ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ದರ್ಶನ್ ರನ್ನು ಫಾಲೋ ಮಾಡೋದು ನಿಲ್ಲಿಸಿದ ಪತ್ನಿ ವಿಜಯ’ಲಕ್ಷ್ಮೀ’!

June 12, 2024
Share on WhatsappShare on FacebookShare on Twitter

ಬೆಂಗಳೂರು: ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೆಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಂಡ್ ಟೀಂ ಪೊಲೀಸ್ ಕಸ್ಟಡಿಯಲ್ಲಿದೆ. ಈ ಮಧ್ಯೆ ಪತ್ನಿ ವಿಜಯಲಕ್ಷ್ಮಿ (Vijayalakshmi) ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ಇನ್‍ ಸ್ಟಾದಲ್ಲಿ ಅನ್‍ ಫಾಲೋ ಮಾಡಿದ್ದಾರೆ.

ಅನ್‍ಫಾಲೋ ಜೊತೆಗೆ ತಮ್ಮ ಇನ್‍ಸ್ಟಾ ಖಾತೆಯ ಡಿಪಿ ಡಿಲಿಟ್ ಮಾಡಿದ್ದಾರೆ. ಪವಿತ್ರಾ ವಿಚಾರದಲ್ಲಿ ದರ್ಶನ್ (Challenging Star Darshan) ಆಗಾಗ ತಪ್ಪುಗಳನ್ನು ಮಾಡುತ್ತಲೇ ಇದ್ದಾರೆ. ಇದು ಕೂಡ ಪವಿತ್ರಾಗಾಗಿಯೇ ನಡೆದಿದೆ. ಹೀಗಾಗಿಯೇ ಬಹುಶಃ ವಿಜಯಲಕ್ಷ್ಮೀ ಅವರಿಗೆ ಕೋಪ ಬಂದಿರಬಹುದು ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ ಸ್ಟಾದಲ್ಲಿ ಪವಿತ್ರಾ ಗೌಡ (Pavithra Gowda) ಪತಿ ಹಾಗೂ ಮಗಳ ಕುರಿತು ಫೋಟೋ ಶೇರ್ ಮಾಡಿ ಮಾತಿನ ದಾಳಿ ನಡೆಸಿದ್ದರು. ದರ್ಶನ್ ಅಭಿಮಾನಿಯೇ ಆಗಿದ್ದ ರೇಣುಕಾಸ್ವಾಮಿಯವರು ವಿಜಯಲಕ್ಷ್ಮಿ ದರ್ಶನ್ ಪರ ಅನುಕಂಪ ಹೊಂದಿದ್ದರು. ಹೀಗಾಗಿ ಪವಿತ್ರಾ ಗೌಡ ಪೋಸ್ಟ್ ಗೆ ಬೇಸರದಿಂದ ಕಾಮೆಂಟ್ ಮಾಡುತ್ತಿದ್ದರು ಎನ್ನಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯು (Renukaswamy) ತನ್ನ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಸಿಟ್ಟಿಗೆದ್ದು ದರ್ಶನ್ ಹಾಗೂ ಗ್ಯಾಂಗ್ ಆತನನ್ನು ಕಿಡ್ನಾಪ್ ಮಾಡಿ ಬೆಂಗಳೂರಿನಲ್ಲಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದೆ. ಪ್ರಕರಣ ಸಂಬಂಧ ಇದೀಗ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಮಂದಿಯನ್ನು ಪೊಲೀಸರು ಬಂಧಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿದೆ.

Tags: DarshanMurderPavitra GowdaVijayalaxmi
SendShareTweet
Previous Post

ರೇಣುಕಾಸ್ವಾಮಿಗೆ ಯಾವ ರೀತಿ ಹಿಂಸೆ ನೀಡಿದ್ದಾರೆ? ಯಾವುದರಿಂದ ಹೊಡೆದಿದ್ದಾರೆ? ಆರೋಪಿಗಳ ವಿಕೃತ ಮನಸ್ಥಿತಿ ಎಂಥದ್ದು?

Next Post

ಕರ್ಮ ಬಿಡುವುದಿಲ್ಲ, ನೀನ್ನ ಮದಕ್ಕೆ ಕಾರುಣ್ಯವಿಲ್ಲ; ಜಗ್ಗೇಶ್ ಟ್ವೀಟ್

Related Posts

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!
ಅಪರಾಧ

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?
ಸಿನಿಮಾ-ಮನರಂಜನೆ

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ಹೋಟೇಲ್‌ ಗೆ ರೇಟಿಂಗ್‌ ಮಾಡಿ ಹಣ ಗಳಿಸಿ “ವಂಚಕ ಟಾಸ್ಕ್‌” | ಉಪ್ಪುಂದದ ಅರ್ಚಕನಿಗೆ 6.16 ಲಕ್ಷ ವಂಚನೆ
ಉಡುಪಿ

ಹೊಟೇಲ್‌ ಗೆ ರೇಟಿಂಗ್‌ ಮಾಡಿ ಹಣ ಗಳಿಸಿ “ವಂಚಕ ಟಾಸ್ಕ್‌” | ಉಪ್ಪುಂದದ ಅರ್ಚಕನಿಗೆ 6.16 ಲಕ್ಷ ವಂಚನೆ

ಯಶ್ ತಾಯಿ ಪುಷ್ಪಾಗೆ ಮತ್ತೆ ಸೋಲು | ಖದರ್‌ ಇಲ್ಲದ “ಘಾಟಿ”
ಸಿನಿಮಾ-ಮನರಂಜನೆ

ಯಶ್ ತಾಯಿ ಪುಷ್ಪಾಗೆ ಮತ್ತೆ ಸೋಲು | ಖದರ್‌ ಇಲ್ಲದ “ಘಾಟಿ”

ಕುಡಿದ ಮತ್ತಿನಲ್ಲಿ ಸ್ನೇಹಿತರಿಂದ ನಡೆದ ಭೀಕರ ಹತ್ಯೆ?
ಬೆಂಗಳೂರು

ಕುಡಿದ ಮತ್ತಿನಲ್ಲಿ ಸ್ನೇಹಿತರಿಂದ ನಡೆದ ಭೀಕರ ಹತ್ಯೆ?

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ
ಉಡುಪಿ

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

Next Post
ಕರ್ಮ ಬಿಡುವುದಿಲ್ಲ, ನೀನ್ನ ಮದಕ್ಕೆ ಕಾರುಣ್ಯವಿಲ್ಲ; ಜಗ್ಗೇಶ್ ಟ್ವೀಟ್

ಕರ್ಮ ಬಿಡುವುದಿಲ್ಲ, ನೀನ್ನ ಮದಕ್ಕೆ ಕಾರುಣ್ಯವಿಲ್ಲ; ಜಗ್ಗೇಶ್ ಟ್ವೀಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಜಿಬಿಎ | ಐದು ಮಹಾನಗರ ಪಾಲಿಕೆಗೆ ಆರು ಸಚಿವರು ಉಸ್ತುವಾರಿ

ಜಿಬಿಎ | ಐದು ಮಹಾನಗರ ಪಾಲಿಕೆಗಳಿಗೆ ಆರು ಸಚಿವರು ಉಸ್ತುವಾರಿಗಳು

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

Recent News

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಜಿಬಿಎ | ಐದು ಮಹಾನಗರ ಪಾಲಿಕೆಗೆ ಆರು ಸಚಿವರು ಉಸ್ತುವಾರಿ

ಜಿಬಿಎ | ಐದು ಮಹಾನಗರ ಪಾಲಿಕೆಗಳಿಗೆ ಆರು ಸಚಿವರು ಉಸ್ತುವಾರಿಗಳು

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat