ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಡ್ವಾನ್ಸ್ ಕೊಟ್ಟ ನಿರ್ಮಾಪಕರ ಗತಿ ಏನು? ಎಷ್ಟು ಅಡ್ವಾನ್ಸ್ ಪಡೆದಿದ್ದಾರೆ?

June 14, 2024
Share on WhatsappShare on FacebookShare on Twitter

ಕೊಲೆ ಕೇಸ್ ನಲ್ಲಿ ನಟ ದರ್ಶನ್ (Darshan Thoogudeepa) ಪೊಲೀಸರ ಅತಿಥಿಯಾಗಿದ್ದಾರೆ. ಆದರೆ, ಅವರಿಗೆ ಅಡ್ವಾನ್ಸ್ ಕೊಟ್ಟಿರುವ ನಿರ್ಮಾಪಕರು ಈಗ ಬೀದಿಗೆ ಬರುವಂತಾಗಿದೆ.

‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕೆಂದು ಮೈಸೂರಿಗೆ ತೆರಳಿದ್ದಾಗ ಜೂನ್ 11 ರಂದು ದರ್ಶನ್ ನನ್ನು ಬಂಧಿಸಲಾಗಿದೆ. ‘ಡೆವಿಲ್’ ಸಿನಿಮಾದ ನಿರ್ಮಾಪಕರಂತೂ ಕೋಟ್ಯಂತರ ರೂಪಾಯಿ ಹಣವನ್ನು ಈಗಾಗಲೇ ಸಿನಿಮಾ ಮೇಲೆ ಹಾಕಿದ್ದಾರೆ. ‘ಡೆವಿಲ್’ ಮಾತ್ರ ಅಲ್ಲದೆ ಇನ್ನೂ ಕೆಲವು ನಿರ್ಮಾಪಕರಿಂದ ಹಣ ಪಡೆದಿದ್ದಾರೆ ಎನ್ನಲಾಗಿದೆ.

‘ಡೆವಿಲ್’ ಸಿನಿಮಾದ ಚಿತ್ರೀಕರಣ ಆರಂಭವಾಗಿ ಕೇವಲ 25 ದಿನ ಕಳೆದಿವೆ. ಮೊದಲ ಶೆಡ್ಯೂಲ್ ಚಿತ್ರೀಕರಣದ ವೇಳೆ ಆಕ್ಷನ್ ದೃಶ್ಯದ ಚಿತ್ರೀಕರಣ ಮಾಡುವ ಹಂತದಲ್ಲಿ ದರ್ಶನ್ ಪೆಟ್ಟು ಮಾಡಿಕೊಂಡಿದ್ದರು. ಎಡಗೈಗೆ ಗಾಯವಾಗಿದ್ದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಸಿನಿಮಾ ಶೂಟಿಂಗ್ ಮುಂದೂಡಲಾಗಿತ್ತು. ದರ್ಶನ್ ಬಂಧನವಾಗುವ ಎರಡು ದಿನಗಳ ಮುಂಚೆಯಷ್ಟೆ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಅಷ್ಟರಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ.

‘ಡೆವಿಲ್’ ಸಿನಿಮಾಕ್ಕೆ ದರ್ಶನ್ ಗೆ 22 ಕೋಟಿ ರೂ. ಸಂಭಾವನೆ ನಿಗದಿಪಡಿಸಲಾಗಿತ್ತು ಎನ್ನಲಾಗಿದೆ. ಈಗಾಗಲೇ ಮೂರು ಕೋಟಿ ರೂಪಾಯಿ ಸಂಭಾವನೆಯನ್ನೂ ಸಹ ದರ್ಶನ್, ನಿರ್ಮಾಪಕರಿಂದ ಪಡೆದಿದ್ದಾರೆ ಎನ್ನಲಾಗಿದೆ. ಸಿನಿಮಾದ 25 ದಿನ ಶೂಟಿಂಗ್, ಸೆಟ್ ಗಳ ನಿರ್ಮಾಣ, ಇತರೆ ಕಲಾವಿದರಿಗೆ ಸಂಭಾವನೆ, ಚಿತ್ರೀಕರಣದ ಯೂನಿಟ್ ಬುಕ್ ಇನ್ನೂ ಹಲವಾರು ವಿಭಾಗಗಳಿಗೆ ನಿರ್ಮಾಪಕರು ಈಗಾಗಲೇ ಹಣ ಖರ್ಚು ಮಾಡಿದ್ದು, ಸದ್ಯಕ್ಕೆ ದರ್ಶನ್ ಜೈಲು ಸೇರಿರುವುದು ಕಷ್ಟ ತಂದಿದೆ.

ಅಲ್ಲದೇ, ಈ ಚಿತ್ರವನ್ನು ಡಿ. 25ಕ್ಕೆ ಬಿಡುಗಡೆ ಮಾಡಲು ಚಿತ್ರ ತಂಡ ಮುಂದಾಗಿತ್ತು. ಈಗ ಸಿನಿಮಾದ ಚಿತ್ರೀಕರಣವನ್ನೇ ನಿಲ್ಲಿಸಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಗಲಿದೆ. ಸದ್ಯಕ್ಕಂತೂ ಸಿನಿಮಾದ ಶೂಟಿಂಗ್ ನ್ನು ಮಿಲನಾ ಪ್ರಕಾಶ್ ನಿಲ್ಲಿಸಿದ್ದಾರೆ. ದರ್ಶನ್ ಹೊರಬಂದ ಮೇಲಷ್ಟೆ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಡೇವಿಲ್ ನಂತರ ದರ್ಶನ್ ‘ಸಿಂಧೂರ ಲಕ್ಷ್ಮಣ’ ಸಿನಿಮಾದಲ್ಲಿ ನಟಿಸಬೇಕಿತ್ತು. ‘ಕ್ರಾಂತಿ’ ಸಿನಿಮಾ ಮಾಡಿದ್ದ ನಿರ್ಮಾಪಕ ಬಿ ಸುರೇಶ್ ನಿರ್ಮಿಸಿ, ತರುಣ್ ಸುಧೀರ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲು ಸಿದ್ಧತೆ ನಡೆದಿತ್ತು.
ಈ ಚಿತ್ರಕ್ಕಾಗಿಯೂ ದರ್ಶನ್ 3 ಕೋಟಿ ರೂ. ಹಣ ಪಡೆದಿದ್ದರು. ಅಲ್ಲದೇ, ಜೋಗಿ ಪ್ರೇಮ್ ನಿರ್ದೇಶನದ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೋಡಕ್ಷನ್ ನಿರ್ಮಿಸಲಿರುವ ಸಿನಿಮಾವನ್ನು ಕೂಡ ದರ್ಶನ್ ಒಪ್ಪಿದ್ದರು. ಬಹುಕೋಟಿ ವೆಚ್ಚದ ಸಿನಿಮಾ ಮಾಡಲು ದರ್ಶನ್ ಒಪ್ಪಿಗೆ ನೀಡಿದ್ದರು. ಈ ಚಿತ್ರಕ್ಕೆ ಅಡ್ವಾನ್ಸ್ ಹಣ ಅಂತಾ ದರ್ಶನ್ 3 ರಿಂದ 5 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಈ ಪ್ರಾಜೆಕ್ಟ್ ಮುಗಿದ ಮೇಲೆ ದರ್ಶನ್ ಮತ್ತೆ ಜಗ್ಗುದಾದ ಸಿನಿಮಾ ನಿರ್ದೇಶಕರಾದ ರಾಘವೇಂದ್ರ ಹೆಗ್ಡೆ ಜೊತೆ ಸಿನಿಮಾ ಮಾಡುವ ಯೋಜನೆ ಇತ್ತು. ಆ ತಂಡದಿಂದ ಕೂಡ ಅಡ್ವಾನ್ಸ್ ಪಡೆದಿದ್ದರು. ಈ ಚಿತ್ರಗಳ ಬಳಿಕ ದರ್ಶನ್ ತೆಲುಗಿನ ‘ಅತ್ತಾರಿಂಟಿಕಿ ದಾರೇದಿ’ ಚಿತ್ರದ ನಿರ್ಮಾಪಕರಾದ ಬಿ.ವಿ.ಎಸ್. ಎನ್ ಪ್ರಸಾದ್ ಜೊತೆ ಸಿನಿಮಾ ಮಾಡಲು ಮಾತುಕತೆ ಮಾಡಿಕೊಂಡಿದ್ದರು. ಇದಕ್ಕಾಗಿ 25 ಲಕ್ಷ ಅಡ್ವಾನ್ಸ್ ಹಣ ಸಹ ಪಡೆದಿದ್ದರು ನ್ನಲಾಗಿದೆ. ಇದರೊಂದಿಗೆ ತಮಿಳು ನಿರ್ಮಾಪಕ ರಮೇಶ್ ಪಿಳ್ಳೈ ಜೊತೆ ಚಿತ್ರ ಮಾಡುವುದಾಗಿ ದರ್ಶನ್ ಮಾತುಕತೆ ಆಗಿತ್ತು. ಈ ಸಿನಿಮಾ ಮಾಡುವುದಾಗಿ ಅಡ್ವಾನ್ಸ್ ಹಣ ಅಂತಾ 25 ಲಕ್ಷ ಪಡೆದಿದ್ದರು ಎನ್ನಲಾಗಿದೆ. ಅಲ್ಲದೇ, ಹೈದರಾಬಾದ್ ನಿರ್ಮಾಪಕ ರಘುನಾಥ್ ಎಂಬುವರ ಜೊತೆ ಸಿನಿಮಾ ಮಾತುಕತೆ ಆಗಿದೆ‌. ಈ ಚಿತ್ರಕ್ಕೂ ದರ್ಶನ್ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈಗ ದರ್ಶನ್ ಆರೋಪಿಯಾಗಿದ್ದು, ಜೈಲು ಶಿಕ್ಷೆಯಾದರೆ, ಇವರ ಹಣ ನೀರಲ್ಲಿ ಮುಳಗಿದಂತೆಯೇ ಎನ್ನಲಾಗುತ್ತಿದೆ.

SendShareTweet
Previous Post

ಹೆಂಡತಿಯ ಅತ್ತಿಗೆ ಪ್ರೀತಿಸಿ, ಅದನ್ನು ಸಾಬೀತು ಮಾಡಲು ಹೋಗಿ ಪ್ರಾಣ ಬಿಟ್ಟ ವ್ಯಕ್ತಿ!

Next Post

ದರ್ಶನ್ ಘಟನೆಗೆ ಆರ್. ಅಶೋಕ್ ಹೇಳಿದ್ದೇನು?

Related Posts

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು
ಕ್ರೀಡೆ

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

Next Post
ದರ್ಶನ್ ಘಟನೆಗೆ ಆರ್. ಅಶೋಕ್ ಹೇಳಿದ್ದೇನು?

ದರ್ಶನ್ ಘಟನೆಗೆ ಆರ್. ಅಶೋಕ್ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

Recent News

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat