ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ನಲ್ಲಿ ಬಿರುಗಾಳಿ; ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕಂತೆ!

June 28, 2024
Share on WhatsappShare on FacebookShare on Twitter

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು, ಸಿಎಂ, ಡಿಸಿಎಂ ಜಗಳ ತಣ್ಣಗಾಗುತ್ತಲೇ ಇಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಣ್ಣಗಿದ್ದ ಈ ಜಗಳ ಮತ್ತೆ ಈಗ ಭುಗಿಲೆದ್ದಿದೆ. ಸಿದ್ದು ಬಣ, ಡಿಕೆಶಿ ಬಣದ ಮಧ್ಯೆ ಈಗ ಒಳಸಂಚು ಶುರುವಾಗಿದೆ.

ಡಿಕೆಶಿ ಬಣ ಸಿಎಂ ಸ್ಥಾನಕ್ಕಾಗಿ ಲಾಬಿ ನಡೆಸುವ ತಂತ್ರ ಹೆಣೆದಿತ್ತು. ಆಗ ಸಿದ್ದು ಬಣದಿಂದ ಜಾತಿಗೊಂದು ಡಿಸಿಎಂ ಹುದ್ದೆಯ ಕೂಗು ಎದ್ದಿತ್ತು. ಅದು ತಾರಕಕ್ಕೆ ಹೋಗಿದ್ದರಿಂದಾಗಿ ಈಗ ಮತ್ತೆ ಡಿಕೆಶಿ ಬಣ ರಂಗೋಲಿ ಕೆಳಗೆ ನುಸುಳಿದಂತಿದೆ. ಈ ಫೈಟ್ ಈಗ ಬಿರುಗಾಳಿ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳನ್ನು ತೋರಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಬಣದ ಅಸ್ತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಬಣ ಪ್ರತ್ಯಾಸ್ತ್ರ ಪ್ರಯೋಗ ಮಾಡುತ್ತಿದ್ದು, ಈಗ ಡಿಕೆ ಬಣಕ್ಕೆ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ದಾಳವಾಗಿದ್ದಾರೆ. ಈ ದಾಳವನ್ನೇ ಮುಂದಿಟ್ಟುಕೊಂಡು ಡಿಕೆಶಿ ಬಣ ಬ್ರಹ್ಮಾಸ್ತ್ರವನ್ನೇ ಹೂಡಿದೆ ಅನಿಸುತ್ತಿದೆ.

ಲೋಕಸಭೆ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಚರ್ಚೆಯನ್ನು ಸಿದ್ದು ಆಪ್ತ ಬಣದ ಸಚಿವ ಕೆ ಎನ್‌ ರಾಜಣ್ಣ ಮುನ್ನಲೆಗೆ ತಂದಿದ್ದರು. ಡಾ. ಜಿ ಪರಮೇಶ್ವರ್‌, ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್‌ ಅವರಂತಹ ಘಟನಾನುಘಟಿ ನಾಯಕರು ಇದಕ್ಕೆ ಧ್ವನಿಯಾಗಿ ನಿಂತಂತೆ ತೋರಿಸಿದರು. ಅಲರ್ಟ್ ಆದ ಡಿಕೆ ಶಿವಕುಮಾರ್ ಹೈಕಮಾಂಡ್‌ ಮನವೋಲಿಸಿ ಸಿದ್ದು ಬಣಕ್ಕೆ ವಾರ್ನಿಂಗ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.

ಹೆಚ್ಚುವರಿ ಡಿಸಿಎಂ ಬೇಡಿಕೆಗೆ ಹೈಕಮಾಂಡ್‌ ಮಣಿಯದಂತೆ ಡಿಕೆಶಿ ಲೋಕಸಭೆಯಲ್ಲಿ ಒಕ್ಕಲಿಗ ಮತಗಳನ್ನು ಸೆಳೆಯುವ ಭರವಸೆ ನೀಡಿದ್ದರು. ಅಲ್ಲದೆ, ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಹಿನ್ನಲೆಯಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಲು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ತಪ್ಪು ಸಂದೇಶ ನೀಡುತ್ತದೆ ಎಂಬ ವಾದ ಮುಂದಿಟ್ಟಿದ್ದರು. ಹೀಗಾದರೂ ಸಿದ್ದು ಬಣದ ಬಿಗಿಪಟ್ಟಿಗೆ ಮಣಿಯದ ಹೈಕಮಾಂಡ್‌ ಲೋಕ ಚುನಾವಣೆ ಮುಗಿಯುವವರೆಗೂ ಸುಮ್ಮನಿರುವಂತೆ ಸೂಚನೆ ನೀಡಿತ್ತು. ಆದರೆ, ಫಲಿತಾಂಶ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್‌ ಪರವಾಗಿ ಬಂದಿಲ್ಲ. ಅದರಲ್ಲೂ ಡಿಕೆ ಶಿವಕುಮಾರ್‌ ಅವರಿಗೆ ಈ ಫಲಿತಾಂಶ ತೀವ್ರ ಹಿನ್ನಡೆಯಂತೂ ಮಾಡಿತು.

ಹೀಗಾಗಿ ಫಲಿತಾಂಶದ ನಂತರ ಕೆ ಎನ್ ರಾಜಣ್ಣ ಹಾಗೂ ಅವರ ಬಣ ಮತ್ತೆ ಹೆಚ್ಚುವರಿ ಡಿಸಿಎಂ ಬೇಡಿಕೆ ಮೊಳಗಿಸಲು ಮುಂದಾದರು. ಇದರೊಂದಿಗೆ ಮತ್ತೊಂದು ದಾಳವನ್ನೂ ಉರುಳಿಸಲಾಯಿತು ಅದೇನೆಂದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ. ಸರ್ಕಾರ ರಚನೆಯ ಸಂದರ್ಭದಲ್ಲಿ ಹೈಕಮಾಂಡ್ ಕೊಟ್ಟ ಮಾತಿನಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬೇಕು ಹಾಗೂ ಬೇರೆ ಸಮುದಾಯಕ್ಕೆ ಅದನ್ನು ಉಡುಗೊರೆಯಾಗಿ ನೀಡಬೇಕೆಂದು ತಂತ್ರ ಹೆಣೆಯಿತು.

ಅದರಲ್ಲಿಯೂ ಪ್ರಮುಖವಾಗಿ ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಪಟ್ಟ ಕಟ್ಟಬೇಕೆಂಬ ಪಟ್ಟನ್ನೇ ಹಿಡಿದಂತೆ ವರ್ತಿಸಲು ಆರಂಭಿಸಿತು. ಸಿಎಂ ಆಯ್ಕೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಒಬ್ಬರನ್ನೇ ಡಿಸಿಎಂ ಆಗಿ ಆಯ್ಕೆ ಮಾಡುತ್ತೇವೆ ಎಂದು ಹೈಕಮಾಂಡ್‌ ನಿರ್ಧಾರಕ್ಕೆ ಬಂದಿತ್ತು. ಈ ವೇಳೆ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಆಗುವ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರುತ್ತಾರೆ ಎಂದು ಹೈಕಮಾಂಡ್ ಹೇಳಿತ್ತು. ಅದನ್ನು ನೆನಪು ಮಾಡಿಕೊಡಲು ಇಷ್ಟಪಡುತ್ತೇನೆ. ಎಲ್ಲ ಸಮುದಾಯದವರೂ ಅಧ್ಯಕ್ಷರಾಗಲು ಅರ್ಹರು. ಲಿಂಗಾಯತ ನಾಯಕರು ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ ವಾದಿಸಲು ಆರಂಭಿಸಿದರು.

ಆದರೆ, ವಿಷಯ ಇದಲ್ಲ, ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆಗಳು ಮುನ್ನೆಲೆಗೆ ಬಂದ ಸಂದರ್ಭದಲ್ಲಿಯೇ ಸಿಎಂ ಸಿದರಾಮಯ್ಯ ಮುಂದೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿದ್ದಾರೆ. ಇದು ಡಿಕೆಶಿಗೆ ಶಕ್ತಿ ತುಂಬಿದಂತಾಗಿದೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಂದ್ರಶೇಖರ ಸ್ವಾಮೀಜಿ, ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ. ಎಲ್ಲರೂ ರಾಜ್ಯದ ಸಿಎಂ ಆಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದು ವೇದಿಕೆಯಲ್ಲಿಯೇ ಇದ್ದ ಸಿಎಂ ಸಿದ್ದರಾಮಯ್ಯ ಅವರ ಮುಜುಗರಕ್ಕೂ ಕಾರಣವಾಯಿತು.

ಆದರೆ, ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಮಾಡಬೇಕಾ? ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿ ಮಾಡಬೇಕಾ? ಎಂಬ ಪ್ರಶ್ನೆಗೆ ಹೈಕಮಾಂಡ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದ ನಾಯಕರ ಜೊತೆಗೆ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಆದರೆ, ಅಭಿವೃದ್ಧಿ ವಿಚಾರ ಬಿಟ್ಟು ಕಾಂಗ್ರೆಸ್ ಸಿಎಂ, ಡಿಸಿಎಂಗಾಗಿ ಕಿತ್ತಾಡುತ್ತಿದ್ದರೆ, ಜನ ಛೀಮಾರಿ ಹಾಕುವುದಂತೂ ಗ್ಯಾರಂಟಿ!

Tags: CMDCMDKSShivakumarSiddaramaiahSwamiji
SendShareTweet
Previous Post

ಹಂದಿ ಸಾಕಿ ಜೀವನ ಕಟ್ಟಿಕೊಂಡಿದ್ದ ರೈತ; 300ಕ್ಕೂ ಅಧಿಕ ಹಂದಿ ಎಗರಿಸಿದ ಖದೀಮರು!

Next Post

ರಿಲಾಯನ್ಸ್ ಜಿಯೋದಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಈ ಆಫರ್ ಮಿಸ್ ಮಾಡ್ಕೋಬೇಡಿ!

Related Posts

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

Next Post
ರಿಲಾಯನ್ಸ್ ಜಿಯೋದಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಈ ಆಫರ್ ಮಿಸ್ ಮಾಡ್ಕೋಬೇಡಿ!

ರಿಲಾಯನ್ಸ್ ಜಿಯೋದಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಈ ಆಫರ್ ಮಿಸ್ ಮಾಡ್ಕೋಬೇಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

Recent News

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat