ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

July 27, 2026
Share on WhatsappShare on FacebookShare on Twitter

ಉತ್ತರ ಕನ್ನಡ : ಭಟ್ಕಳದ ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ ಎರಡನೇ ವರ್ಷದ ‘ಕೆಸರಂಗ್’ ಕಾರ್ಯಕ್ರಮದಲ್ಲಿ ಕೆಸರುಗದ್ದೆಯ ಮಧ್ಯೆ ವಿವಿಧ ಗ್ರಾಮೀಣ ಕ್ರೀಡೆಗಳು ಅದ್ಧೂರಿಯಾಗಿ ನಡೆದವು. ಊರಿನ ಯುವಕರು, ಮಹಿಳೆಯರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿ, ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳ ಸೊಬಗನ್ನು ಸಡಗರದಿಂದ ಆಚರಿಸಿದರು.

ಬೆಳಿಗ್ಗೆ ಕೆಸರುಗದ್ದೆಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ‘ಕೆಸರಂಗ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಎಂ.ಜಿ.ಎಂ. ಬ್ಯಾಂಕ್‌ನ ಸಂಸ್ಥಾಪಕರಾದ ಈರಪ್ಪ ಗರ್ಡಿಕರ್ ಉದ್ಘಾಟಿಸಿ ಶುಭ ಹಾರೈಸಿದರು. ಬೆಳಗ್ಗೆಯಿಂದ ಸಂಜೆವರೆಗೆ ಮಕ್ಕಳು, ಮಹಿಳೆಯರು ಹಾಗೂ ಪುರುಷರು ವಿವಿಧ ಗ್ರಾಮೀಣ ಕ್ರೀಡೆಗಳು ಮತ್ತು ಕೆಸರುಗದ್ದೆಯಲ್ಲಿನ ಆಟಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು.

ವಿಶೇಷವಾಗಿ ದಂಪತಿಗಳಿಗಾಗಿ ಆಯೋಜಿಸಿದ್ದ ಮನರಂಜನಾ ಸ್ಪರ್ಧೆಗಳು ಪ್ರೇಕ್ಷಕರ ಮನಸೂರೆಗೊಂಡು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕಗಳನ್ನು ವಿತರಿಸಿ ಗೌರವಿಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರು. ಒಟ್ಟಾರೆಯಾಗಿ ‘ಕೆಸರಂಗ್–2’ ಭಟ್ಕಳ ತಾಲೂಕಿನ ವಿಶಿಷ್ಟ ಹಾಗೂ ಮಾದರಿ ಗ್ರಾಮೀಣ ಕ್ರೀಡಾ ಉತ್ಸವವಾಗಿ ಜನಮನ ಸೆಳೆಯಿತು.

ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಉಮೇಶ ಸರ್ಪನಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, “ಎರಡನೇ ವರ್ಷದ ‘ಕೆಸರಂಗ್’ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರ ಸಹಕಾರ ಅಮೂಲ್ಯವಾಗಿದೆ. ಸಾವಿರಕ್ಕೂ ಹೆಚ್ಚು ಜನರು ಕೆಸರುಗದ್ದೆಯಲ್ಲಿ ಆಟವಾಡಿ ಸಂಭ್ರಮಿಸಿರುವುದು ನಮಗೆ ಸಂತಸ ತಂದಿದೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ವೈಭವದಿಂದ ಈ ಉತ್ಸವವನ್ನು ಆಯೋಜಿಸಲಾಗುವುದು” ಎಂದು ಹೇಳಿದರು.

ಸಂಸ್ಥಾಪಕ ಅಧ್ಯಕ್ಷ ವಾಸು ನಾಯ್ಕ ಮಾತನಾಡಿ, “ಕೆಸರುಗದ್ದೆ ಕ್ರೀಡೋತ್ಸವವು ನಮ್ಮ ಗ್ರಾಮೀಣ ಕ್ರೀಡಾ ಸಂಸ್ಕೃತಿಯನ್ನು ಮರುಜೀವಂತಗೊಳಿಸುವ ಪ್ರಯತ್ನವಾಗಿದೆ. ಆಧುನಿಕ ಯುಗದಲ್ಲಿ ಮರೆಯಾಗುತ್ತಿರುವ ಸಾಂಪ್ರದಾಯಿಕ ಆಟಗಳನ್ನು ಹೊಸ ತಲೆಮಾರಿಗೆ ಪರಿಚಯಿಸುವ ಉದ್ದೇಶದಿಂದ ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನಾರಾಯಣ ನಾಯ್ಕ, ನಾರಾಯಣ ನಾಯ್ಕ, ಮೋಹನ್ ನಾಯ್ಕ, ಸತೀಶ ನಾಯ್ಕ, ನಾಗರಾಜ ನಾಯ್ಕ, ಮಂಜುನಾಥ ಗೊಂಡ ಹಾಗೂ ಮಂಜುನಾಥ ಕರಾವಳಿ ಉಪಸ್ಥಿತರಿದ್ದರು. ಉಮೇಶ ಸರ್ಪನಕಟ್ಟೆ ಸ್ವಾಗತಿಸಿದರು. ಇರ್ಫಾನ್ ಭಟ್ಕಳ ಹಾಗೂ ಕಿರಣ್ ಬಿಜೂರು ಕಾರ್ಯಕ್ರಮ ನಿರೂಪಿಸಿದರು. ರಾಜೇಶ ನಾಯ್ಕ ವಂದಿಸಿದರು.

ಇದನ್ನೂ ಓದಿ : ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

Tags: BhatkalCommunity EventCultural CelebrationKarnataka CultureKarnataka NewsKarnataka News beatKesarang 2KNBLocal NewsTraditional FestivalUttara KannadaVillage Festival
SendShareTweet
Previous Post

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

Next Post

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

Related Posts

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!
ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!
ರಾಜ್ಯ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

Next Post
VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

Recent News

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat