ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಯುದ್ಧಕ್ಕೂ ಮುನ್ನವೇ ಶಸ್ತ್ರಾಸ್ತ್ರ ತ್ಯಜಿಸಿದರೆ ಡಿ.ಕೆ. ಶಿವಕುಮಾರ್

July 2, 2024
Share on WhatsappShare on FacebookShare on Twitter

ರಾಮನಗರ : ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದಲ್ಲಿ ಬೀಡು ಬಿಟ್ಟಿದ್ದರು. ಅವರೇ ಸ್ಪರ್ಧೆ ಮಾಡಿ ಕುಬೇರ ಮೂಲೆಯಿಂದ ಗೆದ್ದು, ಸಿಎಂ ಚೇರ್ ಏರುವ ಕನಸು ಕಾಣುತ್ತಿದ್ದಾರೆ ಎಂದೇ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಹಾಗೆಯೇ ಡಿಸಿಎಂ ಕೂಡ ಕ್ಷೇತ್ರದ ತುಂಬೆಲ್ಲ ಓಡಾಡುತ್ತಿದ್ದರು. ಈಗಲೂ ಓಡಾಡುತ್ತಿದ್ದಾರೆ. ಆದರೆ, ಈಗ ಕ್ಷೇತ್ರದಿಂದ ಕಾಲ್ಕಿತ್ತಿದ್ದಾರೆ..

ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಗೆದ್ದು, ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ಅವರು ಚನ್ನಪಟ್ಟಣಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಮೈತ್ರಿ ಮಧ್ಯೆ ಈಗಿನಿಂದಲೇ ತಂತ್ರ- ಪ್ರತಿತಂತ್ರ ಶುರುವಾಗಿದೆ.

ಕಾಂಗ್ರೆಸ್ ಪಾಳಯದಲ್ಲಿ ಡಿಕೆಶಿ ಅವರೇ ಅಖಾಡಕ್ಕೆ ಇಳಿಯುತ್ತಾರೆ ಎನ್ನಲಾಗುತ್ತಿತ್ತು. ಈಗಾಗಲೇ ಐದಾರು ಬಾರಿ ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದು, ಕ್ಷೇತ್ರದಾದ್ಯಂತ ಸುತ್ತಾಡಿ ಮತದಾರರನ್ನು ಸೆಳೆದಿಟ್ಟುಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಹೀಗಾಗಿಯೇ ತಾವೇ ಸ್ಪರ್ಧೆ ಮಾಡುವುದಾಗಿ ಈ ಹಿಂದೆ ಸುಳಿವು ನೀಡಿದ್ದರು. ಆದ್ರೆ, ಇದೀಗ ಅವರು ವರಸೆ ಬದಲಿಸಿದ್ದು, ಬೇರೆಯವರು ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡುತ್ತ ಡಿಕೆಶಿ, ಯಾರೇ ಅಭ್ಯರ್ಥಿ ಆದರೂ ನನ್ನ ಮುಖ ನೋಡಿ ವೋಟ್ ಹಾಕಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಸ್ಪರ್ಧೆ ಮಾಡುವುದಿಲ್ಲ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಅವರಿಗೆ ನನ್ನ ಮುಖ ನೋಡಿ ಮತ ನೀಡಿ ಎಂಬರ್ಥದಲ್ಲಿ ಹೇಳಿದ್ದಾರೆ ಎಂದು ಹೇಳಿದಂತಿದೆ.

ಅಲ್ಲದೇ, ಪ್ರತಿ ಜಿಲ್ಲೆಯಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ. ಅದರಂತೆ ಚನ್ನಪಟ್ಟಣದಲ್ಲಿ ನಾನು ವಿಶೇಷ ಆದ್ಯತೆ ನೀಡಿ ಕಾರ್ಯಕ್ರಮ ಮಾಡ್ತಿದ್ದೇನೆ. ಜನರ ಸಮಸ್ಯೆಗಳನ್ನ ಬಗೆಹರಿಸಿ ತೊಂದರೆ ತಪ್ಪಿಸಬೇಕು. ಅರ್ಜಿ ವಿಲೇವಾರಿಗೆ ಅಧಿಕಾರಿಗಳಿಗೆ ಟೈಂ ಪಿಕ್ಸ್ ಮಾಡ್ತಿದ್ದೇವೆ. ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿರುವ ಡಿಕೆ ಶಿವಕುಮಾರ್ ಸಹೋದರ್ ಡಿಕೆ ಸುರೇಶ್, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆ ನಡೆದಿತ್ತು. ಆದ್ರೆ ಡಿಕೆ ಶಿವಕುಮಾರ್ ತಾವೇ ಸ್ಪರ್ಧೆ ಮಾಡುವುದಾಗಿ ಹೇಳಿ ಅದನ್ನು ಡೈವರ್ಟ್ ಮಾಡಿದ್ದರು. ಆನಂತರ ಡಿಕೆಶಿ ಪುತ್ರಿ ಐಶ್ವರ್ಯ ಸ್ಪರ್ಧಿಸುತ್ತಾರೆ ಎಂಬ ಮಾತು ಬಂದಿತ್ತು. ಅವರು ಕೂಡ ಸ್ಪರ್ಧಿಸುವುದಿಲ್ಲ ಎಂದು ಸ್ವತಃ ಡಿಕೆಶಿಯೇ ಹೇಳಿದ್ದರು. ಆದರೆ, ಈಗ ಅವರು ಕೂಡ ಹಿಂದೆ ಸರಿಯುವ ಮಾತುಗಳನ್ನು ಹೇಳುತ್ತಾರೆ. ಇದನ್ನು ಗಮನಿಸಿದರೆ, ಡಿಕೆಶಿ ಕೂಡ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆಯೇ? ಅವರಿಗೂ ಸೋಲಿನ ಭೀತಿ ಕಾಡುತ್ತಿದೆಯೇ ಎಂಬ ಪ್ರಶ್ನೆ ಮತದಾರರನ್ನು ಕಾಡುತ್ತಿದೆ.

Tags: ByElectionChannapattanaDK shivakumar
SendShareTweet
Previous Post

ದುರ್ಬಲ ಕಾಲುವೆಯ ಶಾಶ್ವತ ದುರಸ್ಥಿಗೆ, ಅರೆಹೊಳೆ ರೈತರ ಮನವಿ..

Next Post

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳೆಷ್ಟು? ಸಾವನ್ನಪ್ಪಿದವರೆಷ್ಟು? ಕಾಳಜಿ ಏನು?

Related Posts

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!
ರಾಜಕೀಯ

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!
ರಾಜಕೀಯ

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್
ರಾಜಕೀಯ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!
ರಾಜ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

ಸ್ವರ್ಗದಲ್ಲಿರುವ ನನ್ನ ತಾಯಿಗೆ ಅವಮಾನ ಮಾಡಿದ್ದೀಯಾ, ನೀನು ಅಲ್ಲಿಗೆ ಹೋಗಿ ಕ್ಷಮೆ ಕೇಳು ; ಪ್ರತಾಪ್‌ ಸಿಂಹ ವಿರುದ್ದ ಪ್ರದೀಪ್‌ ಈಶ್ವರ್‌ ಗರಂ
ರಾಜಕೀಯ

ಸ್ವರ್ಗದಲ್ಲಿರುವ ನನ್ನ ತಾಯಿಗೆ ಅವಮಾನ ಮಾಡಿದ್ದೀಯಾ, ನೀನು ಅಲ್ಲಿಗೆ ಹೋಗಿ ಕ್ಷಮೆ ಕೇಳು ; ಪ್ರತಾಪ್‌ ಸಿಂಹ ವಿರುದ್ದ ಪ್ರದೀಪ್‌ ಈಶ್ವರ್‌ ಗರಂ

ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ
ರಾಜ್ಯ

ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ

Next Post
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳೆಷ್ಟು? ಸಾವನ್ನಪ್ಪಿದವರೆಷ್ಟು? ಕಾಳಜಿ ಏನು?

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳೆಷ್ಟು? ಸಾವನ್ನಪ್ಪಿದವರೆಷ್ಟು? ಕಾಳಜಿ ಏನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

Recent News

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat