ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

June 25, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ಜೂನ್ 24ರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬುಧವಾರ ರಾತ್ರಿ ಕೃಷಿ ಮನೆಯಲ್ಲೇ ವೈಶಾಕ್ ತಂಗಿದ್ದ. ಆ ಸಮಯದಲ್ಲಿ ಕೃಷಿ ನಿವಾಸದಲ್ಲಿ ಇರಲಿಲ್ಲ. ಈ ವೇಳೆ ನಟಿಗೆ ಕರೆ ಮಾಡಿ ತಾನು ಸಾಯುವುದಾಗಿ ವೈಶಾಕ್ ಹೇಳಿಕೊಂಡಿದ್ದ. ತಕ್ಷಣ ಕೃಷಿ ಈ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದರು. ಆ ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕಳೆದ ಫೆಬ್ರವರಿಯಲ್ಲಿ ಉದ್ಯಮಿ ಅರವಿಂದ ರೆಡ್ಡಿ ಅವರಿಗೆ ಅನಾಮಧೇಯ ಹೆಸರಿನಲ್ಲಿ ಬೆದರಿಕೆ ಪತ್ರವೊಂದು ಬಂದಿತ್ತು. ಬ್ಲೂ ಡಾರ್ಟ್ ಕೊರಿಯರ್ ಮುಖಾಂತರ ಈ ಪತ್ರವನ್ನು ಕಳುಹಿಸಲಾಗಿತ್ತು. ಪತ್ರದಲ್ಲಿ ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಇತ್ತೀಚೆಗೆ ಕೃಷಿ ತಾಪಂಡ ಅವರು ಅರವಿಂದ ರೆಡ್ಡಿ ವಿರುದ್ಧ ದೂರು ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಶಾಕ್, ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಬರೆದಿದ್ದ.

‘ಕೃಷಿ ಜೊತೆ ಇರುವ ಸಮಸ್ಯೆಯನ್ನು ನೀನು ತಕ್ಷಣ ಬಗೆಹರಿಸಿಕೊಳ್ಳಬೇಕು. ಅದರೊಂದಿಗೆ ಕ್ಷಮಾಪಣೆ ಪತ್ರ ಮತ್ತು 6 ರಿಂದ 7 ಕೋಟಿ ರೂಪಾಯಿ ಹಣವನ್ನು ಕಳುಹಿಸಬೇಕು. ಇಲ್ಲವಾದಲ್ಲಿ ನೀನು ಬೇರೆ ಬೇರೆ ರೀತಿಯ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ’ ಎಂದು ಪತ್ರದಲ್ಲಿ ಉದ್ಯಮಿಗೆ ನೇರವಾಗಿ ಬೆದರಿಕೆ ಹಾಕಲಾಗಿತ್ತು. ಈ ಪತ್ರವನ್ನು ನೋಡಿ ಆತಂಕಗೊಂಡ ಅರವಿಂದ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದರು.

ಅರವಿಂದ ರೆಡ್ಡಿ ನೀಡಿದ ದೂರಿನ ಮೇರೆಗೆ ಎಚ್‌ಎಎಲ್ (HAL) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಈ ವೇಳೆ ವೈಶಾಕ್ ಸಿಕ್ಕಿ ಬಿದ್ದಿದ್ದರು.

Tags: Karnataka News beat
SendShareTweet
Previous Post

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

Next Post

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

Related Posts

ನಾಳೆ ‘ಬಾಸ್’ಗೆ ಅಗ್ನಿಪರೀಕ್ಷೆ..!
ಸಿನಿಮಾ

ನಾಳೆ ‘ಬಾಸ್’ಗೆ ಅಗ್ನಿಪರೀಕ್ಷೆ..!

‘ಚಾರ್ಜ್ ಶೀಟ್’ ರಿಯಲ್ ವಿಸ್ಮಯ..?
ಸಿನಿಮಾ

‘ಚಾರ್ಜ್ ಶೀಟ್’ ರಿಯಲ್ ವಿಸ್ಮಯ..?

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್
ಸಿನಿಮಾ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

‘ಬಾಸ್’ ಮುಂದಿನ ಭವಿಷ್ಯವೇನು..?
ಬೆಂಗಳೂರು

‘ಬಾಸ್’ ಮುಂದಿನ ಭವಿಷ್ಯವೇನು..?

ಕಿಶನ್, ನಿವೇದಿತ ಗೌಡ ವಿರುದ್ಧ ದೂರು ದಾಖಲು!
ಬೆಂಗಳೂರು

ಕಿಶನ್, ನಿವೇದಿತ ಗೌಡ ವಿರುದ್ಧ ದೂರು ದಾಖಲು!

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!
ಸಿನಿಮಾ

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

Next Post
ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

Recent News

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat