ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳ ರಾಜ್ಯ ವಿದೇಶಾಂಗ ಕಾರ್ಯದರ್ಶಿ ನೇಮಕ; ಆಕ್ರೋಶ

July 20, 2024
Share on WhatsappShare on FacebookShare on Twitter

ಕೇರಳ ಸರ್ಕಾರ ಐಎಎಸ್ ಅಧಿಕಾರಿಯನ್ನು ರಾಜ್ಯ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದು, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸುತ್ತಿವೆ. ಹೀಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಐಎಎಸ್ ಅಧಿಕಾರಿ ಕೆ ವಾಸುಕಿ ಅವರನ್ನು ‘ರಾಜ್ಯದ ವಿದೇಶಾಂಗ ಕಾರ್ಯದರ್ಶಿ’ಯಾಗಿ ನೇಮಕ ಮಾಡಿರುವುದು ಅಸಾಂವಿಧಾನಿಕ ಮತ್ತು ಫೆಡರಲ್ ತತ್ವಗಳ ಉಲ್ಲಂಘನೆಯಾಗಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂಗೆ ಸ್ವಂತ ಕಾನ್ಸುಲೇಟ್ ಹಾಗೂ ವಿದೇಶಾಂಗ ಸಚಿವರ ಅಗತ್ಯವಿರಬಹುದು. ವಿದೇಶಾಂಗ ವ್ಯವಹಾರಗಳು ಕೇಂದ್ರದ ವ್ಯಾಪ್ತಿಗೆ ಬರುತ್ತಿದ್ದು, ಇದರಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುತ್ತಿರುವುದು ಒಳ್ಳೆಯದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಲ್ಫ್‌ ರಾಷ್ಟ್ರಗಳಲ್ಲಿ ಸಿಎಂ ಅವರ ಆಪಾದಿತ ಹಣಕಾಸು ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಆ ‘ರಾಜ್ಯ ವಿದೇಶಾಂಗ’ ಕಾರ್ಯದರ್ಶಿಯನ್ನು ನೇಮಿಸಲಾಗಿದೆಯೇ? ಸರ್ಕಾರದ ಈ ನೇಮಕವು ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ನಾಶಪಡಿಸಲಿದೆ. ಈ ನಿರ್ಧಾರವನ್ನು ಸಿಎಂ ಕೂಡಲೇ ಹಿಂಪಡೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಸಂಸದ ಶಶಿ ತರೂರ್ ಕೂಡ ಆಕ್ರೋಶ ವ್ಯಕ್ತಪಡಿಸಿ, ವಿದೇಶಿ ಸಂಬಂಧಗಳನ್ನು ಕೇಂದ್ರ ಸರ್ಕಾರ ನಿಯಂತ್ರಿಸುತ್ತದೆ. ರಾಜ್ಯ ಸರ್ಕಾರವು ಯಾವುದೇ ಸ್ವತಂತ್ರ ವಿದೇಶಿ ಸಂಬಂಧಗಳನ್ನು ಹೊಂದಿಲ್ಲ. ಆದರೆ ರಾಜ್ಯ ಸರ್ಕಾರಗಳು ತಮ್ಮ ನಿವಾಸಿಗಳನ್ನು ಒಳಗೊಂಡಿರುವ ವಿಷಯಕ್ಕಾಗಿ ವಿದೇಶದಲ್ಲಿ ರಾಯಭಾರ ಕಚೇರಿಗಳಿಲ್ಲದೆ ಕೆಲಸ ಮಾಡುವುದು ಸಂಪೂರ್ಣವಾಗಿ ಸೂಕ್ತವಾಗಿದೆ. ಆದರೆ ಒಬ್ಬ ಅಧಿಕಾರಿಗೆ ಈ ರೀತಿಯ ನಿರ್ದಿಷ್ಟ ಜವಾಬ್ದಾರಿ ನೀಡುವುದು ಅಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.

Tags: Kerala
SendShareTweet
Previous Post

ಮಗನ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ

Next Post

ಪ್ಯಾರಿಸ್ ಒಲಿಂಪಿಕ್ಸ್; ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ!

Related Posts

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Next Post
ಪ್ಯಾರಿಸ್ ಒಲಿಂಪಿಕ್ಸ್; ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ!

ಪ್ಯಾರಿಸ್ ಒಲಿಂಪಿಕ್ಸ್; ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Recent News

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat