ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

August 31, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿರುವ ಜನರ ಆರೋಗ್ಯದ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿರುವ ಎಲ್ಲಾ ಹೋಟೆಲ್, ಬೇಕರಿ ಹಾಗೂ ಕಂಡಿಮೆಂಟ್‌ಗಳ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಪರಿಶೀಲಿಸಲು ಮುಖ್ಯ ಆರೋಗ್ಯಾಧಿಕಾರಿಗಳು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.

ಬೆಂಗಳೂರು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಆಹಾರ ಉದ್ದಿಮೆಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ, ಸ್ವಚ್ಛತೆ ಕಾಪಾಡದ ಸಂಸ್ಥೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹೋಟೆಲ್‌ಗಳ ಅಡುಗೆಮನೆ, ಆಹಾರ ತಯಾರಿಸುವ ಸ್ಥಳ, ಪಾತ್ರೆಗಳು, ನೀರಿನ ಮೂಲ, ಆಹಾರ ಸಂಗ್ರಹಣಾ ಕೊಠಡಿ, ಊಟದ ಸ್ಥಳ ಹಾಗೂ ಶೌಚಾಲಯಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ ಸೋಂಕು ನಿವಾರಕ ದ್ರವ್ಯಗಳಿಂದ ಶುಚಿಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಆಹಾರ ಪದಾರ್ಥಗಳನ್ನು ಮುಚ್ಚಿ ಸುರಕ್ಷಿತ ತಾಪಮಾನದಲ್ಲಿ ಹಾಗೂ ನಿಗದಿತ ಅವಧಿಯೊಳಗೆ ಸಂಗ್ರಹಿಸಬೇಕು. ಆಹಾರ ತಯಾರಿಸುವ ಮತ್ತು ಪೂರೈಸುವ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆ, ಕೈತೊಳೆಯುವ ಅಭ್ಯಾಸ, ಸ್ವಚ್ಛ ಉಡುಪು ಹಾಗೂ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಕಲುಷಿತ ನೀರು, ಅವಧಿ ಮೀರಿದ ಆಹಾರ ಪದಾರ್ಥಗಳು, ಕೀಟಗಳು ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಹೋಟೆಲ್ ಆವರಣದಲ್ಲಿ ಇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಗ್ರಾಹಕರಿಗೆ ಸುರಕ್ಷಿತ ಹಾಗೂ ಆರೋಗ್ಯಕರ ಆಹಾರ ಮತ್ತು ವಾತಾವರಣ ಒದಗಿಸುವುದು ಪ್ರತಿಯೊಂದು ಆಹಾರ ಉದ್ದಿಮೆಯ ಜವಾಬ್ದಾರಿಯಾಗಿದೆ ಎಂದು ಜಿಬಿಎ ಸ್ಪಷ್ಟಪಡಿಸಿದೆ.

ನಿಯಮ ಉಲ್ಲಂಘಿಸುವ ಹೋಟೆಲ್‌ಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡುವಂತೆಯೂ ಐದು ನಗರ ಪಾಲಿಕೆಗಳ ಅಧಿಕಾರಿಗಳಿಗೆ ಮುಖ್ಯ ಆರೋಗ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ ಜಿಬಿಎ ಕೈಗೊಂಡಿರುವ ಈ ಕ್ರಮ ಮಹತ್ವ ಪಡೆದುಕೊಂಡಿದ್ದು, ಬೇಕರಿ, ಹೋಟೆಲ್ ಮತ್ತು ಕಂಡಿಮೆಂಟ್‌ಗಳ ಮೇಲೆ ಶೀಘ್ರದಲ್ಲೇ ವ್ಯಾಪಕ ತಪಾಸಣೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ : KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

Tags: Bakery InspectionBengaluru BakeriesBengaluru HotelsBengaluru NewsCleanliness RulesFood SafetyFood Safety GuidelinesgbaHotel InspectionHygiene GuidelinesKarnataka NewsKarnataka News beatKNB
SendShareTweet
Previous Post

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

Next Post

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

Related Posts

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!
ಬೆಂಗಳೂರು

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ
ಬೆಂಗಳೂರು

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

Next Post
ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

Recent News

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat