ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

July 6, 2026
Share on WhatsappShare on FacebookShare on Twitter

ಮಂಗಳೂರು : ಮಂಗಳೂರಿನಲ್ಲಿ ಚಿನ್ನದ ವ್ಯಾಪಾರಿಯ ಮೇಲೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ 13 ಪ್ರಮುಖ ಆರೋಪಿಗಳ ಫೋಟೋ ಹಾಗೂ ಹೆಸರುಗಳನ್ನು ಮಂಗಳೂರು ಪೊಲೀಸರು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ.

ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಗುರುತಿಸಿರುವ ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ಸೇರಿದಂತೆ, ಕೇರಳದ ಶ್ರೀರಾಗ್, ಅತುಲ್, ಮಿಥುನ್‌ಲಾಲ್, ಅಜೀರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್, ಕೊಡಗಿನ ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್ ಹಾಗೂ ಜಮೀರ್ ಅಲಿಕಾ ಸೇರಿದಂತೆ ಒಟ್ಟು 13 ಆರೋಪಿಗಳ ವಿವರಗಳನ್ನು ಪ್ರಕಟಿಸಲಾಗಿದೆ.

ಆರೋಪಿಗಳ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಪೊಲೀಸರಿಗೆ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದ್ದು, ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಹಾಗೂ ಅವರ ಗುರುತನ್ನು ಗೌಪ್ಯವಾಗಿಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ಆರೋಪಿಗಳ ಫೋಟೋ ಮತ್ತು ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಕೇರಳ ಪೊಲೀಸರೊಂದಿಗೆ ಮಂಗಳೂರು ಪೊಲೀಸರು ಸಮನ್ವಯ ಸಾಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ ;

ಜೂನ್ 29ರ ಮುಂಜಾನೆ ಮಂಗಳೂರಿನ ಬೈಕಂಪಾಡಿ ಬಳಿ ಮಹಾರಾಷ್ಟ್ರ ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಅವರ ಕಾರು ತಡೆದು, ಕಾರು ಸಮೇತ ಸುಮಾರು 180 ಗ್ರಾಂ ಚಿನ್ನ ಹಾಗೂ ₹23 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರರಿಗೆ ಸಹಕರಿಸಿದ್ದ ಆರೋಪದಲ್ಲಿ ಕೇರಳದ ನಿಮಿಲ್, ಮಡಿಕೇರಿ ಮೂಲದ ಇರ್ಷಾದ್ ಹಾಗೂ ಮುಸ್ತಾಫ ಅವರನ್ನು ಈ ಹಿಂದೆಯೇ ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!

Tags: Karnataka News beat
SendShareTweet
Previous Post

ಬ್ರೆಜಿಲ್‌ಗೆ ಆಘಾತಕಾರಿ ಸೋಲು – ಕಣ್ಣೀರಿನೊಂದಿಗೆ ಫುಟ್‌ಬಾಲ್ ವೃತ್ತಿ ಜೀವನಕ್ಕೆ ನೇಮರ್ ವಿದಾಯ!

Next Post

ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!

Related Posts

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!
ಬೆಳಗಾವಿ

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!
ಬೆಂಗಳೂರು

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!
ರಾಜಕೀಯ

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!
ಉಡುಪಿ

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ರಾಜ್ಯ

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!
ಬೆಂಗಳೂರು

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!

Next Post
ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!

ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

Recent News

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat