ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!

July 10, 2026
Share on WhatsappShare on FacebookShare on Twitter

ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಖೋಟಾ ನೋಟು ಚಲಾವಣೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಚಿಲ್ಲರೆ ಅಂಗಡಿಯಲ್ಲಿ 500ರ ಖೋಟಾ ನೋಟು ಚಲಾವಣೆ ಮಾಡಿದ ಆರೋಪದಡಿ ಭದ್ರಾವತಿ ಮೂಲದ ರುದ್ರೇಶ್ (41) ಎಂಬಾತನನ್ನು ಹುಳಿಯಾರು ಪೊಲೀಸರು ಬಂಧಿಸಿದ್ದಾರೆ. ಕಳೆದ ಬುಧವಾರವೇ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಸಹಳ್ಳಿ ಕೈಮರದಲ್ಲಿರುವ ಅಂಜನಾ ಶೆಟ್ಟಿ ಅವರ ಚಿಲ್ಲರೆ ಅಂಗಡಿಗೆ ಬಂದ ಆರೋಪಿಗಳು ಸಿಗರೇಟ್ ಪ್ಯಾಕ್ ಖರೀದಿಸಿ 500ರ ಖೋಟಾ ನೋಟು ನೀಡಿ ಚಿಲ್ಲರೆ ಪಡೆದು ಸ್ಥಳದಿಂದ ಪರಾರಿಯಾಗಿದ್ದರು. ಬಳಿಕ ಅಂಗಡಿ ಮಾಲೀಕರು ನೋಟನ್ನು ಪರಿಶೀಲಿಸಿದಾಗ ಅದು ಖೋಟಾ ಎಂದು ಖಚಿತವಾಗಿದ್ದು, ತಕ್ಷಣವೇ ಹುಳಿಯಾರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಹುಳಿಯಾರು ಪೊಲೀಸರು ಆರೋಪಿಗಳು ಕಾರಿನಲ್ಲಿ ತೆರಳಿರುವ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದರು. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಭದ್ರಾವತಿ ಮೂಲದ ರುದ್ರೇಶ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತ ರುದ್ರೇಶ್‌ನನ್ನು ಹುಳಿಯಾರು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಖೋಟಾ ನೋಟು ಎಲ್ಲಿಂದ ಬಂದಿದೆ, ಇನ್ನೂ ಎಷ್ಟು ಕಡೆ ಚಲಾವಣೆ ಮಾಡಲಾಗಿದೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ

Tags: Karnataka News beat
SendShareTweet
Previous Post

ECB ಮಹತ್ವದ ಯೂ-ಟರ್ನ್ : ‘ದಿ ಹಂಡ್ರೆಡ್’ ಟೂರ್ನಿಯಲ್ಲಿ ಬೆಟ್ಟಿಂಗ್ ಪ್ರಾಯೋಜಕತ್ವಕ್ಕೆ ಅನುಮತಿ!

Next Post

ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!

Related Posts

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ
ಬೆಂಗಳೂರು ಗ್ರಾಮಾಂತರ

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಬಳ್ಳಾರಿ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

GBA ಚುನಾವಣೆಗೆ ಬಿಜೆಪಿ ಪಟ್ಟು ; ಆ.31ರೊಳಗೆ ಮತದಾನ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಗೆ ಸಿದ್ಧತೆ!
ಬೆಂಗಳೂರು

GBA ಚುನಾವಣೆಗೆ ಬಿಜೆಪಿ ಪಟ್ಟು ; ಆ.31ರೊಳಗೆ ಮತದಾನ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಗೆ ಸಿದ್ಧತೆ!

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!
ರಾಜ್ಯ

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

Next Post
ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!

ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat