ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

August 20, 2026
Share on WhatsappShare on FacebookShare on Twitter

ಹೈದರಾಬಾದ್ : ತೆಲಂಗಾಣ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಬಹಿರಂಗವಾಗಿ, ಜಗಜ್ಜಾಹೀರಾಗುತ್ತಿವೆ. ಹಿರಿಯ ಸಚಿವೆ ಕೊಂಡ ಸುರೇಖಾ ಅವರ ಪುತ್ರಿ ಕೊಂಡ ಸುಶ್ಮಿತಾ ಅವರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದು, ಬಹಿರಂಗ ಸವಾಲನ್ನೂ ಹಾಕಿದ್ದಾರೆ. ಪರ್ಕಾಲ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರೇವೂರಿ ಪ್ರಕಾಶ್ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಬೆಂಬಲ ಸೂಚಿಸಿರುವುದನ್ನು ಖಂಡಿಸಿರುವ ಸುಶ್ಮಿತಾ, “ಎರಡು ವರ್ಷ ಕಾಯುವುದು ಏಕೆ? ಅವರನ್ನು ಈಗಲೇ ರಾಜೀನಾಮೆ ನೀಡಲು ಹೇಳಿ. ನೀನು ಬಂದರೂ, ನಿನ್ನಪ್ಪ ಬಂದರೂ, ನಿಮ್ಮಜ್ಜನನ್ನೇ ಕರೆದುಕೊಂಡು ಬಂದರೂ, ಪರ್ಕಾಲದ ಮುಂದಿನ ಶಾಸಕಿ ನಾನೇ” ಎಂದು ಏಕವಚನದಲ್ಲೇ ಗುಡುಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ ಸುಶ್ಮಿತಾ, “ನನ್ನ ಟಿಕೆಟ್ ನಿರ್ಧರಿಸಲು ರೇವಂತ್ ರೆಡ್ಡಿ ಯಾರು?” ಎಂದು ಪ್ರಶ್ನಿಸಿದ್ದಾರೆ. ರೇವಂತ್ ರೆಡ್ಡಿ ಅವರ ಅಹಂಕಾರದ ನಾಯಕತ್ವದಿಂದಾಗಿ ಕಾಂಗ್ರೆಸ್ ಪಕ್ಷವು ‘ಟಿಡಿಪಿ ಕಾಂಗ್ರೆಸ್’ ಆಗಿ ಬದಲಾಗಿದೆ ಎಂದು ಕಿಡಿಕಾರಿದ ಅವರು, ಹಳೆಯ ಕಾಂಗ್ರೆಸ್ಸಿಗರು ಈ ಆಡಳಿತದಿಂದ ಅಸಮಾಧಾನಗೊಂಡಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದಲ್ಲದೆ, ಮುಖ್ಯಮಂತ್ರಿಯವರ ಸಹೋದರ ಭಾಗಿಯಾಗಿದ್ದಾರೆ ಎನ್ನಲಾದ 200 ಕೋಟಿ ರೂ. ಮೌಲ್ಯದ ಭೂ ಹಗರಣ ಸೇರಿದಂತೆ ರೇವಂತ್ ಕುಟುಂಬದ ಇತರ ಹಗರಣಗಳನ್ನು ಶೀಘ್ರದಲ್ಲೇ ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಶಿಸ್ತು ಕ್ರಮಕ್ಕೆ ಮುಂದಾದ ಕಾಂಗ್ರೆಸ್ ಹೈಕಮಾಂಡ್

ಮುಖ್ಯಮಂತ್ರಿಯವರ ವಿರುದ್ಧ ಸಚಿವರ ಮಗಳೇ ನೇರ ದಾಳಿ ನಡೆಸಿರುವುದು ಪಕ್ಷಕ್ಕೆ ಭಾರಿ ಮುಜುಗರ ಉಂಟುಮಾಡಿದ್ದು, ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಕಾರ್ಯಪ್ರವೃತ್ತವಾಗಿದೆ. ಪುತ್ರಿಯ ಹೇಳಿಕೆ ಕುರಿತು ಮೂರು ದಿನಗಳ ಒಳಗಾಗಿ ಲಿಖಿತ ವಿವರಣೆ ನೀಡುವಂತೆ ಸಚಿವೆ ಕೊಂಡ ಸುರೇಖಾ ಅವರಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿಯು ನೋಟಿಸ್ ನೀಡಿದೆ. ಇದರ ಜೊತೆಗೆ, ಹಿರಿಯ ನಾಯಕ ಜಕ್ಕಿಡಿ ಪ್ರಭಾಕರ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಮಾಜಿ ಸಚಿವ ಚಿನ್ನಾ ರೆಡ್ಡಿ ಅವರಿಗೂ ನೋಟಿಸ್ ನೀಡಲಾಗಿದೆ. ಸಚಿವ ಮಟ್ಟದಲ್ಲೇ ಇಂತಹ ಶಿಸ್ತು ಉಲ್ಲಂಘನೆಯನ್ನು ಸಹಿಸುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ.

ಹಳೆಯ ಮತ್ತು ಹೊಸ ಕಾಂಗ್ರೆಸ್ಸಿಗರ ನಾಯಕತ್ವದ ಸಂಘರ್ಷ

ಈ ಘಟನೆಯು ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಹುಕಾಲದಿಂದ ಇರುವ ‘ಹಳೆಯ ಕಾಂಗ್ರೆಸ್ಸಿಗರು ಮತ್ತು ಹೊಸ ನಾಯಕರು’ ಎಂಬ ಸಂಘರ್ಷವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ, ಉತ್ತಮ್ ಕುಮಾರ್ ರೆಡ್ಡಿ, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ರೇವಂತ್ ರೆಡ್ಡಿ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಈಗಾಗಲೇ ಅಸಮಾಧಾನ ಹೊಂದಿದ್ದಾರೆ. ಮತ್ತೊಂದೆಡೆ ಶಾಸಕ ಕೋಮಟಿರೆಡ್ಡಿ ರಾಜಗೋಪಾಲ್ ರೆಡ್ಡಿ ಕೂಡ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಈ ಆಂತರಿಕ ಕದನವನ್ನು ಹೈಕಮಾಂಡ್ ಹೇಗೆ ಶಮನಗೊಳಿಸಲಿದೆ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

Tags: Breaking Political NewsIndian PoliticsKarnataka News beatKNBLatest Telangana NewsMinister DaughterPolitical ChallengePolitical controversyPolitical Statementrevanth reddyRevanth Reddy NewsTelangana ministerTelangana NewsTelangana Politics
SendShareTweet
Previous Post

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

Next Post

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

Related Posts

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!
ದೇಶ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್
ದೇಶ

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!
ದೇಶ

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!
ದೇಶ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?
ದೇಶ

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

Next Post
ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

Recent News

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat