುವ ದಿನಗಳಲ್ಲಿ ಎಥೆನಾಲ್ ಪ್ರಮಾಣವನ್ನು ಶೇಕಡಾ 85ರವರೆಗೆ (ಇ-85) ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ.

ಸಾಮಾನ್ಯ ಇಂಜಿನ್‌ಗಳಿಗೆ ಹೆಚ್ಚಿನ ಪ್ರಮಾಣದ ಎಥೆನಾಲ್ ಅನ್ನು ತಡೆದುಕೊಳ್ಳುವ ಶಕ್ತಿ ಇರುವುದಿಲ್ಲ ಮತ್ತು ಇದು ಇಂಜಿನ್ ವೈಫಲ್ಯಕ್ಕೆ ಕಾರಣವಾಗಬಹುದು. ಈ ತಾಂತ್ರಿಕ ತೊಡಕನ್ನು ನಿವಾರಿಸಲು ಮಾರುತಿ ಸುಜುಕಿ ತನ್ನ ಇಂಜಿನ್‌ಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಮಾರುತಿ ಸಂಸ್ಥೆಯು ಹೊಸ ವಾಹನಗಳಲ್ಲಿ ಇಂಧನ ಇಂಜೆಕ್ಟರ್‌ಗಳು, ಇಂಧನ ಪಂಪ್‌ಗಳು ಮತ್ತು ಇಂಧನ ಮಾರ್ಗಗಳನ್ನು ಉನ್ನತೀಕರಿಸಿದೆ. ಇದರ ಜತೆಗೆ, ಇಂಧನದಲ್ಲಿರುವ ಎಥೆನಾಲ್ ಪ್ರಮಾಣವನ್ನು ನಿಖರವಾಗಿ ಪತ್ತೆಹಚ್ಚಲು ವಿಶೇಷವಾದ ಎಥೆನಾಲ್ ಸೆನ್ಸಾರ್ ಹಾಗೂ ಹೊಸದಾಗಿ ಕ್ಯಾಲಿಬ್ರೇಟ್ ಮಾಡಲಾದ ಇಸಿಯು (ECU) ಅನ್ನು ಅಳವಡಿಸುವ ಮೂಲಕ ಇಂಜಿನ್ ದಕ್ಷತೆಯನ್ನು ಹೆಚ್ಚಿಸಿದೆ.

ಫ್ಲೆಕ್ಸ್-ಫ್ಯೂಯೆಲ್ ಅವತಾರದಲ್ಲಿ ನೆಚ್ಚಿನ ವ್ಯಾಗನ್‌ಆರ್

ಭಾರತೀಯರ ಅಚ್ಚುಮೆಚ್ಚಿನ ಕೌಟುಂಬಿಕ ವಲಯದ ಕಾರುಗಳಲ್ಲಿ ಒಂದಾದ ಮಾರುತಿ ವ್ಯಾಗನ್‌ಆರ್ (WagonR) ಹೊಸ ಫ್ಲೆಕ್ಸ್-ಫ್ಯೂಯೆಲ್ ಅವತಾರದಲ್ಲಿ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ. ಇತ್ತೀಚೆಗಷ್ಟೇ ಮಾರುತಿ ಸಂಸ್ಥೆ ಈ ಪರಿಷ್ಕೃತ ಆವೃತ್ತಿಯನ್ನು ಪ್ರದರ್ಶಿಸಿತ್ತು. ಇದು ಹೊರನೋಟಕ್ಕೆ ಅಸ್ತಿತ್ವದಲ್ಲಿರುವ ವ್ಯಾಗನ್‌ಆರ್ ಮಾದರಿಯಲ್ಲೇ ಇದ್ದರೂ, 1.2 ಲೀಟರ್ ಸಾಮರ್ಥ್ಯದ 4 ಸಿಲಿಂಡರ್ ಹೊಂದಿರುವ ಕೆ-ಸರಣಿ (K12N) ಇಂಜಿನ್ ಅನ್ನು ಸಂಪೂರ್ಣವಾಗಿ ಎಥೆನಾಲ್ ಇಂಧನಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಕಾರಿನ ಹಿಂಭಾಗದಲ್ಲಿ ‘ಫ್ಲೆಕ್ಸ್ ಫ್ಯೂಯೆಲ್’ ಬ್ಯಾಡ್ಜ್ ಇರುವುದು ಇದರ ಪ್ರಮುಖ ಆಕರ್ಷಣೆಯಾಗಿದೆ. ಶೇಕಡಾ 20ರಿಂದ ಶೇಕಡಾ 100ರವರೆಗಿನ ಯಾವುದೇ ಪ್ರಮಾಣದ ಎಥೆನಾಲ್ ಮಿಶ್ರಣದಲ್ಲೂ ಓಡಬಲ್ಲ ಅತ್ಯುತ್ತಮ ಸಾಮರ್ಥ್ಯವನ್ನು ಇದು ಹೊಂದಿದ್ದರೂ, ಸದ್ಯಕ್ಕೆ ಇ-85 ಇಂಧನ ಬಳಕೆಗೆ ಮಾತ್ರ ಇದನ್ನು ಅಧಿಕೃತವಾಗಿ ಪ್ರಮಾಣೀಕರಿಸಲಾಗಿದೆ.

ಕ್ರಾಸ್‌ಓವರ್ ಫ್ರಾಂಕ್ಸ್ ಮತ್ತು ಪ್ರೀಮಿಯಂ ಬಲೆನೊ

ಮಾರುತಿ ಸುಜುಕಿ ಸಂಸ್ಥೆಯ ಮತ್ತೊಂದು ಬಹುಬೇಡಿಕೆಯ ಕ್ರಾಸ್‌ಓವರ್ (Crossover) ವಾಹನವಾದ ‘ಫ್ರಾಂಕ್ಸ್’ (Fronx) ಕೂಡ ಫ್ಲೆಕ್ಸ್-ಫ್ಯೂಯೆಲ್ ಆಯ್ಕೆಯೊಂದಿಗೆ ಗ್ರಾಹಕರನ್ನು ತಲುಪಲಿದೆ. ಬಿಡುಗಡೆಯಾದಾಗಿನಿಂದ ಈವರೆಗೆ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಯುನಿಟ್ ಮಾರಾಟ ಕಂಡಿರುವ ಫ್ರಾಂಕ್ಸ್‌ನ ಫೇಸ್‌ಲಿಫ್ಟ್ ಮಾದರಿಯ ಮೇಲೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಕಳೆದ ವರ್ಷ ಜಪಾನ್‌ನಲ್ಲಿ ನಡೆದ ವಾಹನ ಪ್ರದರ್ಶನದಲ್ಲಿ ಟರ್ಬೊ-ರಹಿತ ಫ್ರಾಂಕ್ಸ್ ಫ್ಲೆಕ್ಸ್-ಫ್ಯೂಯೆಲ್ ಕಾನ್ಸೆಪ್ಟ್ ಅನ್ನು ಮಾರುತಿ ಪ್ರದರ್ಶಿಸಿತ್ತು.

ಇದು ಸಹ ಇ-100 ಸಾಮರ್ಥ್ಯ ಹೊಂದಿದ್ದು, ಇ-85 ರೇಟಿಂಗ್ ಪಡೆಯಲಿದೆ. ಇದರ ಜತೆಗೆ, ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ‘ಬಲೆನೊ’ (Baleno) ಸಹ ಇದೇ ಫ್ಲೆಕ್ಸ್-ಫ್ಯೂಯೆಲ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ತಾಂತ್ರಿಕವಾಗಿ ನೋಡುವುದಾದರೆ ವ್ಯಾಗನ್‌ಆರ್, ಫ್ರಾಂಕ್ಸ್ ಮತ್ತು ಬಲೆನೊ – ಈ ಮೂರೂ ವಾಹನಗಳು ಒಂದೇ ರೀತಿಯ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಇಂಜಿನ್ ಅನ್ನು ಹಂಚಿಕೊಳ್ಳುತ್ತವೆ. ಇದರಿಂದ ಮಾರುತಿ ಸಂಸ್ಥೆಗೆ ಭಾರಿ ಅನುಕೂಲವಾಗಲಿದ್ದು, ಒಂದೇ ಬಾರಿಯ ಇಂಜಿನ್ ಅಪ್‌ಗ್ರೇಡ್ ಮೂಲಕ ಈ ಹೊಸ ತಂತ್ರಜ್ಞಾನವನ್ನು ತನ್ನ ಮೂರೂ ಜನಪ್ರಿಯ ಕಾರುಗಳಿಗೂ ವಿಸ್ತರಿಸಲು ಸಾಧ್ಯವಾಗಲಿದೆ. ಇದು ಕಂಪನಿಯ ಉತ್ಪಾದನಾ ವೆಚ್ಚ ಹಾಗೂ ಸಮಯವನ್ನು ಉಳಿತಾಯ ಮಾಡುವುದಲ್ಲದೆ, ಗ್ರಾಹಕರಿಗೆ ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಕೈಗೆಟಕುವ ಬೆಲೆಯಲ್ಲಿ ಪರಿಸರ ಸ್ನೇಹಿ ವಾಹನಗಳನ್ನು ಒದಗಿಸಲು ಹಾದಿ ಸುಗಮಗೊಳಿಸಲಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

Tags: Karnataka News beat
SendShareTweet
Previous Post

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!

Next Post

ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

Related Posts

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ವ್ಯಾಪಾರ

ಚಿನ್ನದ ಬೆಲೆಯಲ್ಲಿ ಇಂದು ಕೂಡ 2 ಸಾವಿರ ರೂ. ಭರ್ಜರಿ ಇಳಿಕೆ : ಎಷ್ಟಿದೆ ಇಂದಿನ ದರ?

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ
ವ್ಯಾಪಾರ

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!
ವ್ಯಾಪಾರ

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಎಲೆಕ್ಟ್ರಿಕ್ SUV ಮಾರುಕಟ್ಟೆಯಲ್ಲಿ ಮಾರುತಿಯ ಹೊಸ ಶಕ್ತಿ ; ಕ್ರೆಟಾ ಇಲೆಕ್ಟ್ರಿಕ್‌ಗಿಂತ ಮುನ್ನಡೆ ಸಾಧಿಸಿದ ಇ-ವಿಟಾರಾ!
ವ್ಯಾಪಾರ

ಎಲೆಕ್ಟ್ರಿಕ್ SUV ಮಾರುಕಟ್ಟೆಯಲ್ಲಿ ಮಾರುತಿಯ ಹೊಸ ಶಕ್ತಿ ; ಕ್ರೆಟಾ ಇಲೆಕ್ಟ್ರಿಕ್‌ಗಿಂತ ಮುನ್ನಡೆ ಸಾಧಿಸಿದ ಇ-ವಿಟಾರಾ!

Next Post
ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಚಿನ್ನದ ಬೆಲೆಯಲ್ಲಿ ಇಂದು ಕೂಡ 2 ಸಾವಿರ ರೂ. ಭರ್ಜರಿ ಇಳಿಕೆ : ಎಷ್ಟಿದೆ ಇಂದಿನ ದರ?

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ

Recent News

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಚಿನ್ನದ ಬೆಲೆಯಲ್ಲಿ ಇಂದು ಕೂಡ 2 ಸಾವಿರ ರೂ. ಭರ್ಜರಿ ಇಳಿಕೆ : ಎಷ್ಟಿದೆ ಇಂದಿನ ದರ?

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಚಿನ್ನದ ಬೆಲೆಯಲ್ಲಿ ಇಂದು ಕೂಡ 2 ಸಾವಿರ ರೂ. ಭರ್ಜರಿ ಇಳಿಕೆ : ಎಷ್ಟಿದೆ ಇಂದಿನ ದರ?

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat