ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕ್ ಗೆ ಬರುವಂತೆ ಮನವಿ ಮಾಡಿದ ಶೋಯೆಬ್ ಮಲಿಕ್!

July 26, 2024
Share on WhatsappShare on FacebookShare on Twitter

ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕ್ ಗೆ ಬರುವಂತೆ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಮನವಿ ಮಾಡಿದ್ದಾರೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ್ ಆತಿಥ್ಯ ವಹಿಸುತ್ತಿದೆ. ಈ ಟೂರ್ನಿ ಪಾಕಿಸ್ತಾನದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಭಾಗವಹಿಸಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ? ಎಂಬ ಚರ್ಚೆ ಈಗ ಶುರುವಾಗಿದೆ. ಈ ಕುರಿತು ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಭಾರತ ಸರ್ಕಾರ ಇದಕ್ಕೆ ಅನುಮತಿ ನೀಡುವ ಸಾಧ್ಯತೆಗಳಿಲ್ಲ. ಇತ್ತ ತನ್ನ ಪಟ್ಟು ಬಿಡದಿರುವ ಪಾಕ್ ಕ್ರಿಕೆಟ್ ಮಂಡಳಿ, ಟೀಂ ಇಂಡಿಯಾ ನಮ್ಮ ದೇಶಕ್ಕೆ ಬರದೆ ಬೇರೆ ದಾರಿಯೇ ಇಲ್ಲ ಎನ್ನುತ್ತಿದೆ. ಸದ್ಯ ಮಾಜಿ ಪಾಕ್ ಕ್ರಿಕೆಟಿಗರು, ಭಾರತ ಬರದಿದ್ದರೂ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುತ್ತದೆ ಎಂದಿದ್ದಾರೆ. ಈ ಮಧ್ಯೆ ಪಾಕಿಸ್ತಾನ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಎರಡೂ ದೇಶಗಳ ಮಧ್ಯೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದು ಪ್ರತ್ಯೇಕ ಸಮಸ್ಯೆ. ಅದನ್ನು ಪ್ರತ್ಯೇಕವಾಗಿಯೇ ಪರಿಹರಿಸಿಕೊಳ್ಳಬೇಕು. ಕ್ರೀಡೆಯಲ್ಲಿ ರಾಜಕೀಯ ಬೆರೆಯಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ತೆರಳಿದ್ದು, ಇದೀಗ ಭಾರತ ತಂಡಕ್ಕೂ ಇದೊಂದು ಉತ್ತಮ ಅವಕಾಶ. ನಾವು ತುಂಬಾ ಒಳ್ಳೆಯ ಜನ, ಅತಿಥಿಗಳಿಗೆ ಆತಿಥ್ಯ ನೀಡುವುದು ಹೇಗೆ ಎಂಬುವುದು ಗೊತ್ತು ಎಂದು ಹೇಳಿದ್ದಾರೆ.

ಸದ್ಯದ ಮಾಹಿತಿಯಂತೆ ಶ್ರೀಲಂಕಾದಲ್ಲಿ ನಡೆದ ಐಸಿಸಿ ವಾರ್ಷಿಕ ಸಭೆಯಲ್ಲಿ ಚಾಂಪಿಯನ್ಸ್ ಟ್ರೋಫಿ ಬಗ್ಗೆ ಚರ್ಚಿಸಲಾಗಿಲ್ಲ. ಈ ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಯಾರಿಯಲ್ಲಿ ನಿರತವಾಗಿದೆ. ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಬರುವಂತೆ ಮನವೊಲಿಸುವ ಕೆಲಸವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ಬಿಟ್ಟಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬಂದರೆ ಭದ್ರತಾ ಕಾರಣಗಳಿಂದಾಗಿ ಲಾಹೋರ್‌ನಲ್ಲಿ ಮಾತ್ರ ಎಲ್ಲಾ ಪಂದ್ಯಗಳನ್ನು ನಡೆಸಲಾಗುವುದು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಭಾರತ ಸೆಮಿಫೈನಲ್ ಮತ್ತು ಫೈನಲ್ ತಲುಪಿದರೂ ಭಾರತದ ಪಂದ್ಯಗಳು ಲಾಹೋರ್‌ನಲ್ಲಿ ನಡೆಯಲಿವೆ. ಭಾರತ-ಪಾಕಿಸ್ತಾನ ಪಂದ್ಯವನ್ನು ಮಾರ್ಚ್ 1 ರಂದು ನಡೆಸಲು ಪ್ರಸ್ತಾಪಿಸಲಾಗಿದೆ. ಆದರೆ, ಎಲ್ಲ ನಿರ್ಧಾರವೂ ಭಾರತ ಸರ್ಕಾರದ ಮೇಲೆ ನಿಂತಿದ್ದು, ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BCCIChampion TrophyCricketIndia
SendShareTweet
Previous Post

ಪ್ಯಾರಿಸ್ ಒಲಿಂಪಿಕ್ಸ್ ಗೆ ಕ್ಷಣಗಣನೆ; ರೈಲು ಮಾರ್ಗಗಳಿಗೆ ಬೆಂಕಿ!

Next Post

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

Related Posts

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!
ಕ್ರೀಡೆ

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಬ್ಬಕ್ಕೆ ಅನಿಶ್ಚಿತತೆಯ ಕಾರ್ಮೋಡ | RCB ಮೌನದ ಹಿಂದೆ ಅಡಗಿದೆಯೇ ‘ಸುರಕ್ಷತೆಯ’ ಆತಂಕ?
ಕ್ರೀಡೆ

ಚಿನ್ನಸ್ವಾಮಿಯಲ್ಲಿ ಐಪಿಎಲ್ ಹಬ್ಬಕ್ಕೆ ಅನಿಶ್ಚಿತತೆಯ ಕಾರ್ಮೋಡ | RCB ಮೌನದ ಹಿಂದೆ ಅಡಗಿದೆಯೇ ‘ಸುರಕ್ಷತೆಯ’ ಆತಂಕ?

ಹಠಕ್ಕೆ ಬಿದ್ದ ಬಾಂಗ್ಲಾ ಸರ್ಕಾರ : ಐಸಿಸಿ ಆದೇಶ ಧಿಕ್ಕರಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿ !
ಕ್ರೀಡೆ

ಹಠಕ್ಕೆ ಬಿದ್ದ ಬಾಂಗ್ಲಾ ಸರ್ಕಾರ : ಐಸಿಸಿ ಆದೇಶ ಧಿಕ್ಕರಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿ !

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!
ಕ್ರೀಡೆ

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ
ಕ್ರೀಡೆ

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಆತಂಕ | ಆಪ್ಟಸ್ ಸ್ಟೇಡಿಯಂ ಬಳಿ ಬೆಂಕಿ.. ದಟ್ಟ ಹೊಗೆ ಕಂಡು ಬೆಚ್ಚಿಬಿದ್ದ ಪ್ರೇಕ್ಷಕರು!
ಕ್ರೀಡೆ

ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಆತಂಕ | ಆಪ್ಟಸ್ ಸ್ಟೇಡಿಯಂ ಬಳಿ ಬೆಂಕಿ.. ದಟ್ಟ ಹೊಗೆ ಕಂಡು ಬೆಚ್ಚಿಬಿದ್ದ ಪ್ರೇಕ್ಷಕರು!

Next Post
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

Recent News

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಶೋರೂಂ | 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat