ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

September 9, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ವಿದ್ಯಾರಣ್ಯಪುರದಿಂದ ಕಾಲೇಜಿಗೆ ತೆರಳಿ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಎಂಟು ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆಯಾಗಿದ್ದ ಯುವತಿಯರಾಗಿದ್ದು, ತನಿಷ್ಕಾ ದ್ವಿತೀಯ ಪಿಯುಸಿ ಹಾಗೂ ತೇಜಸ್ವಿನಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇದೇ ವರ್ಷದ ಜನವರಿ 31ರಂದು ಇಬ್ಬರೂ ನಾಪತ್ತೆಯಾಗಿದ್ದು, ವಿದ್ಯಾರಣ್ಯಪುರ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿ ಪೊಲೀಸರು ಹುಡುಕಾಟ ನಡೆಸಿದ್ದರು.

ಯುವತಿಯರ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಷ್ಕಾ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ಐದಾರು ತಿಂಗಳ ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಕಳೆದ ಮೂರು ತಿಂಗಳಿಂದ ಸಿಐಡಿ ಅಧಿಕಾರಿಗಳು ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದರು.

ವಿದ್ಯಾರಣ್ಯಪುರ ಪೊಲೀಸರು ನಡೆಸಿದ್ದ ಆರಂಭಿಕ ತನಿಖೆಯಲ್ಲಿ ಇಬ್ಬರೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಸುಳಿವು ಸಿಕ್ಕಿತ್ತು. ಬೆಟ್ಟದಲ್ಲಿ ಮಗುವೊಂದರೊಂದಿಗೆ ಇಬ್ಬರೂ ಆಟವಾಡಿದ್ದರು. ಈ ವೇಳೆ ಮಗುವಿನ ತಾಯಿ ಇಬ್ಬರ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋ ಹಾಗೂ ಇತರ ಸುಳಿವುಗಳನ್ನು ಆಧರಿಸಿ ಸಿಐಡಿ ತನಿಖೆ ಮುಂದುವರಿಸಿತ್ತು.

ತನಿಖೆ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕನಕಪುರ ತಾಲೂಕಿನ ಯುವಕನೊಬ್ಬನ ಪರಿಚಯವಾಗಿರುವುದು ಪತ್ತೆಯಾಗಿದೆ. ಮನೆಯಲ್ಲಿನ ಒತ್ತಡದ ಹಿನ್ನೆಲೆಯಲ್ಲಿ ತನಿಷ್ಕಾ ಆ ಯುವಕನಿಗೆ ತಾನು ಮತ್ತು ತನ್ನ ತಂಗಿಗೆ ಅಪ್ಪ-ಅಮ್ಮ ಸೇರಿದಂತೆ ಕುಟುಂಬದಲ್ಲಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದಳು ಎನ್ನಲಾಗಿದೆ. ಬಳಿಕ ಇಬ್ಬರೂ ಆ ಯುವಕನ ಜೊತೆಗೆ ತೆರಳಿದ್ದರು. ನಂತರ ತನಿಷ್ಕಾ ಆ ಯುವಕನನ್ನು ಮದುವೆಯಾಗಿದ್ದು, ಇಬ್ಬರೂ ಒಟ್ಟಿಗೆ ಸಂಸಾರ ನಡೆಸುತ್ತಿದ್ದರು ಎನ್ನಲಾಗಿದೆ. ತೇಜಸ್ವಿನಿಯನ್ನು ತನ್ನ ತಂಗಿ ಎಂದು ಹೇಳಿಕೊಂಡು ತನ್ನೊಂದಿಗೆ ಇರಿಸಿಕೊಂಡಿದ್ದಳು.

ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಬಳಸಲು ಮುಂದಾದಾಗ ತನಿಷ್ಕಾ ಸಿಕ್ಕಿಬಿದ್ದಿದ್ದಾಳೆ. ತನಿಷ್ಕಾ ನೀಡಿದ್ದ ಆಧಾರ್ ಕಾರ್ಡ್ ಸಂಖ್ಯೆಯ ಬಳಕೆಯ ಬಗ್ಗೆ ಸರ್ವಿಸ್ ಪ್ರೊವೈಡರ್‌ನಿಂದ ಸಿಐಡಿಗೆ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಸ್ಥಳಕ್ಕೆ ತೆರಳಿದ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇಬ್ಬರೂ ಪತ್ತೆಯಾಗಿದ್ದಾರೆ.

ಮನೆಯಿಂದ ಕಾಲೇಜಿಗೆ ತೆರಳಿ ನಾಪತ್ತೆಯಾಗಿದ್ದ ಇಬ್ಬರು ಯುವತಿಯರ ಪೈಕಿ ತನಿಷ್ಕಾ ಮದುವೆಯಾಗಿದ್ದು, ಸದ್ಯ ಗರ್ಭಿಣಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಬ್ಬರನ್ನೂ ಇಂದು ಹೈಕೋರ್ಟ್ ಮುಂದೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ : ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Tags: 8 Months MissingCrime NewsKarnataka Crime NewsKarnataka News beatKNBMissing Case UpdateMissing GirlsMissing Persons CaseMissing Women CaseMissing Young WomenPregnant Woman FoundTwo Young Women Found
SendShareTweet
Previous Post

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Next Post

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

Related Posts

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ
ರಾಜ್ಯ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

Next Post
ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Recent News

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat