ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಹಿಂದೆ ದೇಣಿಗೆ ಹಣ ಸೇರ್ತಾ ಇದ್ದದ್ದು ಪಕ್ಷಕ್ಕಲ್ಲ, ನಾಯಕರ ಜೇಬಿಗೆ

March 17, 2024
Share on WhatsappShare on FacebookShare on Twitter

ನವದೆಹಲಿಯಲ್ಲಿ ಇಂಡಿಯಾ ಟುಡೇ ಮಾಧ್ಯಮ ಸಂಸ್ಥೆ ವಿಚಾರ ಸಂಕಿರಣವೊಂದನ್ನು ಆಯೋಜಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ರು. ವೇದಿಕೆ ಮೇಲೆ ಕುಳಿತ ಅಮಿತ್‌ ಶಾ, ಇತ್ತೀಚಿನ ಸಿಎಎ ಕಾನೂನು ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತಾಡ್ತಾ ಇದ್ರು. ಆಗ ಎಲೆಕ್ಟೋರಲ್‌ ಬಾಂಡುಗಳ ಕುರಿತು ಪ್ರತಿಪಕ್ಷಗಳ ಆರೋಪದ ಬಗ್ಗೆ ಆಂಕರ್‌ ಅಮಿತ್‌ ಶಾ ಅವರನ್ನು ಪ್ರಶ್ನಿಸಿದ್ರು. ಎಲೆಕ್ಟೋರಲ್‌ ಬಾಂಡ್ ರೂಪದಲ್ಲಿ ಹಣ ಪಡೆಯಲು ಸರ್ಕಾರ ಸಿಬಿಐ, ಇಡಿ ಮೂಲಕ ಕಾರ್ಪೋರೇಟ್‌ ಸಂಸ್ಥೆಗಳನ್ನು ಸುಲಿಗೆ ಮಾಡ್ತಾ ಇದ್ಯಾ ಅನ್ನೋದು ಆ ಪ್ರಶ್ನೆ. ಈ ಪ್ರಶ್ನೆ ಕೇಳುತ್ತಲೇ ಅಮಿತ್‌ ಶಾ ಕೆಂಡಾಮಂಡಲರಾದರು.

ಅಮಿತ್‌ ಶಾ ಇಷ್ಟಕ್ಕೇ ನಿಲ್ಲಲಿಲ್ಲ. ಎಲೆಕ್ಟೋರಲ್‌ ಬಾಂಡ್‌ ಯೋಜನೆಯಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ನಿರ್ಧರಿಸಿದ್ದು ಯಾಕೆ ಅಂತ ಅಮಿತ್‌ ಶಾ ವಿವರಿಸಿದರು. ನಾನು ದೇಶವಾಸಿಗಳನ್ನು ಕೇಳಲು ಇಚ್ಛಿಸುತ್ತೇನೆ. ಎಲೆಕ್ಟೋರಲ್ ಬಾಂಡ್ ಬರೋದಕ್ಕೆ ಮುನ್ನ ರಾಜಕೀಯ ಪಕ್ಷಗಳು ಚುನಾವಣೆಗೆ ಎಲ್ಲಿಂದ ಹಣ ಪಡೀತಾ ಇದ್ರು? ಅವು ಬ್ಲ್ಯಾಕ್ ಮನೀನಾ? ವೈಟ್ ಮನೀನಾ? ಈಗ ಕಂಪನಿಗಳ‌ ಬ್ಯಾಲೆನ್ಸ್ ಶೀಟಲ್ಲಿ ದೇಣಿಗೆ ನಮೂದಾಗುತ್ತೆ. ಇದು ಅಕೌಂಟೆಡ್ ಮನಿದೇಣಿಗೆದಾರರಿಗೆ ಕಿರುಕುಳ ತಪ್ಪಿಸಲು ಇದನ್ನು ಗೌಪ್ಯವಾಗಿ ಇಡಲು ನಿರ್ಧರಿಸಲಾಯ್ತು. ಆದ್ರೂ, ಕಂಪನಿಗಳ ಬ್ಯಾಲೆನ್ಸ್ ಶೀಟಲ್ಲೇ ಈ ದೇಣಿಗೆ ನಮೂದಾಗುವುದರಿಂದ, ಇಲ್ಲಿ‌ ಗೌಪ್ಯತೆ ಪ್ರಶ್ನೆ‌ ಇಲ್ಲವೇ ಇಲ್ಲ. ಹಿಂದೆ‌ ಎಲ್ಲವೂ ನಗದು ರೂಪದಲ್ಲಿ‌ ನಡೆಯುತ್ತಿತ್ತು. ಅದು ಭ್ರಷ್ಟಾಚಾರಕ್ಕೆ ದಾರಿ ಮಾಡಿತ್ತು.

ಎಲೆಕ್ಟೋರಲ್‌ ಬಾಂಡ್‌ ಬರುವುದಕ್ಕೂ ಮುನ್ನ ಯಾವ ರೀತಿ ಭ್ರಷ್ಟಾಚಾರ ನಡೀತಿತ್ತು ಅನ್ನೋದನ್ನು ಅಮಿತ್‌ ಶಾ ವ್ಯಂಗ್ಯವಾಗಿ ವಿವರಿಸಿದ್ರು. ರಾಜಕೀಯ ಪಕ್ಷಗಳ ಬದಲಿಗೆ ನಾಯಕರ ಜೇಬಿಗೆ ಹಣ ಹೋಗುವುದನ್ನು ಎಲೆಕ್ಟೋರಲ್‌ ಬಾಂಡುಗಳು ತಪ್ಪಿಸಿವೆ ಎಂದು ಪ್ರತಿಪಾದಿಸಿದ್ರು.
ಆಗ 1100 ರೂ ದೇಣಿಗೆ ಬಂದರೆ, 100 ರೂ ಪಕ್ಷಕ್ಕೆ ಹೋಗುತ್ತಿತ್ತು. 1000 ರೂ ಇವರ ನಾಯಕರ ಜೇಬಿಗೆ ಹೋಗ್ತಾ ಇತ್ತು. ಈಗ ಎಲೆಕ್ಟೋರಲ್ ಬಾಂಡ್ ಇದಕ್ಕೆ‌ ಅವಕಾಶ‌ ನೀಡೋದಿಲ್ಲ.

ಹೀಗೆ ಅಮಿತ್‌ ಶಾ ಎಲೆಕ್ಟೋರಲ್‌ ಬಾಂಡ್‌ ಯಾಕೆ ತರಬೇಕಾಯ್ತು ಅನ್ನೋದನ್ನು ಎಳೆ ಎಳೆಯಾಗಿ ಬಿಡಿಸಿಟ್ರು. ಎಲೆಕ್ಟೋರಲ್‌ ಬಾಂಡ್‌ ಯೋಜನೆ ರದ್ದಾದರೆ, ರಾಜಕೀಯದಲ್ಲಿ ಮತ್ತೆ ಕಪ್ಪು ಹಣದ ಹಾವಳಿ ಹೆಚ್ಚಾಗಲಿದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದರು.

Tags: BondDelhiMartinMoneyParty
SendShareTweet
Previous Post

ಎಲೆಕ್ಟೋರಲ್ ಬಾಂಡ್ ಗಳ ಕಿಂಗ್ ಮಾರ್ಟಿನ್ ನ ಸಂಪರ್ಕ ಯಾವ ಯಾವ ಪಕ್ಷದೊಂದಿಗೆ ಇದೆ?

Next Post

ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

Related Posts

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

Next Post
ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat