ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

September 20, 2026
Share on WhatsappShare on FacebookShare on Twitter

ಮುಂಬೈ : ಅತಿಯಾದ ವೇಗದಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಮುಂಬೈನ ಕೋಸ್ಟಲ್ ರಸ್ತೆಯಲ್ಲಿ ನಡೆದಿದೆ. ಈ ಭೀಕರ ಅವಘಡದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ 3 ಮಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಗಂಟೆ ಸುಮಾರಿಗೆ ಈ ಭಯಾನಕ ಅವಘಡ ಸಂಭವಿಸಿದ್ದರಿಂದ ಹೆಚ್ಚಿನ ಸಾವು ನೋವು ತಪ್ಪಿದೆ.

ಮೆರೈನ್ ಡ್ರೈವ್‌ನಿಂದ ಹಾಜಿ ಅಲಿ ಕಡೆಗೆ ಸಂಚರಿಸುತ್ತಿದ್ದ ಕಾರು ಕೋಸ್ಟಲ್ ರಸ್ತೆಯ ಮೇಲ್ಸೇತುವೆಯಲ್ಲಿ ಸಾಗುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹೊರಕ್ಕೆ ಹಾರಿ ಸೇತುವೆಯ ಕೆಳಗಿನ ರಸ್ತೆಗೆ ಅಪ್ಪಳಿಸಿದೆ. ಪರಿಣಾಮ ಕಾರಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

#Breaking 3 Dead As Speeding BMW Crashes On Mumbai Coastal Road, Falls Off BridgeThe car, a black BMW, was travelling from Marine Drive towards Haji Ali on the Coastal Road when the driver allegedly lost control.#Mumbai #MumbaiNews #CoastalRoad #BMW @MumbaiPolice pic.twitter.com/j2ZaPnWX4p

— Monu Lodhi 🇮🇳 (@monu_lodh) September 20, 2026

ಸಿಸಿಟಿವಿ ದೃಶ್ಯಗಳಲ್ಲಿ ಈ ಅವಘಡದ ವಿಡಿಯೋ ಸೆರೆಯಾಗಿದೆ. ಸೇತುವೆಯಿಂದ ಹೊರಬಿದ್ದ ಕಾರು ಗಾಳಿಯಲ್ಲಿ ಎರಡು ಬಾರಿ ಪಲ್ಟಿಯಾಗಿ, ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ನಾಲ್ವರನ್ನು ಹೊರತೆಗೆದಿದ್ದಾರೆ. ಬಳಿಕ ಎಲ್ಲರನ್ನೂ ಸಮೀಪದ ನಾಯರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮೂವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ಕಾರಣ ಪತ್ತೆಗೆ ಪೊಲೀಸರ ತನಿಖೆ

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕಾರನ್ನು ಯಾರು ಚಲಾಯಿಸುತ್ತಿದ್ದರು, ಅಪಘಾತ ಸಂಭವಿಸುವ ಮುನ್ನ ವಾಹನದ ವೇಗ ಎಷ್ಟಿತ್ತು, ಚಾಲಕನ ನಿಯಂತ್ರಣ ಏಕೆ ತಪ್ಪಿತು, ಘಟನೆಯ ವೇಳೆ ಕಾರಿನಲ್ಲಿದ್ದವರ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

Tags: Accident VictimsBreaking Newsbridge accidentcar falls from flyoverFatal Road AccidentMaharashtra NewsMumbai AccidentMumbai car accidentMumbai traffic newsRoad Accident News
SendShareTweet
Previous Post

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

Next Post

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

Related Posts

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

Next Post
ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat