ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮೈತ್ರಿ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಮನವಿ!!

May 29, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮನವಿ ಮಾಡಿದ್ದಾರೆ.

ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ (BJP) ಸದಾ ನಿಂತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೂಡ ಹಲವಾರು ಸುಧಾರಣೆಗಳನ್ನು ತಂದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಸಾಕಷ್ಟು ಕೆಲಸ ಮಾಡಿವೆ. ಇವೆರಡು ಪಕ್ಷಗಳು ಶಿಕ್ಷಕರು, ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿವೆ ಎಂದರು.

ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೆ ಕಾಂಗ್ರೆಸ್ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ, ಪದವೀಧರರ ವಿರುದ್ಧವಾಗಿ ನೀತಿಗಳನ್ನು ಹೊಂದಿದೆ. ಕಾಂಗ್ರೆಸ್ ಪಕ್ಷದ ಆಡಳಿತ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಯಡಿಯೂರಪ್ಪನವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ ಎಂದು ಹೇಳಿದರು.

ಕೌಶಲ್ಯಯುಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ಮೈತ್ರಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

Tags: CN AshwathNarayanElectionvidhanaparishat
SendShareTweet
Previous Post

ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ; ಜೈಲಿಗೆ ಹೋಗಲೇಬೇಕು ಅರವಿಂದ್!

Next Post

ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಏನೇನಾಗುತ್ತೆ? ಗೃಹ ಸಚಿವರು ಹೇಳಿದ್ದೇನು?

Related Posts

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!
ರಾಜ್ಯ

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ
ರಾಜಕೀಯ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!
ಬೆಂಗಳೂರು

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!
ರಾಜಕೀಯ

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!
ರಾಯಚೂರು

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಪಲ್ಟಿಯಾದ ಬೃಹತ್ ಲಾರಿ – ತಪ್ಪಿದ ಭಾರಿ ಅನಾಹುತ
ಬೆಂಗಳೂರು

ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಪಲ್ಟಿಯಾದ ಬೃಹತ್ ಲಾರಿ – ತಪ್ಪಿದ ಭಾರಿ ಅನಾಹುತ

Next Post
ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಏನೇನಾಗುತ್ತೆ? ಗೃಹ ಸಚಿವರು ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಏನೇನಾಗುತ್ತೆ? ಗೃಹ ಸಚಿವರು ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

Recent News

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat