ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಶ್ವ ನಂ.1 ಆಟಗಾರನನ್ನು ಸೋಲಿಸಿ, ಸೇಡು ತೀರಿಸಿಕೊಂಡ ಪ್ರಜ್ಞಾನಂದ!

May 30, 2024
Share on WhatsappShare on FacebookShare on Twitter

ಓಸ್ಲೋ: ಭಾರತೀಯ ಚೆಸ್ಟ್‌ ಗ್ರ್ಯಾಂಡ್‌ ಮಾಸ್ಟರ್‌ ಆರ್‌. ಪ್ರಜ್ಞಾನಂದ (Praggnanandhaa) ವಿಶ್ವದ ನಂ.1 ಚೆಸ್‌ ಮಾಸ್ಟರ್‌ ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌ (Magnus Carlsen) ಸೋಲಿಸಿ ಸಾಧನೆ ಮೆರೆದಿದ್ದಾರೆ.

ನಾರ್ವೆ ಚೆಸ್ ಟೂರ್ನಿಯ (Norway Chess Tournament) 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. ಇದು 6 ಬಾರಿ ವಿಶ್ವ ಚೆಸ್‌ ಚಾಂಪಿಯನ್‌ ಕಾರ್ಲ್‌ಸನ್‌ ವಿರುದ್ಧ ಪ್ರಜ್ಞಾನಂದಗೆ ಒಲಿದ ಮೊದಲ ಗೆಲುವಾಗಿದೆ. ಪ್ರಜ್ಞಾನಂದ 5.5 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್‌ಸನ್‌ 3 ಪಾಯಿಂಟ್‌ಗಳೊಂದಿಗೆ 5ನೇ ಸ್ಥಾನಕ್ಕೆ ತೃಪ್ತಿ ಪಟ್ಟರು.

ಹಿಂದಿನ ವರ್ಷ ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದಿದ್ದ ಚೆಸ್ ವಿಶ್ವಕಪ್ನ (Chess World Cup 2023) ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಪ್ರಜ್ಞಾನಂದ ವಿರುದ್ಧವೇ ಗೆಲುವು ಸಾಧಿಸಿ ಮ್ಯಾಗ್ನಸ್ ಕಾರ್ಲ್‌ಸೆನ್ 6ನೇ ಬಾರಿಗೆ ಚಾಂಪಿಯನ್ ಆಗಿದ್ದರು. ಆದರೆ, ಈ ಬಾರಿ ಭಾರತೀಯ ಆಟಗಾರ ಪ್ರಜ್ಞಾನಂದ ಸೇಡು ತೀರಿಸಿಕೊಂಡಿದ್ದಾರೆ.

ಮಹಿಳಾ ವಿಭಾಗದಲ್ಲಿ ಭಾರತದ ಯುವ ಆಟಗಾರ್ತಿ, ಪ್ರಜ್ಞಾನಂದ ಅವರ ಸಹೋದರಿ, ಗ್ರ್ಯಾಂಡ್‌ಮಾಸ್ಟರ್‌ ಆರ್‌.ವೈಶಾಲಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ್ತಿ ಕೋನೇರು ಹಂಪಿ ಅವರನ್ನು ಸೋಲಿಸಿ ನಾರ್ವೆ ಚೆಸ್‌ ಟೂರ್ನಿಯ ನಂತರ ಮಹಿಳಾ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

SendShareTweet
Previous Post

ದಾಸಪ್ಪ ಚಿತ್ರದ ಟ್ರೇಲರ್ ಬಿಡುಗಡೆ

Next Post

ಕಂದಕಕ್ಕೆ ಬಿದ್ದ ಬಸ್; 15 ಜನ ಸಾವು, ಹಲವರ ಸ್ಥಿತಿ ಗಂಭೀರ

Related Posts

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?
ಕ್ರೀಡೆ

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ
ಕ್ರೀಡೆ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?
ಕ್ರೀಡೆ

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!
ಕ್ರೀಡೆ

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!

‘ನಾವು ಇನ್ನೂ ನಿಶ್ಚಿತಾರ್ಥದಲ್ಲಿದ್ದೇವೆ’ ; ಪೃಥ್ವಿ ಶಾ ವಿರುದ್ಧದ ವಂಚನೆ ವದಂತಿಗಳಿಗೆ ಅಕೃತಿ ಅಗರ್ವಾಲ್ ಸ್ಪಷ್ಟನೆ!
ಕ್ರೀಡೆ

‘ನಾವು ಇನ್ನೂ ನಿಶ್ಚಿತಾರ್ಥದಲ್ಲಿದ್ದೇವೆ’ ; ಪೃಥ್ವಿ ಶಾ ವಿರುದ್ಧದ ವಂಚನೆ ವದಂತಿಗಳಿಗೆ ಅಕೃತಿ ಅಗರ್ವಾಲ್ ಸ್ಪಷ್ಟನೆ!

KKRಗೆ 2024ರ IPL ಟ್ರೋಫಿ ಗೆಲ್ಲಿಸಿದ ಗಂಭೀರ್ ಮಾಸ್ಟರ್‌ಪ್ಲಾನ್ ಬಹಿರಂಗ ; ಫಿಲ್ ಸಾಲ್ಟ್ ಬಿಚ್ಚಿಟ್ಟ ರಹಸ್ಯ
ಕ್ರೀಡೆ

KKRಗೆ 2024ರ IPL ಟ್ರೋಫಿ ಗೆಲ್ಲಿಸಿದ ಗಂಭೀರ್ ಮಾಸ್ಟರ್‌ಪ್ಲಾನ್ ಬಹಿರಂಗ ; ಫಿಲ್ ಸಾಲ್ಟ್ ಬಿಚ್ಚಿಟ್ಟ ರಹಸ್ಯ

Next Post
ಕಂದಕಕ್ಕೆ ಬಿದ್ದ ಬಸ್; 15 ಜನ ಸಾವು, ಹಲವರ ಸ್ಥಿತಿ ಗಂಭೀರ

ಕಂದಕಕ್ಕೆ ಬಿದ್ದ ಬಸ್; 15 ಜನ ಸಾವು, ಹಲವರ ಸ್ಥಿತಿ ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

Recent News

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat