ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮೊದಲ ಗೆಲುವು; ಹಲವು ದಾಖಲೆಗೆ ಸಾಕ್ಷಿಯಾದ ಹಿಟ್ ಮ್ಯಾನ್!

April 8, 2024
Share on WhatsappShare on FacebookShare on Twitter

ಪ್ರಸಕ್ತ ಸಾಲಿನ ಐಪಿಎಲ್ ನ ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

ಈ ಮೂಲಕ ಅವರು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಫೋರ್ ಹಾಗೂ 3 ಸಿಕ್ಸರ್ ಗಳೊಂದಿಗೆ 49 ರನ್ ಗಳಿಸಿದ್ದರು. ಈ ಮೂಲಕ ಅವರು ಡೆಲ್ಲಿ ವಿರುದ್ಧ 1 ಸಾವಿರ ರನ್ ಕಲೆ ಹಾಕಿದ್ದಾರೆ. ಅಲ್ಲದೇ, ವಿರಾಟ್ ಕೊಹ್ಲಿ ನಂತರ ಈ ಸಾಧನೆ ಮಾಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 3 ಸಿಕ್ಸ್ನೊಂದಿಗೆ ಐಪಿಎಲ್ ತಂಡವೊಂದರ ವಿರುದ್ಧ ಅತ್ಯಧಿಕ ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಯಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಹಿತ್ 49 ಸಿಕ್ಸರ್ ಸಿಡಿಸಿದ್ದಾರೆ.

ಪಂದ್ಯದಲ್ಲಿ ಒಟ್ಟು 9 ಬೌಂಡರಿ ಸಿಡಿಸಿ ಟಿ20 ಸ್ವರೂಪದಲ್ಲಿ 1500 ಬೌಂಡರಿಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಕೂಡ ರೋಹಿತ್ ಪ್ರಮುಖ ಪಾತ್ರ ವಹಿಸಿದ್ದು, ಟಿ20 ಕ್ರಿಕೆಟ್ನಲ್ಲಿ 250 ಪಂದ್ಯಗಳ ಗೆಲುವಿನಲ್ಲಿ ಭಾಗಿಯಾದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಗೆ ಸಾಕ್ಷಿಯಾಗಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ನೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್ ಗಳನ್ನು ಹಿಡಿದ 4ನೇ ಫೀಲ್ಡರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ 110 ಕ್ಯಾಚ್ ಹಿಡಿದಿರುವ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ.

Tags: IPLRecordRohitSharma
SendShareTweet
Previous Post

ಈ ಬಾರಿ ಮನೆಯಿಂದ ಎಷ್ಟು ಜನ ತಮ್ಮ ಹಕ್ಕು ಚಲಾಯಿಸ್ತಾರೆ?

Next Post

ದೇವರ ಮೂರ್ತಿ ಪ್ರತಿಷ್ಠಾಪನೆ ವಿಚಾರ; ಎರಡು ಕೋಮಿನ ಮಧ್ಯೆ ಫೈಟ್!

Related Posts

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು?  ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು? ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಹಿಟ್‌ಮ್ಯಾನ್‌ನ ಬಹುದೊಡ್ಡ ದಾಖಲೆ ಉಡೀಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ
ಕ್ರೀಡೆ

ಹಿಟ್‌ಮ್ಯಾನ್‌ನ ಬಹುದೊಡ್ಡ ದಾಖಲೆ ಉಡೀಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?
ಕ್ರೀಡೆ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!
ಕ್ರೀಡೆ

ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ
ಕ್ರೀಡೆ

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ

ಡಿಆರ್‌ಎಸ್ ಬಳಕೆಯಲ್ಲಿ ರೋಹಿತ್ ಮಾಸ್ಟರ್ ಪ್ಲಾನ್ : ಮುಂಬೈಗೆ ವರದಾನವಾದ ‘ಹಿಟ್‌ಮ್ಯಾನ್’ ಚಾಣಾಕ್ಷತನ!
ಕ್ರೀಡೆ

ಡಿಆರ್‌ಎಸ್ ಬಳಕೆಯಲ್ಲಿ ರೋಹಿತ್ ಮಾಸ್ಟರ್ ಪ್ಲಾನ್ : ಮುಂಬೈಗೆ ವರದಾನವಾದ ‘ಹಿಟ್‌ಮ್ಯಾನ್’ ಚಾಣಾಕ್ಷತನ!

Next Post
ದೇವರ ಮೂರ್ತಿ ಪ್ರತಿಷ್ಠಾಪನೆ ವಿಚಾರ; ಎರಡು ಕೋಮಿನ ಮಧ್ಯೆ ಫೈಟ್!

ದೇವರ ಮೂರ್ತಿ ಪ್ರತಿಷ್ಠಾಪನೆ ವಿಚಾರ; ಎರಡು ಕೋಮಿನ ಮಧ್ಯೆ ಫೈಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು?  ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು? ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು

ಮದ್ದೂರಿನಲ್ಲಿ ಗ್ಯಾಂಗ್ ವಾರ್‌ – ಓರ್ವ ರೌಡಿಶೀಟರ್ ಸಾವು, ಇಬ್ಬರ ಸ್ಥಿತಿ ಗಂಭೀರ

ಮದ್ದೂರಿನಲ್ಲಿ ಗ್ಯಾಂಗ್ ವಾರ್‌ – ಓರ್ವ ರೌಡಿಶೀಟರ್ ಸಾವು, ಇಬ್ಬರ ಸ್ಥಿತಿ ಗಂಭೀರ

Recent News

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು?  ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು? ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು

ಮದ್ದೂರಿನಲ್ಲಿ ಗ್ಯಾಂಗ್ ವಾರ್‌ – ಓರ್ವ ರೌಡಿಶೀಟರ್ ಸಾವು, ಇಬ್ಬರ ಸ್ಥಿತಿ ಗಂಭೀರ

ಮದ್ದೂರಿನಲ್ಲಿ ಗ್ಯಾಂಗ್ ವಾರ್‌ – ಓರ್ವ ರೌಡಿಶೀಟರ್ ಸಾವು, ಇಬ್ಬರ ಸ್ಥಿತಿ ಗಂಭೀರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು?  ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು? ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat