ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

June 29, 2026
Share on WhatsappShare on FacebookShare on Twitter

ಬೆಂಗಳೂರು : ಚಿನ್ನ ಖರೀದಿಸುವವರಿಗೆ ಇಂದು ಶುಭ ಸೋಮವಾರ ಆಗಿದೆ. ಜೂನ್ 26 ಹಾಗೂ ಜೂನ್ 27ರಂದು ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 93 ರೂಪಾಯಿ ಇಳಿಕೆಯಾದರೆ, 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 85 ರೂಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಸೋಮವಾರ ಚಿನ್ನ ಖರೀದಿಸುವವರಿಗೆ ಭಾರಿ ಉಳಿತಾಯವಾಗಲಿದೆ.

ಸೋಮವಾರದ ಇಳಿಕೆಯೊಂದಿಗೆ ಬೆಂಗಳೂರಿನಲ್ಲಿ 24 ಕ್ಯಾರೆಟ್ ನ 1 ಗ್ರಾಂ ಚಿನ್ನದ ದರವು 14,302 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ, 22 ಕ್ಯಾರೆಟ್ ನ 1 ಗ್ರಾಂ ಚಿನ್ನದ ದರವು 13,110 ರೂಪಾಯಿಗೆ ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಚಿನ್ನದ ಧಾರಣೆಯಲ್ಲಿ 4 ಬಾರಿ ಇಳಿಕೆಯಾದರೆ, 4 ಬಾರಿ ಏರಿಕೆಯಾಗಿದೆ. ಇನ್ನು ಎರಡು ದಿನ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ.

ಅಮೆರಿಕದ ಕೇಂದ್ರೀಯ ಬ್ಯಾಂಕ್ ಆಗಿರುವ ಫೆಡರಲ್ ರಿಸರ್ವ್ ಬಡ್ಡಿ ದರದಲ್ಲಿ ಇಳಿಕೆ ಮಾಡದೆ, ಏರಿಕೆಯ ಚಿಂತನೆ ನಡೆದಿದೆ ಎಂಬ ವರದಿಗಳು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಲು ಕಾರಣ ಎಂದು ತಜ್ಞರು ತಿಳಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಬಂಗಾರದ ಧಾರಣೆಯ ಇಳಿಕೆಯು ಕೂಡ ಭಾರತೀಯರಿಗೆ ಸಿಹಿ ಸುದ್ದಿ ದೊರಕಲು ಕಾರಣವಾಗಿದೆ.

ಬೆಳ್ಳಿಯ ಬೆಲೆ ಯಥಾಸ್ಥಿತಿ

ಚಿನ್ನದ ಬೆಲೆಯಲ್ಲಿ ಇಳಿಕೆಯಾದರೆ ಸೋಮವಾರ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಒಂದು ಕೆ.ಜಿ ಬೆಳ್ಳಿಯ ಧಾರಣೆಯು 2.4 ಲಕ್ಷ ರೂಪಾಯಿ ಆಗಿದೆ. ಕಳೆದ ಮೂರು ದಿನಗಳಿಂದಲೂ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 26ರಂದು ಮಾತ್ರ ಒಂದು ಕೆ.ಜಿ ಬೆಳ್ಳಿ ಧಾರಣೆಯಲ್ಲಿ 5 ಸಾವಿರ ರೂಪಾಯಿ ಏರಿಕೆಯಾಗಿತ್ತು. ಇದಕ್ಕೂ ಮೊದಲು ಸತತ ಇಳಿಕೆ ಕಂಡಿತ್ತು.

ಇದನ್ನೂ ಓದಿ : ‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

Tags: Karnataka News beat
SendShareTweet
Previous Post

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

Next Post

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

Related Posts

ರೆನಾಲ್ಟ್-ನಿಸ್ಸಾನ್ ಎಲೆಕ್ಟ್ರಿಕ್ ಕ್ರಾಂತಿ : ಭಾರತದ ಮೊದಲ ಬಹುನಿರೀಕ್ಷಿತ ಸಬ್-4-ಮೀಟರ್ ಎಲೆಕ್ಟ್ರಿಕ್ SUVಗಳು!
ವ್ಯಾಪಾರ

ರೆನಾಲ್ಟ್-ನಿಸ್ಸಾನ್ ಎಲೆಕ್ಟ್ರಿಕ್ ಕ್ರಾಂತಿ : ಭಾರತದ ಮೊದಲ ಬಹುನಿರೀಕ್ಷಿತ ಸಬ್-4-ಮೀಟರ್ ಎಲೆಕ್ಟ್ರಿಕ್ SUVಗಳು!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!
ವ್ಯಾಪಾರ

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!
ವ್ಯಾಪಾರ

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ
ವ್ಯಾಪಾರ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಸಿಟ್ರನ್ C3X ; 360-ಡಿಗ್ರಿ ಕ್ಯಾಮೆರಾ ಸೇರಿ ಭರ್ಜರಿ ಫೀಚರ್ಸ್!
ವ್ಯಾಪಾರ

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಸಿಟ್ರನ್ C3X ; 360-ಡಿಗ್ರಿ ಕ್ಯಾಮೆರಾ ಸೇರಿ ಭರ್ಜರಿ ಫೀಚರ್ಸ್!

ಐಕಾನಿಕ್ SUV ಮರುಹುಟ್ಟು – ಟಾಟಾ ಸಿಯೆರಾ ಇವಿ ಜೂ.30ರಂದು ಅಧಿಕೃತವಾಗಿ ಅನಾವರಣ!
ವ್ಯಾಪಾರ

ಐಕಾನಿಕ್ SUV ಮರುಹುಟ್ಟು – ಟಾಟಾ ಸಿಯೆರಾ ಇವಿ ಜೂ.30ರಂದು ಅಧಿಕೃತವಾಗಿ ಅನಾವರಣ!

Next Post
ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

Recent News

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat