ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!

August 17, 2026
Share on WhatsappShare on FacebookShare on Twitter

ಬೆಂಗಳೂರು, ಆ.17 : ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸುವಂತೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ನೀಡಿರುವ ಗಡುವು ಸಮೀಪಿಸುತ್ತಿದ್ದಂತೆ ನಗರದಲ್ಲಿ ಜೆಸಿಬಿಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಜನರು ತಮ್ಮ ನಿವೇಶನಗಳನ್ನು ತರಾತುರಿಯಲ್ಲಿ ಸ್ವಚ್ಛಗೊಳಿಸಲು ಮುಂದಾಗಿದ್ದು, ಇದರ ಬೆನ್ನಲ್ಲೇ ಜೆಸಿಬಿ ಬಾಡಿಗೆಯೂ ಏರಿಕೆಯಾಗಿದೆ.

ಜಿಬಿಎ ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿರುವ ಖಾಲಿ ನಿವೇಶನಗಳಲ್ಲಿ ಕಸ, ಗಿಡ-ಗಂಟಿ ಬೆಳೆದಿದ್ದರೆ ಆಯಾ ನಿವೇಶನ ಮಾಲೀಕರೇ ಸ್ವಚ್ಛಗೊಳಿಸಬೇಕು. ಇಲ್ಲವಾದರೆ ಪಾಲಿಕೆ ವತಿಯಿಂದ ಸ್ವಚ್ಛಗೊಳಿಸಿ, ಅದರ ವೆಚ್ಚವನ್ನು ದಂಡದ ರೂಪದಲ್ಲಿ ಮಾಲೀಕರಿಂದ ವಸೂಲಿ ಮಾಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಆಗಸ್ಟ್‌ 22 ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ನಿವೇಶನ ಮಾಲೀಕರು ಜೆಸಿಬಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಜೆಸಿಬಿ ಮಾಲೀಕರು ಬಾಡಿಗೆ ದರವನ್ನು ಮನಸೋ ಇಚ್ಛೆ ಹೆಚ್ಚಿಸಿರುವ ಆರೋಪ ಕೇಳಿಬಂದಿದೆ.

ಈ ಹಿಂದೆ ಗಂಟೆಗೆ ಸುಮಾರು 1,000 ಬಾಡಿಗೆಗೆ ಲಭ್ಯವಾಗುತ್ತಿದ್ದ ಜೆಸಿಬಿಗಳಿಗೆ ಇದೀಗ ನಿವೇಶನದ ಗಾತ್ರ ಹಾಗೂ ಕೆಲಸದ ಪ್ರಮಾಣ ಆಧರಿಸಿ 8 ಸಾವಿರದಿಂದ 10 ಸಾವಿರದವರೆಗೆ ಬೇಡಿಕೆ ಇಡಲಾಗುತ್ತಿದೆ ಎನ್ನಲಾಗಿದೆ. ಸಣ್ಣ ನಿವೇಶನಗಳ ಸ್ವಚ್ಛತೆಗೆ ಸುಮಾರು 8 ಸಾವಿರ ಹಾಗೂ ದೊಡ್ಡ ನಿವೇಶನಗಳಿಗೆ 9 ಸಾವಿರದಿಂದ 10 ಸಾವಿರದವರೆಗೆ ಬಾಡಿಗೆ ಪಡೆಯಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಶೇಷವಾಗಿ ಬಿಡಿಎ ವತಿಯಿಂದ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ ಸುತ್ತಮುತ್ತ ಸಾವಿರಾರು ನಿವೇಶನಗಳು ಖಾಲಿ ಇರುವುದರಿಂದ ಇಲ್ಲಿ ಜೆಸಿಬಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಗಡುವಿನೊಳಗೆ ನಿವೇಶನ ಸ್ವಚ್ಛಗೊಳಿಸಿಕೊಳ್ಳಬೇಕೆಂಬ ಆತುರದಲ್ಲಿ ಮಾಲೀಕರು ಹೆಚ್ಚಿನ ಬಾಡಿಗೆಯನ್ನೂ ನೀಡಿ ಜೆಸಿಬಿಗಳನ್ನು ಕರೆಸಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಜಿಬಿಎಯ ಸ್ವಚ್ಛತಾ ಸೂಚನೆಯಿಂದ ಖಾಲಿ ನಿವೇಶನಗಳ ಮಾಲೀಕರಿಗೆ ಒತ್ತಡ ಹೆಚ್ಚಾಗಿದ್ದರೆ, ಮತ್ತೊಂದೆಡೆ ಜೆಸಿಬಿ ಮಾಲೀಕರಿಗೆ ಬೇಡಿಕೆ ಹೆಚ್ಚಾಗಿ ಬಾಡಿಗೆಯೂ ಗಗನಕ್ಕೇರಿದೆ.

ಇದನ್ನೂ ಓದಿ : ಶ್ರೀಲಂಕಾ ವಿರುದ್ಧ 167 ರನ್‌ಗಳ ಭರ್ಜರಿ ಬೇಟೆ : ಪಡಿಕ್ಕಲ್ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಕೋಚ್

Tags: Bengaluru Civic RulesBengaluru NewsCivic Body Warning KNBgbaGreater Bengaluru AuthorityJCB Rent HikeJCB RentalKarnataka NewsKarnataka News beatProperty CleaningSite Cleaning
SendShareTweet
Previous Post

ಶ್ರೀಲಂಕಾ ವಿರುದ್ಧ 167 ರನ್‌ಗಳ ಭರ್ಜರಿ ಬೇಟೆ : ಪಡಿಕ್ಕಲ್ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಕೋಚ್

Next Post

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

Related Posts

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬೆಂಗಳೂರು

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!
ರಾಜಕೀಯ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!
ರಾಜಕೀಯ

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ
ಬೆಂಗಳೂರು

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ

ಪಿಜಿ, ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಪಾಲಿಕೆ ಕಣ್ಣು ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!
ಬೆಂಗಳೂರು

ಪಿಜಿ, ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಪಾಲಿಕೆ ಕಣ್ಣು ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?
ಸಿನಿಮಾ

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?

Next Post
ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

Recent News

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat