ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಡೀ ಜಗತ್ತಿನ ಟ್ರೆಂಡ್ ಆದ ಶೂಟರ್!

August 2, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನ ಶೂಟಿಂಗ್ ನಲ್ಲಿ ಬೆಳ್ಳಿ ಗೆದ್ದ 51 ವರ್ಷದ ವ್ಯಕ್ತಿ ಈಗ ಇಡೀ ಜಗತ್ತಿನ ಟ್ರೆಂಡ್ ಆಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಈವೆಂಟ್ ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಟರ್ಕಿ ದೇಶದ ಯೂಸುಫ್ ಡಿಕೇಚ್ ಈಗ ಎಲ್ಲರ ಆಕರ್ಷಣೀಯವಾಗಿದ್ದಾರೆ.

ಪ್ರತಿಯೊಬ್ಬ ಕ್ರೀಡಾಪಟು ಕಣಕ್ಕೆ ಇಳಿಯುತ್ತಿದ್ದಾಗ ಅದಕ್ಕೆ ಸೂಕ್ತವಾದ ಉಡುಗೆ ತೊಡುವುದು ಕಾಮನ. ಶೂಟಿಂಗ್ ವಿಭಾಗಕ್ಕೂ ಅದಕ್ಕೆ ತಕ್ಕದಾದ ವಸ್ತ್ರ ವಿನ್ಯಾಸ ಇದೆ. ಶೂಟಿಂಗ್ ಗಾಗಿಯೇ ವಿನ್ಯಾಸಗೊಳಿಸಿರುವ ರಕ್ಷಾ ಕವಚದಂತಹ ಜಾಕೆಟ್, ಅತ್ಯಾಧುನಿಕ ಕನ್ನಡಕ, ಜೊತೆಗೆ ಹೊರಗಿನ ಶಬ್ದ ಕೇಳಿಸದಂತೆ ಇಯರ್ ಡಿಫೆಂಡರ್ ಗಳನ್ನೂ ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಆದರೆ, ಯೂಸುಫ್ ಡಿಕೇಚ್ ವಿಷಯದಲ್ಲಿ ಮಾತ್ರ ಇದೆಲ್ಲ ಸಂಪೂರ್ಣ ವಿಭಿನ್ನ.

10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಈವೆಂಟ್ ನಲ್ಲಿ ತಮ್ಮ ಜೋಡಿಯಾಗಿದ್ದ ಶೆವ್ವಾಲ್ ಇಲೈಡಾ ತರ್ಹಾನ್ ಮೇಲೆ ಹೇಳಿದಂತೆ ಶೂಟಿಂಗಾಗಿ ಬೇಕಾದ ಎಲ್ಲ ಉಪಕರಣಗಳನ್ನು ಧರಿಸಿ ಸ್ಪರ್ಧೆಗಿಳಿದಿದ್ದರೆ ಜೋಸೆಫ್ ಡಿಕೇಚ್ ಮಾತ್ರ ಟರ್ಕಿ ದೇಶದ ಹೆಸರಿರುವ ಒಂದು ಟಿ ಶರ್ಟ್ ಹಾಗೂ ಸರಳ ಕನ್ನಡಕ ಹಾಕಿಕೊಂಡೇ ಕಣಕ್ಕೆ ಇಳಿದಿದ್ದರು. ಅಲ್ಲದೇ, ಇನ್ನಿತರ ಶೂಟರ್‌ ಗಳಂತೆ ಇನ್ನೊಂದು ಕಣ್ಣನ್ನೂ ಸಹ ಅವರು ಮುಚ್ಚಿರಲಿಲ್ಲ. ಒಂದು ಕೈಯನ್ನು ಜೇಬಿಗೆ ಹಾಕಿಕೊಂಡು ಬೆಳ್ಳಿ ಪದಕಕ್ಕೆ ಗುರಿ ಇಟ್ಟಿದ್ದಾರೆ.

ಶೂಟಿಂಗ್ ಸ್ಪರ್ಧೆಯಲ್ಲಿ ಒಲಿಂಪಿಕ್ಸ್ ಇತಿಹಾಸದಲ್ಲಿ ಟರ್ಕಿ ದೇಶಕ್ಕೆ ಇದು ಮೊದಲ ಪದಕವಾಗಿದೆ. ಆದರೆ ಈ ಪದಕಕ್ಕಿಂತ ಹೆಚ್ಚಾಗಿ ಯೂಸುಫ್ ಡಿಕೇಚ್ ತಮ್ಮ ಸ್ಟೈಲ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸಿದ್ದಾರೆ. ಡಿಕೇಚ್ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಡಿಕೇಚ್ ಒಲಿಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಅವರು 2008 ರಿಂದ ಪ್ರತಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಪಿಸ್ತೂಲ್ ಸ್ಪರ್ಧೆಗಳ ಹಲವು ವಿಭಾಗಗಳಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. ಈಗ ಇವರ ಸ್ಟೈಲ್ ಹಾಗೂ ಸರಳತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Tags: IndiaLatest NewsNewsNews beat karnatakaParis OlympicsShooterSilverTrending NewsTurky
SendShareTweet
Previous Post

ವಯನಾಡು ಪ್ರವಾಹ ಚಿತ್ರಣವನ್ನು ಸೆರೆ ಹಿಡಿದ ಇಸ್ರೋ

Next Post

ಗಂಡನ ಮೇಲಿನ ಕೋಪಕ್ಕೆ ಮಗನ್ನೇ ಅಪಹರಿಸಿದ ಮಹಿಳೆ!

Related Posts

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು
ಕ್ರೀಡೆ

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

RCBಯಲ್ಲಿ ಭುವನೇಶ್ವರ್ ಮಿಂಚಿನಾಟ ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದೇ ವರದಾನವಾಯ್ತಾ?
ಕ್ರೀಡೆ

RCBಯಲ್ಲಿ ಭುವನೇಶ್ವರ್ ಮಿಂಚಿನಾಟ ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದೇ ವರದಾನವಾಯ್ತಾ?

ಈಶಾನ್ಯ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮನ್ವಂತರ : 6 ಒಳಾಂಗಣ ಕ್ರಿಕೆಟ್ ಅಕಾಡೆಮಿಗಳಿಗೆ ಪ್ರಧಾನಿ ಮೋದಿ ಚಾಲನೆ
ಕ್ರೀಡೆ

ಈಶಾನ್ಯ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮನ್ವಂತರ : 6 ಒಳಾಂಗಣ ಕ್ರಿಕೆಟ್ ಅಕಾಡೆಮಿಗಳಿಗೆ ಪ್ರಧಾನಿ ಮೋದಿ ಚಾಲನೆ

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!
ಕ್ರೀಡೆ

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!

ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ 18 ವರ್ಷದ ಸಾಹಿಲ್ ಪಾರಖ್ ಯಾರು? ಇಲ್ಲಿದೆ ಮಾಹಿತಿ
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ 18 ವರ್ಷದ ಸಾಹಿಲ್ ಪಾರಖ್ ಯಾರು? ಇಲ್ಲಿದೆ ಮಾಹಿತಿ

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!
ಕ್ರೀಡೆ

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!

Next Post
ಗಂಡನ ಮೇಲಿನ ಕೋಪಕ್ಕೆ ಮಗನ್ನೇ ಅಪಹರಿಸಿದ ಮಹಿಳೆ!

ಗಂಡನ ಮೇಲಿನ ಕೋಪಕ್ಕೆ ಮಗನ್ನೇ ಅಪಹರಿಸಿದ ಮಹಿಳೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ.. ಯಶ್ ಕೊಟ್ರು ಬಿಗ್‌ ಅಪ್‌ಡೇಟ್‌!

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ.. ಯಶ್ ಕೊಟ್ರು ಬಿಗ್‌ ಅಪ್‌ಡೇಟ್‌!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

Recent News

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ.. ಯಶ್ ಕೊಟ್ರು ಬಿಗ್‌ ಅಪ್‌ಡೇಟ್‌!

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ.. ಯಶ್ ಕೊಟ್ರು ಬಿಗ್‌ ಅಪ್‌ಡೇಟ್‌!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ.. ಯಶ್ ಕೊಟ್ರು ಬಿಗ್‌ ಅಪ್‌ಡೇಟ್‌!

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ.. ಯಶ್ ಕೊಟ್ರು ಬಿಗ್‌ ಅಪ್‌ಡೇಟ್‌!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat