ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

August 30, 2026
Share on WhatsappShare on FacebookShare on Twitter

ಬೆಂಗಳೂರು : ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಬಂಧಿಸಲಾಗಿದೆ. ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಅವರನ್ನು ಸಿಐಡಿ ಅರೆಸ್ಟ್‌ ಮಾಡಿದೆ.

ಪಶು ವೈದ್ಯಾಧಿಕಾರಿಗಳ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರನ್ನ ಸಿಐಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದು, ಎರಡು ದಿನಗಳ ಬಳಿಕ ಅವರನ್ನ ಬಂಧಿಸಲಾಗಿದೆ.

ಜ್ಞಾನೇಂದ್ರ ಕುಮಾರ್ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ.

ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು (ಆ.28) ಸತತ 11 ಗಂಟೆಗಳ ಕಾಲ ಜ್ಞಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಆಗಸ್ಟ್ 29ರಂದು ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ ತನಿಖಾಧಿಕಾರಿಗಳು, ಅವರು ನೀಡಿದ ಹೇಳಿಕೆಗಳಲ್ಲಿನ ಅಸಮಂಜಸತೆ ಹಾಗೂ ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮವಾಗಿ ಅವರನ್ನು ಅರೆಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ : ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

Tags: IAS Officer ArrestJnanendra Kumar IASKarnataka GovernmentKarnataka IAS OfficerKarnataka NewsKarnataka News beatkarnataka politicsKNBKPSC CaseKPSC Case KarnatakaKPSC RecruitmentKPSC Recruitment Scam
SendShareTweet
Previous Post

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

Next Post

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

Related Posts

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

Next Post
ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

ಶ್ರೀಲಂಕಾ ಟೆಸ್ಟ್ ಸರಣಿ : 'ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

Recent News

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat