ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

June 17, 2026
Share on WhatsappShare on FacebookShare on Twitter

ನವದೆಹಲಿ : ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ರಾಜಕೀಯ ಭೂಕಂಪನ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷ ಮತ್ತೆ ಹೋಳಾಗುವ ಸಾಧ್ಯತೆ ದಟ್ಟವಾಗಿವೆ. ಕಳೆದ 2022ರಲ್ಲಿ ಏಕನಾಥ್ ಶಿಂಧೆ ನಡೆಸಿದ ಬಂಡಾಯದ ಇತಿಹಾಸವೇ ಈಗ ಸಂಸದರ ಮಟ್ಟದಲ್ಲಿ ಮರುಕಳಿಸುವ ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ ಆಡಳಿತ ಪಕ್ಷದ ವಿರುದ್ಧ “ಕುದುರೆ ವ್ಯಾಪಾರ”ದ ಗಂಭೀರ ಆರೋಪ ಮಾಡಿರುವ ಉದ್ಧವ್ ಬಣ, ಬಂಡಾಯ ಎದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಂಸದರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಕೋಟಿ ಕೋಟಿ ಹಣದ ಆಫರ್

ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉದ್ಧವ್ ಬಣದ ಪ್ರಮುಖ ನಾಯಕ ಹಾಗೂ ಸಂಸದ ಸಂಜಯ್ ರಾವತ್, ಆಡಳಿತ ಪಕ್ಷದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪಕ್ಷದ ಸಂಸದರನ್ನು ಸೆಳೆಯಲು ತಲಾ 50 ಕೋಟಿ ರೂಪಾಯಿಗಳ ಆಫರ್ ನೀಡಲಾಗುತ್ತಿದ್ದು, ಈಗಾಗಲೇ 15 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಪಾವತಿಸಲಾಗಿದೆ ಎಂದು ಅವರು ದೂರಿದ್ದಾರೆ. ಅಷ್ಟೇ ಅಲ್ಲದೆ, ಮಹಾರಾಷ್ಟ್ರದ ನಾಂದೇಡ್ ಮತ್ತು ಪುಣೆ ಸೇರಿದಂತೆ ಮೂರು ಪ್ರಮುಖ ಸ್ಥಳಗಳಿಂದ ಸಂಸದರನ್ನು ದೆಹಲಿಗೆ ಕರೆತರಲು ಮಂಗಳವಾರ ಮೂರು ವಿಶೇಷ ಖಾಸಗಿ ವಿಮಾನಗಳನ್ನು ಬಳಸಲಾಗಿದೆ ಎಂದು ರಾವತ್ ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷದೊಳಗೆ ಉದ್ಭವಿಸಿರುವ ಈ ಬಿಕ್ಕಟ್ಟನ್ನು ಎದುರಿಸಲು ಉದ್ಧವ್ ಠಾಕ್ರೆ ತೀವ್ರ ಸಿದ್ಧತೆ ನಡೆಸಿದ್ದಾರೆ. ಜೂನ್ 18ರ ಗುರುವಾರ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪಕ್ಷದ ಎಲ್ಲಾ ಸಂಸದರ ತುರ್ತು ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಗೈರಾಗುವ ಸಂಸದರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳುವುದಾಗಿ ಪಕ್ಷದ ನಾಯಕತ್ವ ಎಚ್ಚರಿಸಿದೆ. ಇದರೊಂದಿಗೆ, ಬಂಡಾಯ ನಾಯಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಸಿಲುಕಿಸಲು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಲು ಉದ್ಧವ್ ನಿಷ್ಠಾವಂತ ಸಂಸದ ಅರವಿಂದ್ ಸಾವಂತ್ ಸಮಯ ಕೋರಿದ್ದಾರೆ. ಉದ್ಧವ್ ಮತ್ತು ಬಾಳಾಸಾಹೇಬ್ ಠಾಕ್ರೆ ಅವರ ಮುಖ ನೋಡಿ ಜನ ವೋಟ್ ಹಾಕಿದ್ದಾರೆ ಎಂಬುದನ್ನು ಸಂಸದರು ಮರೆಯಬಾರದು ಎಂದು ರಾವತ್ ನೆನಪಿಸಿದ್ದಾರೆ.

ಶಿಂಧೆ ಬಣದ ಸಂಪರ್ಕದಲ್ಲಿ ಆರು ಸಂಸದರು?

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಉದ್ಧವ್ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ 6 ಸಂಸದರು ಸದ್ಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣದೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶ್‌ಮುಖ್, ನಾಗೇಶ್ ಪಾಟೀಲ್ ಅಷ್ಟೀಕರ್, ಓಮ್ರಾಜೆ ನಿಂಬಾಳ್ಕರ್, ಭಾವುಸಾಹೇಬ್ ವಾಕಚೌರೆ ಮತ್ತು ಸಂಜಯ್ ಜಾಧವ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ, ಇವರಲ್ಲಿ ಸಂಜಯ್ ದಿನಾ ಪಾಟೀಲ್ ಮತ್ತು ರಾಜುಭಾಯ್ ವಾಜೆ ತಾವು ಉದ್ಧವ್ ಠಾಕ್ರೆ ಅವರೊಂದಿಗೇ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಕಾಯ್ದೆಯ ಅಡಿಯಲ್ಲಿ ಅನರ್ಹತೆಯಿಂದ ಪಾರಾಗಲು ಬಂಡಾಯ ಬಣಕ್ಕೆ ಕನಿಷ್ಠ 6 ಸಂಸದರ ಬೆಂಬಲ ಅಗತ್ಯವಿದ್ದು, ಸದ್ಯ ಜಿದ್ದಾಜಿದ್ದಿನ ರಾಜಕೀಯ ತಂತ್ರಗಾರಿಕೆ ಮುಂದುವರಿದಿದೆ.

ವದಂತಿಗೆ ರೆಕ್ಕೆಪುಕ್ಕ ನೀಡಿದ ಗೈರುಹಾಜರಿ

ಕಳೆದ ಭಾನುವಾರ ಮಾತೋಶ್ರೀಯಲ್ಲಿ ಉದ್ಧವ್ ಠಾಕ್ರೆ ಕರೆದಿದ್ದ ಸಭೆಗೆ ಹಾಗೂ ಅದಕ್ಕೂ ಒಂದು ದಿನ ಮುನ್ನ ನಡೆದ ಆದಿತ್ಯ ಠಾಕ್ರೆ ಅವರ ಜನ್ಮದಿನದ ಸಂಭ್ರಮಾಚರಣೆಗೆ ಐದು ಮಂದಿ ಸಂಸದರು ಖುದ್ದಾಗಿ ಹಾಜರಾಗದಿರುವುದು ಅನುಮಾನಗಳಿಗೆ ಕಾರಣವಾಗಿತ್ತು. ಅವರು ಆನ್‌ಲೈನ್ ಮೂಲಕ ಸಭೆಗೆ ಹಾಜರಾಗಿದ್ದರು ಎಂದು ಪಕ್ಷ ಸಮರ್ಥಿಸಿಕೊಂಡಿತ್ತಾದರೂ, ಒಳಗೊಳಗೆ ರಾಜಕೀಯ ದಾಳಗಳು ಉರುಳುತ್ತಿರುವುದು ಈಗ ಜಗಜ್ಜಾಹೀರಾಗಿದೆ. ಮಂಗಳವಾರ ರಾತ್ರಿ ದೆಹಲಿಯಲ್ಲಿರುವ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ನಿವಾಸದಲ್ಲಿ ರಹಸ್ಯ ಸಭೆ ನಡೆದಿದೆ ಎಂಬ ವರದಿಗಳು ಉದ್ಧವ್ ಬಣದಲ್ಲಿ ತಲ್ಲಣ ಸೃಷ್ಟಿಸಿವೆ.

ಇದನ್ನೂ ಓದಿ : “ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

Tags: IndiaKarnataka News beat
SendShareTweet
Previous Post

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೆ ಸಜ್ಜಾದ ಸಿಟ್ರನ್ eC3X

Next Post

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

Related Posts

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!
ದೇಶ

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!
ವಿದೇಶ

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ
ದೇಶ

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

Next Post
ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

Recent News

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat