ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯಾವ ನಾಯಕರಿಗೆ ಸಿಗಲಿದೆ ಕೇಂದ್ರದಲ್ಲಿ ಸಚಿವ ಸ್ಥಾನ ಪಟ್ಟ?

June 6, 2024
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿಗೆ ಸರಳ ಬಹುಮತ ಸಿಗದಿದ್ದರೂ ಎನ್ ಡಿಎ (NDA) ಕೂಟಕ್ಕೆ ಬಹುಮತ ಸಿಕ್ಕಿದೆ. ಅಲ್ಲದೇ, ಎನ್ ಡಿಎ ಸರ್ಕಾರ ರಚಿಸಲು ಮುಂದಾಗಿದ್ದು, ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕರ್ನಾಟಕದಿಂದ ಯಾವ ನಾಯಕರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಶುರುವಾಗಿವೆ.

ರಾಜ್ಯದಿಂದ ಸಚಿವ ಸಂಪುಟ ಸೇರುವ ನಾಯಕರ ಪೈಕಿ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಒಬ್ಬರಾಗಿದ್ದಾರೆ. ಈ ವಿಷಯವಾಗಿ ಮಾತನಾಡಿದ್ದ ಕುಮಾರಸ್ವಾಮಿ, ನನಗೆ ಕೃಷಿ ಪೋರ್ಟ್‌ಫೋಲಿಯೊದಲ್ಲಿ ಆಸಕ್ತಿ ಇದೆ. ಆದರೆ ಏನಾಗುತ್ತದೆ ಎಂದು ಕಾದು ನೋಡೋಣ. ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರಿಗೆ ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂಬುವುದರ ಬಗ್ಗೆ ಉತ್ತಮ ಆಲೋಚನೆ ಇದೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಎರಡನೇ ಮತ್ತು ಮೂರನೇ ಅವಧಿಗೆ ಮರು ಆಯ್ಕೆಯಾದ ಕೆಲವರು ಸಹ ರೇಸ್‌ನಲ್ಲಿದ್ದಾರೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಕೂಡ ರೇಸ್ ನಲ್ಲಿದ್ದಾರೆ. ಕೇಂದ್ರದ ಮಾಜಿ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಮರು ಆಯ್ಕೆಯಾಗಿರುವ ಸಂಸದ ಬಿವೈ ರಾಘವೇಂದ್ರ ಕೂಡ ರೇಸ್ ನಲ್ಲಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ಮೂಲಗಳಂತೆ, ಕೇಂದ್ರ ಸಚಿವ ಸಂಪುಟಕ್ಕೆ ಕುಮಾರಸ್ವಾಮಿ ಸೇರಿದಂತೆ ಮೂವರು ಸಂಸದರಿಗೆ ಮಾತ್ರ ಅವಕಾಶವಿದೆ. ಬಿ.ವೈ. ರಾಘವೇಂದ್ರ, ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಪೈಕಿ ಒಬ್ಬರನ್ನು ಲಿಂಗಾಯತ ಕೋಟಾದಲ್ಲಿ ಆಯ್ಕೆ ಮಾಡಬಹುದು. ಒಕ್ಕಲಿಕ ಕೋಟಾದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದ ಆಡಳಿತ ಅನುಭವ, ಸೇವೆಯನ್ನು ಪರಿಗಣಿಸಿ ಡಾ. ಸಿಎನ್ ಮಂಜುನಾಥ್ ಅವರಿಗೂ ಸ್ಥಾನ ನೀಡುವ ಸಾಧ್ಯತೆ ಇದೆ.

Tags: ElectionLokasabhaElectionmodi
SendShareTweet
Previous Post

ಇಂದಿನಿಂದ 5 ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆ!

Next Post

ಇಹಲೋಕ ತ್ಯಜಿಸಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ!

Related Posts

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!
ದೇಶ

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS
ದೇಶ

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

ಜಾಗತಿಕ ತಂತ್ರಜ್ಞಾನ ಮೈತ್ರಿಕೂಟ ‘ಪ್ಯಾಕ್ಸ್ ಸಿಲಿಕಾ’ ಸೇರಿದ ಭಾರತ | ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಸ ಶಕೆ ಆರಂಭ
ದೇಶ

ಜಾಗತಿಕ ತಂತ್ರಜ್ಞಾನ ಮೈತ್ರಿಕೂಟ ‘ಪ್ಯಾಕ್ಸ್ ಸಿಲಿಕಾ’ ಸೇರಿದ ಭಾರತ | ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಸ ಶಕೆ ಆರಂಭ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ
ರಾಜಕೀಯ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ

ಬಾಂಗ್ಲಾದಲ್ಲಿ ಹಿಂದೂ ಪೊಲೀಸ್ ಅಧಿಕಾರಿಯ ಕೊಂದು, ಮರಕ್ಕೆ ನೇತು ಹಾಕಿದ್ದ ಕೇಸ್‌ | ದಿಲ್ಲಿಯಲ್ಲಿ ಓರ್ವನ ಬಂಧನ!
ದೇಶ

ಬಾಂಗ್ಲಾದಲ್ಲಿ ಹಿಂದೂ ಪೊಲೀಸ್ ಅಧಿಕಾರಿಯ ಕೊಂದು, ಮರಕ್ಕೆ ನೇತು ಹಾಕಿದ್ದ ಕೇಸ್‌ | ದಿಲ್ಲಿಯಲ್ಲಿ ಓರ್ವನ ಬಂಧನ!

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?
ದೇಶ

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

Next Post
ಇಹಲೋಕ ತ್ಯಜಿಸಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ!

ಇಹಲೋಕ ತ್ಯಜಿಸಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

Recent News

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat