ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?

August 4, 2026
Share on WhatsappShare on FacebookShare on Twitter

ಬೆಂಗಳೂರು : ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಹಾಗೂ ಲವ.ವಿ ನಿರ್ದೇಶನದ ‘ಬಾಸ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗಿತ್ತು.

ಈ ಚಿತ್ರದ ಬಿಡುಗಡೆಗೆ ತಡೆ ಕೋರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದರ್ಶನ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ‘ಬಾಸ್’ ಚಲನಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಅಲ್ಲದೆ, ದರ್ಶನ್ ಸಹ “ಬಾಸ್” ಚಿತ್ರ ಬಿಡುಗಡೆ ಮಾಡಿಕೊಳ್ಳಲಿ ಎಂದು ಅವರ ಪರ ವಕೀಲರ ಮುಂದೆ ಹೇಳಿದ್ದಾರೆ. ಆಗಸ್ಟ್ 7 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಹೈಕೋರ್ಟ್ ನಲ್ಲಿ ನಮ್ಮ ಚಿತ್ರ ಬಿಡುಗಡೆಗೆ ಅವಕಾಶ ಸಿಕ್ಕ ನಂತರ ನಾನು ವಿಜಯಲಕ್ಷ್ಮಿ ದರ್ಶನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಅವರ ಪರ ವಕೀಲರಾದ ಪ್ರಥಮ್ ಅವರು ವಿಜಯಲಕ್ಷ್ಮಿ ಜೊತೆಗೆ ಮಾತನಾಡಿ, ಫೋನ್ ಮೂಲಕ ಅವರನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಿಕೊಟ್ಟರು. ನಾನು ವಿಜಯಲಕ್ಷ್ಮಿ ದರ್ಶನ್ ಜೊತೆಗೆ ಮಾತನಾಡಿದೆ.

ಅವರು ಮೊದಲು ಕೇಳಿದ ಪ್ರಶ್ನೆ, ನಿಮ್ಮ ಸಿನಿಮಾದಲ್ಲಿ ನಮ್ಮ ಕುಟುಂಬದ ಕುರಿತಾದ ಯಾವುದೇ ಸನ್ನಿವೇಶಗಳು ಇಲ್ಲ ತಾನೆ ಎಂದರು. ನಾನು ಇಲ್ಲ ಅಂತ ಹೇಳಿದೆ. ನಮ್ಮ ವಕೀಲರು ನಿಮ್ಮ ಚಿತ್ರವನ್ನು ನೋಡಿ ನಮಗೆ ತಿಳಿಸುತ್ತಾರೆ. ಯಾವುದಾದರೂ ಕುಟುಂಬಕ್ಕೆ ಸಂಬಂಧಿಸಿದ ಸನ್ನಿವೇಶಗಳಿದ್ದರೆ ನೀವು ಅದನ್ನು ತೆಗೆಯಬೇಕಾಗುತ್ತದೆ ಎಂದರು. ನಾನು ಆಗಲಿ ಎಂದೆ.

ವಕೀಲರಾದ ಪ್ರಥಮ್ ಚಿತ್ರ ನೋಡಿ,‌ ವಿಜಯಲಕ್ಷ್ಮೀ ದರ್ಶನ್ ಹಾಗೂ ದರ್ಶನ್ ಗೆ ವಿಷಯ ತಿಳಿಸಿದ್ದಾರೆ. ಮೊದಲಿನಿಂದಲೂ ಹೊಸಬರ ಪ್ರಯತ್ನಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಹಾಗೂ ಒಂದು ಚಿತ್ರ ನಿರ್ಮಾಣದ ಹಿಂದೆ ಎಷ್ಟು ಕಷ್ಟಗಳಿದೆ ಎಂದು ಅರಿತಿರುವ ದರ್ಶನ್ ಸುಪ್ರೀಂ ಕೋರ್ಟ್ ಗೆ ಹೋಗುವುದು ಬೇಡ. ಅವರು ಚಿತ್ರ ಬಿಡುಗಡೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

ವಿಜಯಲಕ್ಷ್ಮಿ ಸಹ ಫೋನ್ ನಲ್ಲಿ ಮಾತನಾಡಿ ಚಿತ್ರ ಬಿಡುಗಡೆ ಮಾಡಿ. ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಈ ಸಮಯದಲ್ಲಿ ದರ್ಶನ್ ದಂಪತಿಗಳಿಗೆ ಧನ್ಯವಾದ ತಿಳಿಸುತ್ತೇನೆ. ಇಷ್ಟು ದಿನಗಳ ಅಡೆತಡೆಗಳೆಲ್ಲಾ ಮೀರಿ ನಮ್ಮ ಚಿತ್ರ ಇದೇ ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಪ್ರೋತ್ಸಾಹ ನೀಡಿ ಎಂದು ಚಿತ್ರದ ನಾಯಕ ಹಾಗೂ ನಿರ್ಮಾಪಕ ತನುಷ್ ಶಿವಣ್ಣ ತಿಳಿಸಿದರು.

ನಿರ್ದೇಶಕ ಲವ ಸಹ ಚಿತ್ರದ ಬಿಡುಗಡೆ ಕುರಿತು ಮಾಹಿತಿ ನೀಡಿದರು. ನಾಯಕಿ ಪಾಯಲ್ ಚಂಗಪ್ಪ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಚಿತ್ರ ಹಾಗೂ ತಮ್ಮ ಪಾತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಶರತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

Tags: Boss MovieCelebrity NewsDarshan ThoogudeepaEntertainment NewsFilm IndustryKannada ActorKannada CinemaKannada Film NewsKarnataka EntertainmentKarnataka News beatKNBSandalwood
SendShareTweet
Previous Post

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

Next Post

‘ಮಹಿಳೆಯರು ದಾಳಗಳಲ್ಲ’ : ತ್ರಿಷಾಗೆ ಬೆಂಬಲ ಸೂಚಿಸಿ ಉದಯನಿಧಿ ವಿರುದ್ಧ ಖುಷ್ಬೂ, ಚಿನ್ಮಯಿ ಕಿಡಿ!

Related Posts

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!
ಸಿನಿಮಾ-ಮನರಂಜನೆ

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!
ಸಿನಿಮಾ-ಮನರಂಜನೆ

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!
ಸಿನಿಮಾ-ಮನರಂಜನೆ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!
ಸಿನಿಮಾ-ಮನರಂಜನೆ

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?
ಸಿನಿಮಾ-ಮನರಂಜನೆ

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

Next Post
‘ಮಹಿಳೆಯರು ದಾಳಗಳಲ್ಲ’ : ತ್ರಿಷಾಗೆ ಬೆಂಬಲ ಸೂಚಿಸಿ ಉದಯನಿಧಿ ವಿರುದ್ಧ ಖುಷ್ಬೂ, ಚಿನ್ಮಯಿ ಕಿಡಿ!

'ಮಹಿಳೆಯರು ದಾಳಗಳಲ್ಲ' : ತ್ರಿಷಾಗೆ ಬೆಂಬಲ ಸೂಚಿಸಿ ಉದಯನಿಧಿ ವಿರುದ್ಧ ಖುಷ್ಬೂ, ಚಿನ್ಮಯಿ ಕಿಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat