ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ದರ್ಶನ್ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯ; ಪರಪ್ಪನ ಅಗ್ರಹಾರ ಸೇರುವರೇ ದರ್ಶನ್?

June 22, 2024
Share on WhatsappShare on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ (Darshan) ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ಇಂದು ಆರೋಪಿಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದ್ದು, ನಾಲ್ವರಿಗೂ ಜೈಲು ಫಿಕ್ಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ದರ್ಶನ್, ವಿನಯ್, ಧನರಾಜ್, ಪ್ರದೋಶ್‌ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಕೋರ್ಟ್‌ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಪೊಲೀಸರು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಪೊಲೀಸರು ಆರೋಪಿಗಳನ್ನು ಮೂರು ಬಾರಿ ಕಸ್ಟಡಿಗೆ‌ ಪಡೆದು ವಿಚಾರಣೆ ನಡೆಸಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಿಂದ ಕೋರ್ಟ್‌ ಗೆ ಕರೆದೊಯ್ಯಲಾಗುತ್ತದೆ. ದರ್ಶನ್ ಮನೆಯಲ್ಲಿ ಸಿಕ್ಕಿದ್ದ ಹಣದ ಕುರಿತು ವಿಚಾರಣೆ ನಡೆಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಪೈಕಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

Tags: DarshanRenukaswamy
SendShareTweet
Previous Post

ಹೃದಯಾಘಾತಕ್ಕೆ ಹಿರಿಯ ಲೇಖಕಿ ಕಮಲಾ ಹಂಪನ ಬಲಿ!

Next Post

ಮಗಳ ಮದುವೆಗೆ ಒಪ್ಪಿದ ಶತ್ರುಘ್ನ ಸಿನ್ಹಾ; ಹೇಳಿದ್ದೇನು?

Related Posts

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Next Post
ಮಗಳ ಮದುವೆಗೆ ಒಪ್ಪಿದ ಶತ್ರುಘ್ನ ಸಿನ್ಹಾ; ಹೇಳಿದ್ದೇನು?

ಮಗಳ ಮದುವೆಗೆ ಒಪ್ಪಿದ ಶತ್ರುಘ್ನ ಸಿನ್ಹಾ; ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

Recent News

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat