ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮೊದಲ ದಿನವೇ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಗ – 54.68 ಲಕ್ಷ ಗಣತಿ ನಮೂನೆ ವಿತರಣೆ!

July 2, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದ ಮೊದಲ ದಿನವೇ ಉತ್ತಮ ಪ್ರಗತಿ ದಾಖಲಾಗಿದೆ. ಜುಲೈ 1ರ ಸಂಜೆ 6 ಗಂಟೆಯವರೆಗೆ ಒಟ್ಟು 54,68,607 ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು, ಇದು ರಾಜ್ಯದ ಒಟ್ಟು 5,54,32,314 ಮತದಾರರ ಪೈಕಿ 9.87 ಶೇಕಾಡ ಆಗಿದೆ.

ಮತದಾರರ ಗಣತಿ ನಮೂನೆಗಳ ಮುದ್ರಣ ಹಾಗೂ ಬಿಎಲ್‌ಒಗಳಿಗೆ ವಿತರಣೆಯನ್ನು ಸಂಪೂರ್ಣಗೊಳಿಸಲಾಗಿದೆ. ಮನೆ-ಮನೆ ಭೇಟಿ ಮೂಲಕ ಸಂಗ್ರಹವಾಗುತ್ತಿರುವ ಮಾಹಿತಿಯ ಡಿಜಿಟಲೀಕರಣವೂ ಆರಂಭಗೊಂಡಿದ್ದು, ಮೊದಲ ದಿನವೇ 2,38,453 ನಮೂನೆಗಳು (0.43%) ಡಿಜಿಟಲ್ ರೂಪಕ್ಕೆ ಪರಿವರ್ತನೆಯಾಗಿವೆ. ಇದೇ ವೇಳೆ 26,213 ಮತದಾರರು (0.05%) ಆನ್‌ಲೈನ್ ಮೂಲಕ ಗಣತಿ ನಮೂನೆ ಸಲ್ಲಿಸಿದ್ದಾರೆ.

ಪರಿಶೀಲನೆ ವೇಳೆ ಒಟ್ಟು 2,565 ವಿಶೇಷ ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ 1,383 ಮೃತ ಮತದಾರರು, 816 ಶಾಶ್ವತವಾಗಿ ಸ್ಥಳಾಂತರಗೊಂಡವರು, 327 ಈಗಾಗಲೇ ಬೇರೆ ಕ್ಷೇತ್ರದಲ್ಲಿ ನೋಂದಾಯಿಸಿಕೊಂಡವರು, 21 ಮನೆಗೆ ಭೇಟಿ ವೇಳೆ ಗೈರಾಗಿದ್ದವರು ಹಾಗೂ 18 ಇತರೆ ಪ್ರಕರಣಗಳು ಸೇರಿವೆ.

ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳು ಹಾಗೂ ಸಿಬ್ಬಂದಿಗೆ ‘ಕರ್ತವ್ಯ’ ಆ್ಯಪ್ ಮೂಲಕ On Other Duty (OOD) ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಮನೆ-ಮನೆ ಸಮೀಕ್ಷೆ ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ರಾಜ್ಯಾದ್ಯಂತ ನಿರಂತರವಾಗಿ ಮುಂದುವರಿದಿದೆ ಎಂದು ಅಯೋಗ ತಿಳಿಸಿದೆ.

ಇದನ್ನೂ ಓದಿ : ಜಿಬಿಎ ಎಲೆಕ್ಷನ್‌ಗೆ ಸರ್ಕಾರದಿಂದ ಸಕಲ ಸಿದ್ಧತೆ.. ಆಗಸ್ಟ್‌ 30ರೊಳಗೆ ಚುನಾವಣೆ ನಡೆಸಲು ಕಸರತ್ತು!

Tags: bengaloreKarnataka News beat
SendShareTweet
Previous Post

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!

Next Post

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Related Posts

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!
ಕೊಡಗು

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!
ಚಿಕ್ಕಬಳ್ಳಾಫುರ

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!
ಉಡುಪಿ

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!

Next Post
9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

Recent News

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat