ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದಕ್ಷಿಣದತ್ತ ಪ್ರಧಾನಿ ಮೋದಿ ದಂಡಯಾತ್ರೆ

March 11, 2024
Share on WhatsappShare on FacebookShare on Twitter

ನವದೆಹಲಿ: ದೇಶದಲ್ಲಿ ಲೋಕಸಭೆ ಕಾವು ಜೋರಾಗಿದ್ದು, ಪ್ರಧಾನಿ ಮೋದಿ ಮೋದಿ ದಂಡಯಾತ್ರೆ ಆರಂಭಸಿದ್ದಾರೆ. ಈಗಾಗಲೇ ಉತ್ತರ ಭಾರದಲ್ಲಿ ಸಂಚರಿಸಿದ್ದ ಅವರು, ಈಗ ದಕ್ಷಿಣದತ್ತ ಮುಖ ಮಾಡಿದ್ದಾರೆ.
ಬಿಜೆಪಿ ಈ ಬಾರಿ 400 ಸೀಟುಗಳನ್ನು ಪಡೆಯಬೇಕು. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಬೇಕು ಎಂಬ ಅಜೆಂಡಾದೊಂದಿಗೆ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದೆ. ಈಗಾಗಲೇ ಉತ್ತರ ಭಾರತದಲ್ಲಿ ಮತಬೇಟೆ ಆರಂಭಿಸಿರುವ ಪ್ರಧಾನಿ ಮೋದಿ ಕೆಲವೇ ದಿನಗಳಲ್ಲಿ ದಕ್ಷಿಣದ ರಾಜ್ಯಗಳತ್ತ ಆಗಮಿಸಲಿದ್ದಾರೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ 15 ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳಲ್ಲಿ ಬಾಗವಹಿಸಲಿದ್ದಾರೆ.
ದಕ್ಷಿಣ ಭಾರತದ ಮೋದಿ ಪ್ರವಾಸ ಪಟ್ಟಿ
• ಮಾರ್ಚ್ 15 – ಕೋಲಾರ, ಸೇಲಂ, ಪಾಲಕ್ಕಾಡ್
• ಮಾರ್ಚ್ 16 – ಕನ್ಯಾಕುಮಾರಿ, ವಿಶಾಖಪಟ್ಟಣಂ, ಜಹೀರಾಬಾದ್
• ಮಾರ್ಚ್ 17 – ಪತ್ತನಂತ್ತಿಟ್ಟ, ಶಿವಮೊಗ್ಗ, ಅಮರಾವತಿ
• ಮಾರ್ಚ್ 18 – ಮಲ್ಕಾಜ್ಗಿರಿ, ಬೀದರ್, ಕೊಯಮತ್ತೂರು
• ಮಾರ್ಚ್ 19- ನಾಗರ್ ಕರ್ನೂಲ್, ಧಾರವಾಡ, ಏಲೂರು
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೂಡ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ, ರೋಡ್ ಶೋಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 17ರಂದು ಶಿವಮೊಗ್ಗದಲ್ಲಿ ರ್ಯಾಲಿ ನಡೆಯಲಿದ್ದು, 4 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಸಮಾವೇಶ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮೋದಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ.
ಇನ್ನೇನು ಕೆಲವು ದಿನಗಳಲ್ಲಿ ಚುನಾವಣೆ ದಿನಾಂಕ ಪ್ರಕಟವಾಗಲಿದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ದಂಡಯಾತ್ರೆ ನಡೆಸಲಿದ್ದಾರೆ

SendShareTweet
Previous Post

ರಾಹುಲ್ ಗಾಂಧಿ ಅಮೇಥಿಯಿಂದಲೂ ಸ್ಪರ್ಧಿಸ್ತಾರಾ?

Next Post

ಗಗನಕ್ಕೆ ಏರಿಕೆ ಕಂಡ ಚಿನ್ನ!

Related Posts

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!
ದೇಶ

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?
ದೇಶ

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’
ದೇಶ

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು
ದೇಶ

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!
ದೇಶ

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ : ಸ್ವಚ್ಛ ಇಂಧನ ಕ್ರಾಂತಿಗೆ ಹೊಸ ಮುನ್ನುಡಿ
ದೇಶ

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ : ಸ್ವಚ್ಛ ಇಂಧನ ಕ್ರಾಂತಿಗೆ ಹೊಸ ಮುನ್ನುಡಿ

Next Post
ಗಗನಕ್ಕೆ ಏರಿಕೆ ಕಂಡ ಚಿನ್ನ!

ಗಗನಕ್ಕೆ ಏರಿಕೆ ಕಂಡ ಚಿನ್ನ!

Leave a Reply Cancel reply

Your email address will not be published. Required fields are marked *

four − 4 =

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat