ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!

July 9, 2026
Share on WhatsappShare on FacebookShare on Twitter

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಶ್ರೀ ಬಾಲಮುರಳಿ ಮ್ಯೂಸಿಕಲ್ ಗ್ರೂಪ್ ವತಿಯಿಂದ ಇದೇ ಬರುವ ಜುಲೈ 12 (ಭಾನುವಾರ)ರಂದು ಸಂಜೆ 4:30ಕ್ಕೆ ನಂಜುಮಳಿಗೆ ಸರ್ಕಲ್‌ನ ನಾದಬ್ರಹ್ಮ ಸಂಗೀತ ಸಭಾದಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ, ಕರ್ನಾಟಕ ಸುಗಮ ಸಂಗೀತ ಪರಿಷತ್ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಡಾ. ನಾಗರಾಜ್‌ ವಿ.ಬೈರಿ, ಆಟೋಮೋಟಿವ್ ಆಕ್ಸಲ್ಸ್ ಲಿಮಿಟೆಡ್ ಅಧ್ಯಕ್ಷ ನಾಗರಾಜ ಗರ್ಗೇಶ್ವರಿ, ಕನ್ನಡಪ್ರಭ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ಹಾಗೂ ಖ್ಯಾತ ಉರಗ ತಜ್ಞ ಮತ್ತು ಮಾಜಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಸ್ನೇಕ್ ಶಾಮ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

‘ಮಧುರ ಗೀತೆಗಳ ಸುಮಧುರ ಸಂಜೆ’ ಕಾರ್ಯಕ್ರಮದಲ್ಲಿ ಕರೋಕೆ ಗಾಯನದ ಮೂಲಕ ವಿವಿಧ ಕನ್ನಡ ಹಾಗೂ ಚಲನಚಿತ್ರ ಗೀತೆಗಳನ್ನು ಸಂಗೀತಾಭಿಮಾನಿಗಳ ಮುಂದೆ ಪ್ರಸ್ತುತಪಡಿಸಲಾಗುತ್ತಿದ್ದು, ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು, ಕಾರ್ಯಕ್ರಮದ ನಿರೂಪಣೆಯನ್ನು ವೆಂಕಟೇಶ್ ಕೆ.ಜಿ ಅವರು ನಡೆಸಲಿದ್ದು, ಶ್ರೀ ಬಾಲಮುರಳಿ ಮ್ಯೂಸಿಕಲ್ ಗ್ರೂಪ್ ವತಿಯಿಂದ ಸಿದ್ಧತೆಗಳು ಭರದಿಂದ ಸಾಗಿವೆ. ಸಂಗೀತಾಸಕ್ತರು ಹೆಚ್ಚಿನ ಮಾಹಿತಿಗಾಗಿ 9036813076, 9964819884 ಹಾಗೂ 8904903228 ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ ; ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?

Tags: Karnataka News beat
SendShareTweet
Previous Post

ಸರ್ಕಾರಿ ಉದ್ಯೋಗ, ಆಸ್ತಿಗಾಗಿ ತಾಯಿಯನ್ನೇ ಕೊಲ್ಲಿಸಿದ ಮಗಳು ; ಅಪಘಾದಂತೆ ಬಿಂಬಿಸಲು 7 ಲಕ್ಷಕ್ಕೆ ಸುಪಾರಿ!

Next Post

ಇಸಿಬಿಗೆ ಸಂಕಷ್ಟ ತಂದ ಬೆನ್ ಸ್ಟೋಕ್ಸ್ ನಿವೃತ್ತಿ ಭಾಷಣ – ಭ್ರಷ್ಟಾಚಾರ ನಿಯಮ ಉಲ್ಲಂಘನೆ?

Related Posts

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!
ಬೆಂಗಳೂರು

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!
ಉಡುಪಿ

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!
ಬೆಂಗಳೂರು ಗ್ರಾಮಾಂತರ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ
ಉಡುಪಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?
ಬೀದರ್

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

Next Post
ಇಸಿಬಿಗೆ ಸಂಕಷ್ಟ ತಂದ ಬೆನ್ ಸ್ಟೋಕ್ಸ್ ನಿವೃತ್ತಿ ಭಾಷಣ – ಭ್ರಷ್ಟಾಚಾರ ನಿಯಮ ಉಲ್ಲಂಘನೆ?

ಇಸಿಬಿಗೆ ಸಂಕಷ್ಟ ತಂದ ಬೆನ್ ಸ್ಟೋಕ್ಸ್ ನಿವೃತ್ತಿ ಭಾಷಣ - ಭ್ರಷ್ಟಾಚಾರ ನಿಯಮ ಉಲ್ಲಂಘನೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಳೆ ಅಬ್ಬರಕ್ಕೆ ತತ್ತರಿಸಿದ ದೆಹಲಿ : ಕಟ್ಟಡ ಕುಸಿದು ಮೂವರು ಸಾವು

ಮಳೆ ಅಬ್ಬರಕ್ಕೆ ತತ್ತರಿಸಿದ ದೆಹಲಿ : ಕಟ್ಟಡ ಕುಸಿದು ಮೂವರು ಸಾವು

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

ಮಹಾರಾಷ್ಟ್ರ ಪ್ರವಾಹದ ರೌದ್ರಾವತಾರ : ನದಿಯಲ್ಲಿ ಕೊಚ್ಚಿಹೋದ 3,000 LPG ಸಿಲಿಂಡರ್‌ಗಳು!

ಮಹಾರಾಷ್ಟ್ರ ಪ್ರವಾಹದ ರೌದ್ರಾವತಾರ : ನದಿಯಲ್ಲಿ ಕೊಚ್ಚಿಹೋದ 3,000 LPG ಸಿಲಿಂಡರ್‌ಗಳು!

ಆಸ್ಟ್ರೇಲಿಯಾದಲ್ಲಿ ಮೋದಿ ರಾಜತಾಂತ್ರಿಕ ಹೆಜ್ಜೆ : ವ್ಯಾಪಾರ, ರಕ್ಷಣೆ, ಹಸಿರು ಇಂಧನ ಸಹಭಾಗಿತ್ವಕ್ಕೆ ಹೊಸ ವೇಗ!

ಆಸ್ಟ್ರೇಲಿಯಾದಲ್ಲಿ ಮೋದಿ ರಾಜತಾಂತ್ರಿಕ ಹೆಜ್ಜೆ : ವ್ಯಾಪಾರ, ರಕ್ಷಣೆ, ಹಸಿರು ಇಂಧನ ಸಹಭಾಗಿತ್ವಕ್ಕೆ ಹೊಸ ವೇಗ!

Recent News

ಮಳೆ ಅಬ್ಬರಕ್ಕೆ ತತ್ತರಿಸಿದ ದೆಹಲಿ : ಕಟ್ಟಡ ಕುಸಿದು ಮೂವರು ಸಾವು

ಮಳೆ ಅಬ್ಬರಕ್ಕೆ ತತ್ತರಿಸಿದ ದೆಹಲಿ : ಕಟ್ಟಡ ಕುಸಿದು ಮೂವರು ಸಾವು

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

ಮಹಾರಾಷ್ಟ್ರ ಪ್ರವಾಹದ ರೌದ್ರಾವತಾರ : ನದಿಯಲ್ಲಿ ಕೊಚ್ಚಿಹೋದ 3,000 LPG ಸಿಲಿಂಡರ್‌ಗಳು!

ಮಹಾರಾಷ್ಟ್ರ ಪ್ರವಾಹದ ರೌದ್ರಾವತಾರ : ನದಿಯಲ್ಲಿ ಕೊಚ್ಚಿಹೋದ 3,000 LPG ಸಿಲಿಂಡರ್‌ಗಳು!

ಆಸ್ಟ್ರೇಲಿಯಾದಲ್ಲಿ ಮೋದಿ ರಾಜತಾಂತ್ರಿಕ ಹೆಜ್ಜೆ : ವ್ಯಾಪಾರ, ರಕ್ಷಣೆ, ಹಸಿರು ಇಂಧನ ಸಹಭಾಗಿತ್ವಕ್ಕೆ ಹೊಸ ವೇಗ!

ಆಸ್ಟ್ರೇಲಿಯಾದಲ್ಲಿ ಮೋದಿ ರಾಜತಾಂತ್ರಿಕ ಹೆಜ್ಜೆ : ವ್ಯಾಪಾರ, ರಕ್ಷಣೆ, ಹಸಿರು ಇಂಧನ ಸಹಭಾಗಿತ್ವಕ್ಕೆ ಹೊಸ ವೇಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಳೆ ಅಬ್ಬರಕ್ಕೆ ತತ್ತರಿಸಿದ ದೆಹಲಿ : ಕಟ್ಟಡ ಕುಸಿದು ಮೂವರು ಸಾವು

ಮಳೆ ಅಬ್ಬರಕ್ಕೆ ತತ್ತರಿಸಿದ ದೆಹಲಿ : ಕಟ್ಟಡ ಕುಸಿದು ಮೂವರು ಸಾವು

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

ಅಭಿಮಾನಿ ಯುವತಿಯೊಂದಿಗೆ ಶ್ರೇಯಸ್ ಅಯ್ಯರ್ ಮೋಜಿನ ಮಾತುಕತೆ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat