ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕೆರೆಗೆ ಉರುಳಿ ಬಿದ್ದ ಕಾರು; ಓರ್ವ ಬಲಿ

May 24, 2024
Share on WhatsappShare on FacebookShare on Twitter

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಕೆರೆಗೆ ಉರುಳಿ ಬಿದ್ದ ಘಟನೆ ನಡೆದಿದೆ.

ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಂಬಳೆ ಗ್ರಾಮದಲ್ಲಿ ನಡೆದಿದೆ. ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆದರೆ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತನನ್ನು ಗ್ರಾಮದ ದಿನೇಶ್ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿಗೆ ಹೋಗಿ ಗ್ರಾಮಕ್ಕೆ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಕಾರು ಕೆರೆಗೆ ಉರುಳಿ ಬೀಳುತ್ತಿದ್ದಂತೆ ಕಾರಿನ ಒಳಗೆ ನೀರು ತುಂಬಿದ್ದು ಒಳಗಿದ್ದ ಚಾಲಕ ಕೋಡಲೇ ಹೊರಗೆ ಬಂದಿದ್ದಾನೆ. ಆದರೆ, ದಿನೇಶ್ ಹೊರಗೆ ಬರಲು ಆಗದೆ ಸಾವನ್ನಪ್ಪಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಮಳೆಯಾಗುತ್ತಿದ್ದು, ಕೆರೆಯಲ್ಲಿ ನೀರು ಹೆಚ್ಚಾಗಿತ್ತು. ಕೆರೆಯಿಂದ ಮೃತ ದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

Tags: CarLake
SendShareTweet
Previous Post

‘ಪ್ರಬುದ್ಧಾ’ ಕೊಲೆಗೆ ಬಿಗ್ ಟ್ವಿಸ್ಟ್; ಅಪ್ರಾಪ್ತ ಕೊಲೆ ಮಾಡಿದ್ದೇಕೆ?

Next Post

ಹಿನ್ನೀರಿನ ಆಳವಾದ ಕಂದಕಕ್ಕೆ ಬಿದ್ದ ಬೈಕ್; ಓರ್ವ ಸಾವು!

Related Posts

ಕುಡಿದ ಮತ್ತಲ್ಲಿ KSRTC ಬಸ್‌ ಅಡ್ಡಗಟ್ಟಿ ಆಟೋ ಚಾಲಕರ ಕಿರಿಕ್.. ವಿಡಿಯೋ ವೈರಲ್!
ಚಿಕ್ಕಮಗಳೂರು

ಕುಡಿದ ಮತ್ತಲ್ಲಿ KSRTC ಬಸ್‌ ಅಡ್ಡಗಟ್ಟಿ ಆಟೋ ಚಾಲಕರ ಕಿರಿಕ್.. ವಿಡಿಯೋ ವೈರಲ್!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!
ಬೆಂಗಳೂರು

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!
ದೇಶ

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?
ಚಿಕ್ಕಮಗಳೂರು

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Next Post
ಹಿನ್ನೀರಿನ ಆಳವಾದ ಕಂದಕಕ್ಕೆ ಬಿದ್ದ ಬೈಕ್; ಓರ್ವ ಸಾವು!

ಹಿನ್ನೀರಿನ ಆಳವಾದ ಕಂದಕಕ್ಕೆ ಬಿದ್ದ ಬೈಕ್; ಓರ್ವ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat