ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಐಪಿಎಲ್ ನಲ್ಲಿ ಈ ಬದಲಾವಣೆ ಮಾಡಬೇಕಂತೆ!? ಫ್ರಾಂಚೈಸಿಗಳು ಬೇಡಿಕೆ ಇಟ್ಟಿದ್ದೇಕೆ?

July 25, 2024
Share on WhatsappShare on FacebookShare on Twitter

ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬೆನ್ನಲ್ಲಿಯೇ ಐಪಿಎಲ್ ಮೆಗಾ ಹರಾಜಿನ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ಮಾಡುವಂತೆ ಫ್ರಾಂಚೈಸಿಗಳು ಮನವಿ ಮಾಡುತ್ತಿವೆ.

ಬಹುತೇಕ ಫ್ರಾಂಚೈಸಿಗಳು ಮೂರು ಮಾರ್ಪಾಡುಗಳನ್ನು ಮಾಡುವಂತೆ ಆಗ್ರಹಿಸಿವೆ. ಐಪಿಎಲ್ ಮೆಗಾ ಹರಾಜನ್ನು ಐದು ವರ್ಷಗಳಿಗೆ ಒಮ್ಮೆ ನಡೆಸುವಂತೆ ಬಹುತೇಕ ಫ್ರಾಂಚೈಸಿಗಳು ಮನವಿ ಮಾಡಿವೆ. ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಈ ನಿಯಮವನ್ನು ಬದಲಿಸಿ 5 ವರ್ಷಗಳಿಗೆ ಮೆಗಾ ಹರಾಜು ನಡೆಸಲು ಆಗ್ರಹಿಸಿದ್ದಾರೆ.

ಎರಡನೇ ಬೇಡಿಕೆ ಏನೆಂದರೆ, ಮೆಗಾ ಹರಾಜಿಗೂ ಮುನ್ನ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವಂತೆ ಮನವಿ ಮಾಡಿವೆ. ಹಿಂದಿನ ಮೆಗಾ ಹರಾಜಿಗೂ ಮುನ್ನ ಗರಿಷ್ಠ 4 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ಅದನ್ನು 4 ರಿಂದ 6 ಕ್ಕೆ ಏರಿಸಲು ಕೆಲ ಫ್ರಾಂಚೈಸಿಗಳು ಮವಿ ಮಾಡಿವೆ.

ಮೂರನೇ ಬೇಡಿಕೆಯಲ್ಲಿ ಮೆಗಾ ಹರಾಜಿಗೂ ಮುನ್ನ 8 ಆಟಗಾರರ ಮೇಲೆ ಆರ್ಟಿಎಂ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೆಲ ಫ್ರಾಂಚೈಸಿಗಳು ಆಗ್ರಹಿಸಿವೆ. ಆರ್ಟಿಎಂ ಎಂದರೆ ರೈಟ್ ಟು ಮ್ಯಾಚ್ ಆಯ್ಕೆ. ಅಂದರೆ ತಮಗೆ ಬೇಕಾದ ಆಟಗಾರರನ್ನು ಆರ್ಟಿಎಂ ಆಯ್ಕೆ ಬಳಸಿ ಹರಾಜಿಗೆ ಬಿಡುಗಡೆ ಮಾಡುವುದು. ಹೀಗೆ ಹರಾಜಿಗೆ ಬಿಡುಗಡೆ ಮಾಡಿದ ಆಟಗಾರರನ್ನು ಇತರೆ ತಂಡ ಖರೀದಿಸಿದರೂ, ಆ ಮೊತ್ತವನ್ನು ತಾವೇ ಪಾವತಿಸುತ್ತೇವೆ ಎಂದು ಹೇಳಿ ಬಿಡುಗಡೆ ಮಾಡಿದ ತಂಡವೇ ಮತ್ತೆ ಖರೀದಿಸಬಹುದು.

ಇಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡ ನಂತರ ಆಟಗಾರನ ಮೇಲಿನ ಹಕ್ಕು ಈ ಹಿಂದಿನ ಫ್ರಾಂಚೈಸಿ ಹತ್ತಿರವೇ ಇರುತ್ತದೆ. ಬೇಕಾದರೆ ಆಟಗಾರನನ್ನು ಆ ಫ್ರಾಂಚೈಸಿ ಇಟ್ಟುಕೊಳ್ಳಬಹುದು ಇಲ್ಲವಾದರೆ, ಬಿಟ್ಟುಕೊಡಬಹುದು. ಆದರೆ, ಈ ಮೂರು ಬೇಡಿಕೆಗಳನ್ನು ಬಿಸಿಸಿಐ ಮಾನ್ಯ ಮಾಡಲಿದೆಯೇ ಎಂಬುವುದನ್ನು ಕಾಯ್ದು ನೋಡಬೇಕಿದೆ.

SendShareTweet
Previous Post

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇಂದಿನಿಂದ ಭಾರತದ ಅಭಿಯಾನ ಆರಂಭ

Next Post

ಜೈಲಿನ ಮೇಲೆ ಏಕಾಏಕಿ ದಾಳಿ; ಗಾಂಜಾ, ಮೊಬೈಲ್ ವಶಕ್ಕೆ

Related Posts

ನಿಮ್ಹಾನ್ಸ್ ಸಂಸ್ಥೆಯಲ್ಲಿ ಕೌನ್ಸಿಲರ್ ಸೇರಿ ವಿವಿಧ ಹುದ್ದೆಗಳು ಖಾಲಿ: 80 ಸಾವಿರ ರೂ. ಸ್ಯಾಲರಿ
Uncategorized

ನಿಮ್ಹಾನ್ಸ್ ಸಂಸ್ಥೆಯಲ್ಲಿ ಕೌನ್ಸಿಲರ್ ಸೇರಿ ವಿವಿಧ ಹುದ್ದೆಗಳು ಖಾಲಿ: 80 ಸಾವಿರ ರೂ. ಸ್ಯಾಲರಿ

ಜಾಹೀರಾತು ವಿವಾದ: ಕೆನಡಾ ವಿರುದ್ಧ ಟ್ರಂಪ್ ಗರಂ, ಮತ್ತೆ ಶೇ.10 ಹೆಚ್ಚುವರಿ ಸುಂಕ ಘೋಷಣೆ
Uncategorized

ಜಾಹೀರಾತು ವಿವಾದ: ಕೆನಡಾ ವಿರುದ್ಧ ಟ್ರಂಪ್ ಗರಂ, ಮತ್ತೆ ಶೇ.10 ಹೆಚ್ಚುವರಿ ಸುಂಕ ಘೋಷಣೆ

ಕರ್ನೂಲ್‌ ಬಸ್‌ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ.. 4 ನಿಗಮಗಳಿಗೆ ಖಡಕ್‌ ಸೂಚನೆ!
Uncategorized

ಕರ್ನೂಲ್‌ ಬಸ್‌ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ.. 4 ನಿಗಮಗಳಿಗೆ ಖಡಕ್‌ ಸೂಚನೆ!

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳು: 60 ಸಾವಿರ ರೂ. ಸಂಬಳ
Uncategorized

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳು: 60 ಸಾವಿರ ರೂ. ಸಂಬಳ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ
Uncategorized

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ಮದ್ದೂರಲ್ಲಿ KSRTC ಬಸ್‌​-ಕಾರಿನ ಮಧ್ಯೆ ಭೀಕರ ಅಪಘಾತ : ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
Uncategorized

ಮದ್ದೂರಲ್ಲಿ KSRTC ಬಸ್‌​-ಕಾರಿನ ಮಧ್ಯೆ ಭೀಕರ ಅಪಘಾತ : ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Next Post
ಜೈಲಿನ ಮೇಲೆ ಏಕಾಏಕಿ ದಾಳಿ; ಗಾಂಜಾ, ಮೊಬೈಲ್ ವಶಕ್ಕೆ

ಜೈಲಿನ ಮೇಲೆ ಏಕಾಏಕಿ ದಾಳಿ; ಗಾಂಜಾ, ಮೊಬೈಲ್ ವಶಕ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

Recent News

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat