ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮಂಡ್ಯಕ್ಕೆ ನಿಖಿಲ್ ಸ್ಪರ್ಧೆ ಖಚಿತ; 25ಕ್ಕೆ ಘೋಷಣೆ!

March 15, 2024
Share on WhatsappShare on FacebookShare on Twitter

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು.

ಆದರೆ, ಜೆಡಿಎಸ್ ನಿಂದ ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದು ಪಕ್ಕಾ ಆಗಿದ್ದು, ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಪರೋಕ್ಷವಾಗಿ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎಂಬುವುದನ್ನು ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ ಎಂದು ಹೇಳಿದ್ದಾರೆ.

ಈ ಬಾರಿ ಮಂಡ್ಯದಿಂದ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಜಿಲ್ಲೆಯ ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಸ್ಪರ್ಧಿಸದಿದ್ದರೆ, ಅವರ ಮಗ ನಿಖಿಲ್ ಕುಮಾರಸ್ವಾಮಿಯವರನ್ನಾದರೂ ಮಂಡ್ಯದಿಂದ ನಿಲ್ಲಿಸಬೇಕೆಂದು ಕಾರ್ಯಕರ್ತರು ಸಭೆಯಲ್ಲಿ ಒತ್ತಾಯಿಸಿದರು.

Tags: ElectionJdsLokasabhaElectionMandyaNikhilKumaraswamy
SendShareTweet
Previous Post

ಕಣಿವೆ ನಾಡಿನಲ್ಲಿ ರಂಜಿಸಲು ಸಿದ್ಧವಾಗಿರುವ ಫಾರ್ಮುಲಾ 4 ಕಾರ್ ರೇಸ್!

Next Post

ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಗಂಭೀರ ಆರೋಪ!

Related Posts

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!
ಮೈಸೂರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

Next Post
ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಗಂಭೀರ ಆರೋಪ!

ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಗಂಭೀರ ಆರೋಪ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

Recent News

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat