ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯಕ್ಕೆ ಅತಿವೃಷ್ಟಿ, ಅನಾವೃಷ್ಟಿಯ ಶಾಪ; ರೈತ ಕುಲಕ್ಕೆ ತಪ್ಪದ ಸಂಕಷ್ಟ!

July 28, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನೈಋುತ್ಯ ಮುಂಗಾರು ಮಳೆಯ ಆರ್ಭಟ ತಣ್ಣಗಾಗುತ್ತಿಲ್ಲ. ಹೀಗಾಗಿ ಹಲವೆಡೆ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆ ಬೀಳುತ್ತಿದೆ. ಇಂತಹ ಪ್ರದೇಶಗಳಲ್ಲಿ ಅತಿವೃಷ್ಟಿ ಉಂಟಾದರೆ, ಇನ್ನೂ ಕೆಲವೆಡೆ ರೈತರು ಮಳೆಗಾಗಿ ಮುಗಿಲು ನೋಡುವಂತಾಗಿದೆ.

ಈ ಎರಡೂ ಕಾರಣಗಳಿಂದಾಗಿ ಈ ಬಾರಿಯೂ ರಾಜ್ಯದಲ್ಲಿ ಬಿತ್ತನೆಯ ಪ್ರಮಾಣ ಕಡಿಮೆಯಾಗಿದೆ. ರಾಜ್ಯದಲ್ಲಿ 82.48 ಲಕ್ಷ ಹೆಕ್ಟೇರ್‌ ಮುಂಗಾರು ಬಿತ್ತನೆಯ ಗುರಿ ಇದೆ. ಈ ಪೈಕಿ ಇಲ್ಲಿಯವರೆಗೆ 62.36 ಲಕ್ಷ ಹೆಕ್ಟೇರ್‌ ನಲ್ಲಿ ಬಿತ್ತನೆಯಾಗಿದೆ. ಅಂದರೆ ಶೇ. 76ರಷ್ಟು ಮಾತ್ರ ರಾಜ್ಯದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಇನ್ನುಳಿದ ಮುಕ್ಕಾಲು ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿಲ್ಲ. ಬಿತ್ತನೆಯಾದ ಬಹುತೇಕ ಪ್ರದೇಶಗಳಲ್ಲಿ ಈಗ ಅತಿವೃಷ್ಟಿಯ ಆತಂಕ ಕಾಡುತ್ತಿದ್ದರೆ, ಮಳೆಯಾಗದ ಪ್ರದೇಶದಲ್ಲಿ ಅನಾವೃಷ್ಟಿಯ ಚಿಂತೆ ಇದೆ.

ಚಿತ್ರದುರ್ಗದ ಕೆಲವು ತಾಲೂಕುಗಳು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ ಬಿತ್ತನೆ ಕಾರ್ಯ ಮಾಡಿಲ್ಲ. ಇನ್ನೂ ಹೆಚ್ಚು ಮಳೆಯಾಗುತ್ತಿರುವ ಪ್ರದೇಶದಲ್ಲಿ ಬಿತ್ತಿರುವ ಬೆಳೆ ಕೊಳೆಯುವಂತಾಗಿದೆ. ಕೋಲಾರ ಸುತ್ತಮುತ್ತ ರೈತರು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಈ ಬಾರಿಯ ಮುಂಗಾರು ತುಂಬಾ ಆಶಾದಾಯಕವಾಗಿತ್ತು. ಹೀಗಾಗಿ ಬಿತ್ತನೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಇರಬಹುದು ಎಂದು ಭಾವಿಸಲಾಗಿತ್ತು. ಹಿಂದಿನ ವರ್ಷ ಮುಂಗಾರು ಕೈಕೊಟ್ಟ ಪರಿಣಾಮ ಬಿತ್ತನೆಗೆ ಭಾರೀ ಹಿನ್ನಡೆಯಾಗಿತ್ತು. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ರೈತ ವಲಯದಲ್ಲಿ ಖುಷಿ ತಂದಿತ್ತು. ಆದರೆ, ಈಗ ಅತಿವೃಷ್ಟಿ, ಅನಾವೃಷ್ಟಿ ಎರಡನ್ನೂ ಮಳೆರಾಯ ತಂದಿದ್ದು, ಮತ್ತೆ ರೈತ ಸಂಕುಲ ಸಂಕಷ್ಟ ಪಡುವಂತಾಗಿದೆ.ಈ ಬಾರಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಸೇರಿದಂತೆ, ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಹೆಚ್ಚು ಬಿತ್ತನೆಯಾಗಿದೆ. ಈ ಪ್ರದೇಶಗಳಲ್ಲಿ ಶೇ. 90 ರಿಂದ 100ರಷ್ಟು ಬಿತ್ತನೆ ಕಾರ್ಯವಾಗಿದೆ. ಇನ್ನೂ ಕೊಡಗು (ಶೇ.7), ರಾಮನಗರ (ಶೇ.12), ಕೋಲಾರ (ಶೇ.13), ಬಳ್ಳಾರಿ (ಶೇ.25) ಜಿಲ್ಲೆಗಳಲ್ಲಿ ಕಡಿಮೆ ಬಿತ್ತನೆಯಾಗಿದ್ದು, ರೈತರು ಸಂಕಷ್ಟ ಪಡುವಂತಾಗಿದೆ.

Tags: AgricultureFarmerKarnataka
SendShareTweet
Previous Post

ಒಲಿಂಪಿಕ್ಸ್ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ!

Next Post

ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಯೋಗೀಶ್ವರ್ ತಂದೆ ನಿಧನ!

Related Posts

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ
ರಾಜ್ಯ

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ
ರಾಜ್ಯ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?
ರಾಜ್ಯ

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತ; ಯಾರಾಗಲಿದ್ದಾರೆ ಮುಂದಿನ ಸಾರಥಿ?
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತ; ಯಾರಾಗಲಿದ್ದಾರೆ ಮುಂದಿನ ಸಾರಥಿ?

ಕೇಂದ್ರದ ವಿರುದ್ಧ ಸಿಎಂ ಅಸಮಧಾನ
ರಾಜಕೀಯ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

Next Post
ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಯೋಗೀಶ್ವರ್ ತಂದೆ ನಿಧನ!

ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಯೋಗೀಶ್ವರ್ ತಂದೆ ನಿಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

Recent News

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕಾಲ್ತುಳಿತ ನಡೆಯುತ್ತಿದ್ದರೆ ಪಾರ್ಟಿಯಲ್ಲಿ ಬ್ಯೂಸಿ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat