ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ಮೆಗಾ ಹರಾಜು; ಫ್ರಾಂಚೈಸಿಗಳ ಬೇಡಿಕೆಗೆ ಅಸ್ತು ಎಂದಿತೇ ಬಿಸಿಸಿಐ!?

August 11, 2024
Share on WhatsappShare on FacebookShare on Twitter

IPL 2025 ಸೀಸನ್-18ರ ಮೆಗಾ ಹರಾಜಿಗೆ ಸಿದ್ಧತೆ ನಡೆಯುತ್ತಿದ್ದು, ಇದಕ್ಕೂ ಮುನ್ನ ಫ್ರಾಂಚೈಸಿಗಳಿಗೆ ಕೆಲವು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಈ ಬಾರಿ ಫ್ರಾಂಚೈಸಿಗಳ ಬೇಡಿಕೆಯಂತೆ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಿಸಿಸಿಐ ಅನುಮತಿಸಲಿದೆ ಎಂಬುವುದು ಮೂಲಗಳಿಂದ ತಿಳಿದು ಬರುತ್ತಿದೆ.

ಅಲ್ಲದೇ, ಈ ನಿಯಮದಲ್ಲಿ ಕೆಲವು ನಿಯಮಗಳನ್ನು ಜಾರಿಗೆ ತರಲು ಕೂಡ ಬಿಸಿಸಿಐ ಮುಂದಾಗಿದೆ. 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಐಪಿಎಲ್ ಫ್ರಾಂಚೈಸಿಗಳು ಮುಂದಾದರೆ, ನಾಲ್ವರನ್ನು ನೇರವಾಗಿ ಉಳಿಸಿಕೊಳ್ಳಲು ಅವಕಾಶವಿದೆ. ಇನ್ನುಳಿದಂತೆ ಇಬ್ಬರನ್ನು ಆರ್ ಟಿಎಂ ಕಾರ್ಡ್ ಬಳಸಿ ರಿಟೈನ್ ಮಾಡಿಕೊಳ್ಳಬೇಕಾಗುತ್ತದೆ.

ಅಂದರೆ, ನಾಲ್ವರನ್ನು ತಂಡದಲ್ಲೇ ಉಳಿಸಿಕೊಂಡು, ಮತ್ತಿಬ್ಬರನ್ನು ಆರ್ ಟಿಎಂ ಆಯ್ಕೆಯ ಮೂಲಕ ಹರಾಜಿಗೆ ಬಿಡುಗಡೆ ಮಾಡಬೇಕಾಗುತ್ತದೆ. ಹೀಗೆ ಬಿಡುಗಡೆ ಮಾಡಿದ ಆಟಗಾರರ ಸಂಪೂರ್ಣ ಹಕ್ಕು ಆಯಾ ಫ್ರಾಂಚೈಸಿ ಹತ್ತಿರವೇ ಇರುತ್ತದೆ. ಹರಾಜಿನ ಬಳಿಕ ಆ ಆಟಗಾರರನ್ನು ಉಳಿಸಿಕೊಳ್ಳಲು ಅಥವಾ ಬಿಡುಗಡೆ ಮಾಡುವ ಆಯ್ಕೆ ಫ್ರಾಂಚೈಸಿ ಕೈಯಲ್ಲಿರುತ್ತದೆ.

ಅಂದರೆ, ಆರ್ ಟಿಎಂ ಬಳಸಿದ ಇಬ್ಬರು ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಆಟಗಾರರ ಖರೀದಿಗೆ ಬೇರೊಂದು ಫ್ರಾಂಚೈಸಿ 10 ಕೋಟಿ ರೂ. ಬಿಡ್ ಮಾಡಿದೆ ಅಂದರೆ, ಆ ವೇಳೆ ಆರ್ಟಿಎಂ ಬಳಸಿದ ಫ್ರಾಂಚೈಸಿಯು ಆ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ಆ ಆಟಗಾರನನ್ನು ತನ್ನಲ್ಲೇ ಉಳಿಸಿಕೊಳ್ಳಬಹುದು. ಬೇಡವಾದರೆ, ಬಿಡುಗಡೆ ಮಾಡಬಹುದು.

ಹೀಗೆ ಒಟ್ಟು 4+2 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಬಿಸಿಸಿಐ ಅವಕಾಶ ನೀಡಲಿದೆ ಎಂದು ವರದಿ ಹೇಳುತ್ತಿದೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಬಹುತೇಕ ಫ್ರಾಂಚೈಸಿಗಳು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಮುಂದಾಗಲಿವೆ. ಹೀಗೆ ಮುಂದಾದರೆ ನಿರ್ದಿಷ್ಟ ಮೊತ್ತ ನೀಡಬೇಕಾಗುತ್ತದೆ. ಯಾವ ಫ್ರಾಂಚೈಸಿ ಯಾವ ಆಟಗಾರನಿಗೆ ಎಷ್ಟು ಮೊತ್ತ ನೀಡಿ ರಿಟೈನ್ ಮಾಡಿಕೊಳ್ಳಲಿದೆ ಎಂಬುವುದು ಕೂಡ ಈಗ ಕುತೂಹಲಕ್ಕೆ ಕಾರಣವಾಗಿದೆ.

Tags: BCCICricketIndia BlocIPLRetain
SendShareTweet
Previous Post

ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳಲ್ಲಿ ಮುಲಾಜು ಬೇಡ; ಕಾಂಗ್ರೆಸ್ ಹೈಕಮಾಂಡ್

Next Post

ದರ್ಶನ್ ಜಾಮೀನಿನ ಕನಸು ನುಚ್ಚುನೂರು ಮಾಡುತ್ತಿದೆಯೇ ಪೊಲೀಸ್ ತನಿಖೆ!?

Related Posts

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?
ಕ್ರೀಡೆ

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!
ಕ್ರೀಡೆ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?
ಕ್ರೀಡೆ

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

CSK ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ : IPL ಇತಿಹಾಸದ ಅತ್ಯಂತ ಯಶಸ್ವಿ ಯುಗಾಂತ್ಯ
ಕ್ರೀಡೆ

CSK ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ರಾಜೀನಾಮೆ : IPL ಇತಿಹಾಸದ ಅತ್ಯಂತ ಯಶಸ್ವಿ ಯುಗಾಂತ್ಯ

ಲಾರ್ಡ್ಸ್ ಅಂಗಳದಲ್ಲಿ ಐತಿಹಾಸಿಕ ಸಾಧನೆ : ಇನ್ನಷ್ಟು ಟೆಸ್ಟ್ ಪಂದ್ಯಗಳಿಗಾಗಿ ಹರ್ಮನ್‌ಪ್ರೀತ್ ಕರೆ
ಕ್ರೀಡೆ

ಲಾರ್ಡ್ಸ್ ಅಂಗಳದಲ್ಲಿ ಐತಿಹಾಸಿಕ ಸಾಧನೆ : ಇನ್ನಷ್ಟು ಟೆಸ್ಟ್ ಪಂದ್ಯಗಳಿಗಾಗಿ ಹರ್ಮನ್‌ಪ್ರೀತ್ ಕರೆ

Next Post
ಕೊಲೆ ಪ್ರಕರಣ; ದರ್ಶನ್ ಗೆ ತಂತ್ರಜ್ಞಾನದ ಸಂಕಷ್ಟ

ದರ್ಶನ್ ಜಾಮೀನಿನ ಕನಸು ನುಚ್ಚುನೂರು ಮಾಡುತ್ತಿದೆಯೇ ಪೊಲೀಸ್ ತನಿಖೆ!?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

Recent News

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಭಾರತದ ಟಿ20 ಸರಣಿ ವೈಫಲ್ಯ : ಗೆಲ್ಲುವ ತಂಡದಲ್ಲಿ ಗಂಭೀರ್ ಮತ್ತು ಆಯ್ಕೆ ಸಮಿತಿ ಇಲ್ಲಸಲ್ಲದ ಪ್ರಯೋಗ ಮಾಡಿತೇ?

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat