ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆ – ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾದ ಅಡುಗೆ ಕೋಣೆ!

July 1, 2026
Share on WhatsappShare on FacebookShare on Twitter

ವಿಜಯನಗರ : ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಅಡುಗೆ ಕೋಣೆ ಬೆಂಕಿಗೆ ಆಹುತಿಯಾಗಿದೆ.

ಬಿಸಿಯೂಟ ತಯಾರಿಸುವ ವೇಳೆ ಗ್ಯಾಸ್ ಸೋರಿಕೆಯಾಗಿದ್ದು, ಅಡುಗೆ ಕೋಣೆ ತುಂಬೆಲ್ಲಾ ಬೆಂಕಿ ವ್ಯಾಪಿಸಿದೆ. ಘಟನೆಯ ವೇಳೆ ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆ ವೇಳೆ ಶಾಲೆಯಲ್ಲಿದ್ದ ಫೈರ್ ಎಕ್ಸ್‌ಟಿಂಗ್ವಿಷರ್ ಅವಧಿ ಮುಗಿದಿದ್ದ ಕಾರಣ ಅದನ್ನು ಬಳಸಲು ಸಾಧ್ಯವಾಗಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು ಮೂರು ವರ್ಷಗಳಿಂದ ಅದನ್ನು ಬದಲಾಯಿಸಿಲ್ಲ ಎನ್ನುವ ಆರೋಪವೂ ಕೇಳಿಬಂದಿದೆ. ಬಳಿಕ ಪಕ್ಕದ ಶಾಲೆಯಿಂದ ಫೈರ್ ಎಕ್ಸ್‌ಟಿಂಗ್ವಿಷರ್ ತಂದು ಗ್ರಾಮಸ್ಥರು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಘಟನೆಗೆ ಬಿಸಿಯೂಟ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ, ಅಥವಾ ಶಾಲಾ ಆಡಳಿತ ಹಾಗೂ ಶಿಕ್ಷಕರ ಬೇಜವಾಬ್ದಾರಿಯಿಂದ ಈ ಅವಘಡ ಸಂಭವಿಸಿತೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಅವಧಿ ಮುಗಿದ ಅಗ್ನಿ ನಂದಿಸುವ ಸಾಧನವನ್ನು ಬದಲಾಯಿಸದೆ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ ; ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!

Tags: Karnataka News beat
SendShareTweet
Previous Post

ಇಂಗ್ಲೆಂಡ್ ಸರಣಿ : ಸೂರ್ಯವಂಶಿ ಡೆಬ್ಯೂಗೆ ಬ್ರೇಕ್? ಸೀನಿಯರ್ ಆಟಗಾರ ಬೆಂಬಲಕ್ಕೆ ನಿಂತ ಅಯ್ಯರ್!

Next Post

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!

Related Posts

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!
ಕೊಡಗು

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!
ಚಿಕ್ಕಬಳ್ಳಾಫುರ

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Next Post
168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

Recent News

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat