ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಸೇನಾಡಳಿತದಿಂದ ದೇಶ ರಕ್ಷಿಸಿದ್ದ ದಿಟ್ಟ ನಾಯಕಿಯೇ ಈಗ ಜೀವ ಉಳಿಸಿಕೊಳ್ಳಲು ಪರಾರಿ!

August 6, 2024
Share on WhatsappShare on FacebookShare on Twitter

ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸೇನೆಯ ಆಡಳಿತದಿಂದ ದೇಶವನ್ನು ರಕ್ಷಿಸಿದ್ದ ನಾಯಕಿಯೇ ಈಗ ಜೀವ ಉಳಿಸಿಕೊಳ್ಳುವುದಕ್ಕಾಗಿ ಅದೇ ನೆಲದಿಂದ ಓಡಿ ಹೋಗಿದ್ದಾರೆ!

ಶೇಖ್ ಹಸೀನಾ ಎಂಬ ದಿಟ್ಟ ನಾಯಕಿಯೇ ಈಗ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಜೀವ ಉಳಿಸಿಕೊಳ್ಳುವುದಕ್ಕಾಗಿ ಪರಾರಿಯಾಗಿದ್ದಾರೆ. ಈ ಮೂಲಕ ಮತ್ತೆ ಅಲ್ಲಿ ಸೇನಾ ಆಡಳಿತ ನೆಲೆಯೂರುವಂತಾಗಿದೆ.

ನಾಗರಿಕ ಸೇವೆಗಳ ಉದ್ಯೋಗ ಕೋಟಾ ವಿರೋಧಿಸಿ ಬಾಂಗ್ಲಾದಲ್ಲಿ ವಿದ್ಯಾರ್ಥಿಗಳಿಂದ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ರಾಜಕೀಯ ಹಿತಾಸಕ್ತಿ, ಹಸ್ತಕ್ಷೇಪ ಬೆರೆತು ಅದು ಹಿಂಸಾರೂಪಕ್ಕೆ ತಿರುಗುವಂತಾಯಿತು. ಪರಿಣಾಮ 300ಕ್ಕೂ ಅಧಿಕ ಜನರನ್ನು ಈ ಹಿಂಸೆ ಬಲಿ ಪಡೆಯಿತು. ಆದರೆ, ಈ ಪ್ರತಿಭಟನೆ ಹಾಗೂ ಹಿಂಸಾಚಾರದ ಮೂಲಕ ಬರೋಬ್ಬರಿ ಸತತ 15 ವರ್ಷಗಳ ಆಡಳಿತದಲ್ಲಿ ಶೇಖ್ ಹಸೀನಾ ಅತ್ಯಂತ ಕೆಟ್ಟ ಸನ್ನಿವೇಶ ಹಾಗೂ ಪರಿಸ್ಥಿತಿ ಎದುರಿಸುವಂತಾಗಿತ್ತು. ಆದರೆ, ಅದು ರಾಜೀನಾಮೆಯಲ್ಲಿ ಕೊನೆಯಾಯಿತು. ಅಷ್ಟೇ ಅಲ್ಲ, ಜೀವಕ್ಕೂ ಕುತ್ತು ಬಂದು, 15 ವರ್ಷಗಳಿಂದ ಅಧಿಕಾರದಲ್ಲಿದ್ದ ಹಾಗೂ ಇಡೀ ಸತತವಾಗಿ 15 ವರ್ಷಗಳಿಂದ ಜನರ ಮನ ಗೆಲ್ಲುತ್ತ, ಜನರ ಬದುಕು ಅರಳಿಸಿದ್ದ ದಿಟ್ಟ ನಾಯಕಿ ತನ್ನ ಜೀವದ ರಕ್ಷಣೆಗಾಗಿಯೇ ಬೇರೊಂದು ದೇಶಕ್ಕೆ ಪಲಾಯನ ಮಾಡುವಂತಾಯಿತು. ನೆನಪಿರಲಿ ಹಸೀನಾ ಶೇಖ್ ಅಧಿಕಾರಕ್ಕೆ ಬಂದ ಮೇಲೆ ಬಾಂಗ್ಲಾ ದೇಶದ ನಾಗರಿಕರ ತಲಾ ಆದಾಯ ಭಾರತೀಯರ ತಲಾ ಆದಾಯಕ್ಕಿಂತ ಹೆಚ್ಚಾಗಿದೆ.

ಈ ಪ್ರತಿಭಟನೆ ಆರಂಭವಾಗಿದ್ದು ಶಾಂತಿಯ ಸಂದೇಶದ ಚಿಮಣಿಯನ್ನು ಕೈಯಲ್ಲಿ ಹಿಡಿದು. ಆದರೆ, ಯಾವಾಗ ಪೊಲೀಸರು ಹಾಗೂ ಸರ್ಕಾರದ ಪರ ನಿಂತು ವಿದ್ಯಾರ್ಥಿಗಳು, ಪ್ರತಿಭಟನಾನಿರತರ ಮೇಲೆ ದಾಳಿ ನಡೆಸಿದರೋ, ಅದರ ಬಳಿಕ ಸಂಪೂರ್ಣ ಸ್ವರೂಪವೇ ಬದಲಾಯಿತು. ಬೀದಿ ಬೀದಿಗಳಲ್ಲಿ ಹಿಂಸಾಚಾರಗಳು ನಡೆದವು. ಮೀಸಲಾತಿ ಪ್ರಮಾಣವನ್ನು ಶೇ 5ಕ್ಕೆ ಇಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬಳಿಕವೂ ಅವರ ಆಕ್ರೋಶ ಹಾಗೆಯೇ ಉಳಿದಿತ್ತು.

ಇತ್ತೀಚೆಗಷ್ಟೇ ಅಂದರೆ, ಜನವರಿ ತಿಂಗಳಲ್ಲಿ 76 ವರ್ಷದ ಹಸೀನಾ ಬರೋಬ್ಬರಿ 5ನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರೇನು ಜನರನ್ನು ಹೆದರಿಸಿ ಮಿಲಿಟರಿ ಅಧಿಕಾರದಿಂದ ಪ್ರಧಾನಿಯಾದವರಲ್ಲ. ಜನರ ವಿಶ್ವಾಸ, ಮತಗಳಿಸಿ ಪ್ರಧಾನಿಯಾಗಿದ್ದರು. ಆದರೆ, ಆಯ್ಕೆಯಾದ ಆರೇಳು ತಿಂಗಳಲ್ಲಿ ಅವರ ವಿರುದ್ಧ ವಿದ್ಯಾರ್ಥಿಗಳು ಮುಗಿಬಿದ್ದಿದ್ದರು. ವಿರೋಧ ಪಕ್ಷಗಳು ಕೂಡ ಇದಕ್ಕೆ ಸಾಥ್ ನೀಡಿರುವುದು ಸತ್ಯ.

ಶೇಖ್ ಹಸೀನಾ ಅವರು ಬಾಂಗ್ಲಾದೇಶ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಕ್ರಾಂತಿಕಾರಿ ನಾಯಕ ಹಾಗೂ ಮಾಜಿ ಪ್ರಧಾನಿ ಶೇಖ್ ಮುಜೀಬುರ್ ರೆಹಮಾನ್ ಮಗಳು. 1975ರಲ್ಲಿ ಶೇಖ್ ಹಸೀನಾ ವಿದೇಶ ಪ್ರವಾಸದಲ್ಲಿದ್ದಾಗ ಸೇನಾ ಅಧಿಕಾರಿಗಳು ಅವರ ತಂದೆ ಹಾಗೂ ಪ್ರಧಾನಿ ಶೇಖ್ ಮುಜೀಬುರ್ ರೆಹಮಾನ್ ರನ್ನು ಹತ್ಯೆ ಮಾಡಿದ್ದರು. ಅಲ್ಲದೇ, ಹಸೀನಾ ಅವರ ತಾಯಿ, ಮೂವರು ಸಹೋದರರು ಕೂಡ ದಂಗೆಯಲ್ಲಿ ಬಲಿಯಾಗಿದ್ದರು. ಆನಂತರ ಶೇಖ್ ಹಸೀನಾ ಪಶ್ಚಿಮ ಜರ್ಮನಿಯಲ್ಲಿನ ಬಾಂಗ್ಲಾದೇಶಿ ರಾಯಭಾರಿ ನಿವಾಸದಲ್ಲಿ ಆಶ್ರಯ ಪಡೆದರು. ಅವರಿಗೆ ಭಾರತದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಆಶ್ರಯದ ಆಹ್ವಾನ ನೀಡಿದ್ದರು. ಆನಂತರ 6 ವರ್ಷಗಳ ಬಳಿಕ ತಾಯ್ನಾಡಿಗೆ ವಾಪಾಸಾದ ಅವರು, ತಮ್ಮ ತಂದೆಯ ನಿಧನದಿಂದ ಸೂಕ್ತ ನಾಯಕರಿಲ್ಲದೆ, ಕಮರುತ್ತಿದ್ದ ಅವಾಮಿ ಲೀಗ್ ಪಕ್ಷದ ನೇತೃತ್ವ ವಹಿಸಿಕೊಂಡರು. ಆಗ ಬದುಕನ್ನೇ ಹೋರಾಟಕ್ಕೆ ಮುಡಿಪಾಗಿಟ್ಟರು. ಆ ವೇಳೆ ಅವರು ಹೆಚ್ಚಿನ ಅವಧಿಯನ್ನು ಗೃಹ ಬಂಧನದಲ್ಲಿಯೇ ಕಳೆದಿದ್ದರು.

ಸೇನಾ ಸರ್ವಾಧಿಕಾರಿ ಹುಸೇನ್ ಮುಹಮ್ಮದ್ ಎರ್ಷಾದ್ ಅವರನ್ನು ಕೆಳಗಿಳಿಸಲು 1990ರಲ್ಲಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ ಜತೆ (ಬಿಎನ್‌ಪಿ) ಹಸೀನಾ ಕೈ ಜೋಡಿಸಿದರು. ಆದರೆ ಈ ಮೈತ್ರಿ ಜಾಸ್ತಿ ಸಮಯ ಸ್ನೇಹಪರವಾಗಿ ಉಳಿಯಲಿಲ್ಲ. ಆನಂತರ 1996ರಲ್ಲಿ ಶೇಖ್ ಹಸೀನಾ ಪ್ರಧಾನಿಯಾಗಿ ಆಯ್ಕೆಯಾದರು. ಆನಂತರದ ಅವಧಿಗೆ ಖಾಲಿದಾ ಜಿಯಾ ಅಧಿಕಾರಕ್ಕೆ ಏರಿದರು.
ಸೇನಾ ಬೆಂಬಲಿತ ಸರ್ಕಾರದ ದಂಗೆಯೊಂದಿಗೆ 2007ರಲ್ಲಿ ಇಬ್ಬರೂ ಭ್ರಷ್ಟಾಚಾರ ಆರೋಪಗಳಲ್ಲಿ ಜೈಲು ಪಾಲಾಗಿದ್ದರು. ಮುಂದಿನ ವರ್ಷ ಈ ಪ್ರಕರಣಗಳನ್ನು ಕೈಬಿಡಲಾಯಿತು. ಅದರೊಂದಿಗೆ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸಲು ಸ್ವತಂತ್ರರಾದರು. ಭಾರಿ ಬಹುಮತದೊಂದಿಗೆ ಹಸೀನಾ ಗೆದ್ದು ಬೀಗಿದರು. ಹಸೀನಾ ಅವರಿಗೆ ಪ್ರಬಲ ಎದುರಾಳಿಯಾಗಿದ್ದ ಜಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ 2018ರಲ್ಲಿ 18 ವರ್ಷಗಳ ಸೆರವಾಸಕ್ಕೆ ಗುರಿಯಾದರು. 75 ವರ್ಷದ ಜಿಯಾ ಕೂಡ ಈಗ ರಾಜಕೀಯ ಮಾಡುವ ಸ್ಥಿತಿಯಲ್ಲಿ ಇಲ್ಲ. ಅವರ ಪಕ್ಷದ ಹಲವಾರು ನಾಯಕರು ಕೂಡ ಈಗ ಜೈಲು ವಾಸದಲ್ಲಿದ್ದಾರೆ. ಆದರೆ, ಈಗ ಮತ್ತೆ ಬಾಂಗ್ಲಾದಲ್ಲಿ ರಾಜಕೀಯ ಕ್ರಾಂತಿಯಾಗಿದೆ. ಕ್ರಾಂತಿಕಾರಿ ನಾಯಕಿ ಪ್ರಾಣಕ್ಕಾಗಿ ದೇಶವನ್ನೇ ಬಿಟ್ಟು ಓಡಿ ಹೋಗಿದ್ದಾರೆ.

1971ರಲ್ಲಿ ಭಾರತದ ಸಹಾಯದ ಮೂಲಕ ಪಾಕಿಸ್ತಾನದಿಂದ ಪ್ರತ್ಯೇಕಗೊಂಡು ರಚನೆಯಾದ ಬಾಂಗ್ಲಾದೇಶವು ಜಗತ್ತಿನ ಬಡ ದೇಶಗಳಲ್ಲಿ ಒಂದಾಗಿದೆ. ಆದರೆ, 2009ರ ನಂತರ ಹಸೀನಾ ಆಡಳಿತದಲ್ಲಿ ಈ ದೇಶ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ವಾರ್ಷಿಕ ಸರಾಸರಿ ಶೇ 6ರ ಪ್ರಗತಿ ಕಂಡಿರುವ ಬಾಂಗ್ಲಾ, 2021ರ ನಂತರ ಭಾರತಕ್ಕಿಂತಲೂ ಅಧಿಕ ತಲಾದಾಯ ಹೊಂದಿದ ಸಾಧನೆ ಮಾಡಿದೆ. ದೇಶದ ಶೇ 95ಕ್ಕೂ ಅಧಿಕ ಜನಸಂಖ್ಯೆಗೆ ಈಗ ವಿದ್ಯುತ್ ಸಂಪರ್ಕ ಸಿಕ್ಕಿದೆ. ಬಡತನ ಮಟ್ಟದಲ್ಲಿಯೂ ಗಣನೀಯ ಇಳಿಕೆ ಕಂಡಿದೆ. ಇದು ಪ್ರಧಾನಿ ಹಸೀನಾ ಶೇಖ್ ಅವರ ಸಾಧನೆ ಎಂದರೆ ತಪ್ಪಾಗಲಾರದು.

2017ರಲ್ಲಿ ಮ್ಯಾನ್ಮಾರ್‌ ನಲ್ಲಿ ನಡೆದ ಸೇನಾ ದಂಗೆಯ ನಂತರ ಅಲ್ಲಿಂದ ಓಡಿ ಬಂದಿದ್ದ ಸಾವಿರಾರು ರೊಹಿಂಗ್ಯಾ ಮುಸ್ಲಿಮರಿಗೆ ಬಾಗಿಲು ತೆರೆದ ಹಸೀನಾ ನಡೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಶೇಖ್ ಹಸೀನಾ ಅವರು 1967ರಲ್ಲಿ ಬಂಗಾಳಿ ನ್ಯೂಕ್ಲಿಯರ್ ವಿಜ್ಞಾನಿ ಎಂ.ಎ. ವಾಜೆದ್ ಮಿಯಾಹ್ ಅವರನ್ನು ಮದುವೆಯಾಗಿದ್ದರು. ಅವರಿಗೆ ಸಜೀಬ್ ಮತ್ತು ಸೈಮಾ ಎಂಬ ಇಬ್ಬರು ಮಕ್ಕಳಿದ್ದಾರೆ. ಮಿಯಾಹ್ ಅವರು 2009ರಲ್ಲಿ ನಿಧನರಾಗಿದ್ದರು.

ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ರಚನೆ ಮಾಡುವುದಾಗಿ ಸೇನಾ ಮುಖ್ಯಸ್ಥ ವಾಕರ್ ಉಜ್ ಝಮಾನ್ ಈಗ ಹೇಳಿದ್ದಾರೆ. ದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಿಂದಾಗಿ ಹಿಂಸಾಚಾರ ನಡೆಯಿತು. ಹೀಗಾಗಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ದೇಶ ಕಳೆದುಕೊಂಡಿದ್ದ ಶಾಂತಿಯನ್ನು ಮರುಸ್ಥಾಪಿಸುತ್ತೇವೆ. ನಾನು ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದೇನೆ. ಹಿಂಸೆ ನಿಲ್ಲಿಸುವಂತೆ ನಾಗರಿಕರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಸೇನಾ ಮುಖ್ಯಸ್ಥ ಹೇಳಿದ್ದಾರೆ. ಅಲ್ಲದೇ, ಕರ್ಫ್ಯೂ ಇಲ್ಲ, ತುರ್ತು ಪರಿಸ್ಥಿತಿಯೂ ಇಲ್ಲ ಅಂದಿದ್ದಾರೆ. ಶೇಖ್ ಹಸೀನಾ ಪಲಾಯನ ಮಾಡಿದ ಒಂದೇ ದಿನದಲ್ಲಿ ಅಲ್ಲಿ ಎಲ್ಲವೂ ಬದಲಾಯಿತೇ? ಬಾಂಗ್ಲಾದಲ್ಲಿ ಮುಂದೇನಾಗಲಿದೆ? ಕಾಯ್ದು ನೋಡಬೇಕಿದೆ.

Tags: BangladeshBreaking NewsCricketEnglandKannada beat Newskannada Breaking NewsKannada digital newskannada latest newskannada News BeatKarnata Latest NewsKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newspolitical NewsShekh haseena
SendShareTweet
Previous Post

ಗನ್ ಇಟ್ಟು ಸದಾಶಿವನಗರದಲ್ಲಿ ವಿಧವಾ ತಾಯಂದಿರ ಆಸ್ತಿ ಕಬ್ಜಾ; ಡಿಕೆಶಿ ವಿರುದ್ಧ ಗಂಭೀರ ಆರೋಪ

Next Post

ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ; ಸಿಎಂ

Related Posts

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ
ವಿಶೇಷ ಅಂಕಣ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

Next Post
ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ; ಸಿಎಂ

ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ; ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat