ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

August 18, 2026
Share on WhatsappShare on FacebookShare on Twitter

ಬೆಂಗಳೂರು : ನಟ ದರ್ಶನ್‌ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿರುವ ಬೆನ್ನಲ್ಲೇ, ಪ್ರಕರಣದ ಕೇಂದ್ರಬಿಂದುವಾಗಿರುವ ಪಟ್ಟಣಗೆರೆ ಶೆಡ್‌ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ. ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿರುವ ಪಟ್ಟಣಗೆರೆ ಶೆಡ್‌ಗೆ ಕೊಲೆ ಪ್ರಕರಣದ ಬಳಿಕ ದೇಶಾದ್ಯಂತ ಕುಖ್ಯಾತಿ ಬಂದಿದೆ. ಪೊಲೀಸರು ಶೆಡ್‌ ಅನ್ನು ಸೀಜ್‌ ಮಾಡಿದ್ದು, ಪ್ರಕರಣದ ತನಿಖೆಯಲ್ಲಿ ಈ ಸ್ಥಳ ಪ್ರಮುಖ ಸಾಕ್ಷ್ಯ ಕೇಂದ್ರವಾಗಿದೆ. ಆದರೆ ಇದೇ ಶೆಡ್‌ ಇದೀಗ ಜಿಬಿಎಗೆ ಆಸ್ತಿ ತೆರಿಗೆ ಪಾವತಿಸದಿರುವುದು ಹಾಗೂ ಬಿ-ಟು-ಎ ಖಾತೆಗಾಗಿ ಅರ್ಜಿ ಸಲ್ಲಿಸದಿರುವ ಆರೋಪದಿಂದ ಸುದ್ದಿಯಾಗಿದೆ.

ಸುಮಾರು 6.5 ಎಕರೆ ಪ್ರದೇಶದಲ್ಲಿರುವ ಪಟ್ಟಣಗೆರೆ ಶೆಡ್‌ ಜಯಣ್ಣ ಕುಟುಂಬದ ಹೆಸರಿನಲ್ಲಿದೆ ಎನ್ನಲಾಗಿದ್ದು, ಇದುವರೆಗೆ ಆಸ್ತಿ ತೆರಿಗೆ ಪಾವತಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಜಿಬಿಎ ಅಧಿಕಾರಿಗಳು ಹಲವು ಬಾರಿ ನೋಟಿಸ್‌ ನೀಡಿದ್ದರೂ, ತೆರಿಗೆ ಪಾವತಿಗೆ ಮಾಲೀಕರು ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇನ್ನೊಂದೆಡೆ, ಶೆಡ್‌ಗೆ ರಸ್ತೆ, ವಿದ್ಯುತ್‌, ಚರಂಡಿ ಸೇರಿದಂತೆ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ಒದಗಿಸಲಾಗುವ ಮೂಲಸೌಕರ್ಯಗಳು ಲಭ್ಯವಾಗಿವೆ. ಸಾರ್ವಜನಿಕ ಸೌಲಭ್ಯಗಳನ್ನು ಬಳಸಿಕೊಂಡು ತೆರಿಗೆ ಪಾವತಿ ವಿಚಾರದಲ್ಲಿ ಮಾತ್ರ ಹಿಂದೇಟು ಏಕೆ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಕೊಲೆ ಪ್ರಕರಣ ನಡೆದು ಎರಡು ವರ್ಷಗಳು ಕಳೆದರೂ ಶೆಡ್‌ಗೆ ಸಂಬಂಧಿಸಿದ ಆಸ್ತಿ ತೆರಿಗೆ ಮತ್ತು ಖಾತೆ ವಿಚಾರ ಇನ್ನೂ ಬಗೆಹರಿದಿಲ್ಲ ಎನ್ನಲಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಲೀಕರು ಇಷ್ಟೊಂದು ಪ್ರಭಾವಶಾಲಿಗಳೇ? ತೆರಿಗೆ ವಸೂಲಿ ಮಾಡಲು ಜಿಬಿಎ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಯೇ? ಅಥವಾ ಇದರ ಹಿಂದೆ ಯಾವುದಾದರೂ ರಾಜಕೀಯ ಒತ್ತಡವಿದೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿವೆ.

ಈ ಕುರಿತು ಪಶ್ಚಿಮ ನಗರಪಾಲಿಕೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ, “ನಾವು ನೋಟಿಸ್‌ ನೀಡಿದ್ದೇವೆ. ಅವರು ಸರಿಯಾಗಿ ಸ್ಪಂದಿಸಿಲ್ಲ” ಎಂಬ ಉತ್ತರ ನೀಡಿದ್ದಾರೆ. ಆದರೆ ನೋಟಿಸ್‌ ಪ್ರತಿಗಳನ್ನು ಮಾಧ್ಯಮದವರಿಗೆ ನೀಡಲು ಸಾಧ್ಯವಿಲ್ಲ ಎಂದು ಪಶ್ಚಿಮ ನಗರಪಾಲಿಕೆ ವ್ಯಾಪ್ತಿಯ ಅರ್ ಅರ್ ನಗರದ ಕಂದಾಯ ಇಲಾಖೆ ಅಧಿಕಾರಿಗಳು ಹೇಳಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹಾಗಾದರೆ ನೋಟಿಸ್‌ ನೀಡಿದ್ದರೆ ಅದರ ಪ್ರತಿಯನ್ನು ಬಹಿರಂಗಪಡಿಸಲು ಅಧಿಕಾರಿಗಳಿಗೆ ಏಕೆ ಹಿಂಜರಿಕೆ? ತೆರಿಗೆ ವಸೂಲಿ ವಿಚಾರದಲ್ಲಿ ಅಧಿಕಾರಿಗಳ ಮೇಲೆ ಯಾವುದಾದರೂ ಒತ್ತಡವಿದೆಯೇ? ದರ್ಶನ್‌ ಅಭಿಮಾನಿಗಳ ಭಯವೇ? ಅಥವಾ ಪ್ರಕರಣದ ಹಿನ್ನೆಲೆಯಿಂದಾಗಿ ಯಾರಿಗಾದರೂ ಪರೋಕ್ಷ ಅನುಕೂಲ ಮಾಡಿಕೊಡಲಾಗುತ್ತಿದೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಇಡೀ ದೇಶವೇ ತಿರುಗಿ ನೋಡುವಂತಾಗಿದ್ದ ಪಟ್ಟಣಗೆರೆ ಶೆಡ್‌, ಇದೀಗ ಜಿಬಿಎ ತೆರಿಗೆ ವಸೂಲಿ ಮತ್ತು ಖಾತೆ ವಿಚಾರದಲ್ಲೂ ಅಧಿಕಾರಿಗಳ ಗಮನ ಸೆಳೆಯುತ್ತಿದೆಯೇ? ಎಂಬ ಕುತೂಹಲ ಮೂಡಿಸಿದೆ. ಆಸ್ತಿ ತೆರಿಗೆ ಪಾವತಿ, ಖಾತೆ ಸ್ಥಿತಿ ಹಾಗೂ ಅಧಿಕಾರಿಗಳು ನೀಡಿರುವ ನೋಟಿಸ್‌ಗಳ ಕುರಿತು ಜಿಬಿಎ ಸ್ಪಷ್ಟ ಮಾಹಿತಿ ನೀಡಬೇಕೆಂಬ ಜನ ಆಗ್ರಹವೂ ಕೇಳಿಬರುತ್ತಿದೆ.

ಇತ್ತ ಬಡವರ ಮನೆ, ನಿವೇಶನಕ್ಕೆ ತೆರಿಗೆ ಕಟ್ಟಿಲ್ಲ ಎಂದರೆ ಕಟ್ಟಡ ಹರಾಜು ಹಾಕಿ ತೆರಿಗೆ ವಸೂಲಿ ಮಾಡುವ ನಮ್ಮ ಜಿಬಿಎ ಅಧಿಕಾರಿಗಳು, ಈ ಸ್ವತ್ತಿಗೆ ತೆರಿಗೆ ವಸೂಲುಗೆಕ್ಕೆ ಎಷ್ಟೊಂದು ಪ್ರೀತಿ ಎಂಬ ಮಾತು ಸಾರ್ವಜನಿಕರ ವಲಯದಲ್ಲಿ ಕೇಳಿ ಬರ್ತಿದೆ. ಇನ್ನಾದರೂ ಅಧಿಕಾರಿಗಳು ಎಲ್ಲರಿಗೂ ಒಂದೇ ನ್ಯಾಯ ಅನ್ನೋ ರೀತಿಯಲ್ಲಿ ತೆರಿಗೆ ವಸೂಲಿ ಮಾಡಬೇಕು ಎಂಬುವುದು ಜನರ ಆಶಯ.

ಇದನ್ನೂ ಓದಿ : KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

Tags: BBMP Property RecordsBengaluru Civic IssuesBengaluru GovernanceBengaluru NewsBengaluru Property TaxCivic Body ControversyGBA OfficialsGBA Property TaxKarnataka GovernmentKarnataka NewsKarnataka News beatKhata IssueKNBPattanagere ShedPattanagere Shed TaxUrban Governance
SendShareTweet
Previous Post

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

Next Post

ಜೈಸ್ವಾಲ್ ಹೆಸರಿಗೆ ಅನಪೇಕ್ಷಿತ ದಾಖಲೆ : ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿ ಶೂನ್ಯ ಸುತ್ತಿದ ಟೀಮ್ ಇಂಡಿಯಾ ಆರಂಭಿಕ

Related Posts

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!
ಬೆಂಗಳೂರು

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!
ಬೆಂಗಳೂರು

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!
ಬೆಂಗಳೂರು

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!
ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಬೆಂಗಳೂರು

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Next Post
ಜೈಸ್ವಾಲ್ ಹೆಸರಿಗೆ ಅನಪೇಕ್ಷಿತ ದಾಖಲೆ : ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿ ಶೂನ್ಯ ಸುತ್ತಿದ ಟೀಮ್ ಇಂಡಿಯಾ ಆರಂಭಿಕ

ಜೈಸ್ವಾಲ್ ಹೆಸರಿಗೆ ಅನಪೇಕ್ಷಿತ ದಾಖಲೆ : ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿ ಶೂನ್ಯ ಸುತ್ತಿದ ಟೀಮ್ ಇಂಡಿಯಾ ಆರಂಭಿಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Recent News

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat