ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಬೆಳ್ಳಿ ಕನಸು ಭಗ್ನ!!

August 15, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಕನಿಷ್ಠ ಬೆಳ್ಳಿಯನ್ನಾದರೂ ಪಡೆಯಬೇಕೆಂಬ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್ ಕನಸು ಭಗ್ನವಾಗಿದೆ.

ಆಗಸ್ಟ್ 9 ರಂದು ನಡೆದ ಮಹಿಳೆಯರ 50 ಕೆಜಿ ತೂಕದ ವಿಭಾಗದ ಫೈನಲ್‌ ನಿಂದ ಅನರ್ಹಗೊಂಡ ನಂತರ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದ್ದರು. ಹಲವಾರು ದಿನಗಳ ನಂತರ ಈಗ ಮನವಿಯನ್ನು ಸಿಎಎಸ್ ತಿರಸ್ಕರಿಸಿದೆ. ಇದರೊಂದಿಗೆ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಕನಸು ಕಮರಿ ಹೋಗಿದೆ. ಇದರಿಂದಾಗಿ ಇಡೀ ಭಾರತ ಬೇಸರ ವ್ಯಕ್ತಪಡಿಸುತ್ತಿದೆ.

ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ತೂಕದ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವಿನೇಶ್ ಫೋಗಟ್ ಅವರು ಫೈನಲ್ ಗೆ ಪ್ರವೇಶಿಸಿದ್ದರು. ಆದರೆ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರಿಶೀಲನೆ ಸಂದರ್ಭದಲ್ಲಿ ವಿನೇಶ್ ಅವರು ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡು ಬಂದಿತ್ತು. ಹೀಗಿಗ ಅವರನ್ನು ಕುಸ್ತಿ ನಿಯಮಾವಳಿಯಂತೆ ಅನರ್ಹಗೊಳಿಸಲಾಗಿತ್ತು.

ಈ ಅನರ್ಹತೆಯನ್ನು ಪ್ರಶ್ನಿಸಿದ್ದ ವಿನೇಶ್ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು. ಸೆಮಿಫೈನಲ್ ವರೆಗೂ ನಿಗದಿತ ತೂಕದಲ್ಲೇ ಸ್ಪರ್ಧಿಸಿದ್ದರಿಂದ ಬೆಳ್ಳಿ ಪದಕ ನೀಡಬೇಕೆಂದು ಮನವಿ ಮಾಡಿದ್ದರು. ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಪ್ಯಾರಿಸ್‌ ನಲ್ಲಿ ರಚಿಸಲಾಗಿದ್ದ ಸಿಎಎಸ್ ಅಡ್-ಹಾಕ್ ವಿಭಾಗವು ವಿನೇಶ್ ಮನವಿಯನ್ನು ಸ್ವೀಕರಿಸಿತ್ತು. 3 ಗಂಟೆಗಳ ಕಾಲ ವಿಚಾರಣೆ ಕೂಡ ನಡೆಸಿತ್ತು. ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಪರ ದೇಶದ ಖ್ಯಾತ ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ವಾದ ಮಂಡಿಸಿದ್ದರು.

ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿತ್ತು. ಆನಂತರ ಕೆಲ ದಾಖಲೆಗಳ ಬೇಡಿಕೆ ಮುಂದಿಟ್ಟು ಆ.13ಕ್ಕೆ ತೀರ್ಪು ನೀಡುವುದಾಗಿ ಹೇಳಿತ್ತು. ಆದರೆ ಆಗಸ್ಟ್ 13 ರಂದು, ಈ ನಿರ್ಧಾರವನ್ನು ಮೂರನೇ ಬಾರಿಗೆ ಆಗಸ್ಟ್ 16 ಕ್ಕೆ ಮುಂದೂಡಲಾಯಿತು. ಆದರೆ, ಈಗ ಆಗಸ್ಟ್ 14 ರಂದು ಒಂದು ಸಾಲಿನ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಈ ತೀರ್ಪಿನಲ್ಲಿ ವಿನೇಶ್ ಫೋಗಟ್ ಮನವಿ ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಇಡೀ ಭಾರತಕ್ಕೆ ನೋವಾಗಿದೆ.

ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಕನಸಿನಲ್ಲಿದ್ದರು. ಈಗ ಆ ಆಸೆ ಕೂಡ ಈಡೇರದಂತಾಯಿತು.

Tags: CASFinalIndiaParis OlympicsSilver MedalVinesh PhogatWrestler
SendShareTweet
Previous Post

ನಾವೆಲ್ಲ ಒಂದೇ ಸಂಕಲ್ಪ, ಒಂದೇ ಮನೋಭಾವದಿಂದ ಇರಬೇಕು; ಪ್ರಧಾನಿ ಮೋದಿ

Next Post

ಐಸಿಸಿ ಶ್ರೇಯಾಂಕ ಪಟ್ಟಿ ಬಿಡುಗಡೆ; 6 ಜನ ಭಾರತೀಯರು ಸ್ಥಾನ

Related Posts

ರವೀಂದ್ರ ಜಡೇಜಾಗೆ ಅಕ್ಷರ್ ಪಟೇಲ್ ಭೀತಿ? ‘ಜಡ್ಡು’ ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದ ರವಿಚಂದ್ರನ್ ಅಶ್ವಿನ್!
ಕ್ರೀಡೆ

ರವೀಂದ್ರ ಜಡೇಜಾಗೆ ಅಕ್ಷರ್ ಪಟೇಲ್ ಭೀತಿ? ‘ಜಡ್ಡು’ ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದ ರವಿಚಂದ್ರನ್ ಅಶ್ವಿನ್!

ರಾಕೆಟ್ ಕೆಳಗಿಟ್ಟ ಬ್ಯಾಡ್ಮಿಂಟನ್ ರಾಣಿ | ಸ್ಪರ್ಧಾತ್ಮಕ ಆಟಕ್ಕೆ ಸೈನಾ ನೆಹ್ವಾಲ್ ಅಧಿಕೃತ ವಿದಾಯ ; ಕಾರಣವೇನು?
ಕ್ರೀಡೆ

ರಾಕೆಟ್ ಕೆಳಗಿಟ್ಟ ಬ್ಯಾಡ್ಮಿಂಟನ್ ರಾಣಿ | ಸ್ಪರ್ಧಾತ್ಮಕ ಆಟಕ್ಕೆ ಸೈನಾ ನೆಹ್ವಾಲ್ ಅಧಿಕೃತ ವಿದಾಯ ; ಕಾರಣವೇನು?

ಯಾರನ್ನೂ ಇಷ್ಟು ಬೇಗ ‘ಸೆನ್ಸೇಷನ್’ ಎನ್ನಬೇಡಿ: ವೈಭವ್ ಸೂರ್ಯವಂಶಿ ಹೈಪ್ ಬಗ್ಗೆ ಸುನಿಲ್ ಗವಾಸ್ಕರ್ ಎಚ್ಚರಿಕೆ!
ಕ್ರೀಡೆ

ಯಾರನ್ನೂ ಇಷ್ಟು ಬೇಗ ‘ಸೆನ್ಸೇಷನ್’ ಎನ್ನಬೇಡಿ: ವೈಭವ್ ಸೂರ್ಯವಂಶಿ ಹೈಪ್ ಬಗ್ಗೆ ಸುನಿಲ್ ಗವಾಸ್ಕರ್ ಎಚ್ಚರಿಕೆ!

2028ರ ಒಲಿಂಪಿಕ್ಸ್‌ಗೆ ಉಸೇನ್ ಬೋಲ್ಟ್ ಅಚ್ಚರಿಯ ಎಂಟ್ರಿ? ಓಟದ ಬದಲು ಕ್ರಿಕೆಟ್ ಅಂಗಳದಲ್ಲಿ ಮಿಂಚುವ ಸುಳಿವು ನೀಡಿದ ‘ಮಿಂಚಿನ ವೇಗಿ’!
ಕ್ರೀಡೆ

2028ರ ಒಲಿಂಪಿಕ್ಸ್‌ಗೆ ಉಸೇನ್ ಬೋಲ್ಟ್ ಅಚ್ಚರಿಯ ಎಂಟ್ರಿ? ಓಟದ ಬದಲು ಕ್ರಿಕೆಟ್ ಅಂಗಳದಲ್ಲಿ ಮಿಂಚುವ ಸುಳಿವು ನೀಡಿದ ‘ಮಿಂಚಿನ ವೇಗಿ’!

ಕಿವೀಸ್‌ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ
ಕ್ರೀಡೆ

ಕಿವೀಸ್‌ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ

ಕುಲದೀಪ್ ಯಾದವ್ ಮೇಲೆ ಸವಾರಿ ಮಾಡುವುದು ನಮ್ಮ ಪ್ಲಾನ್ ಆಗಿತ್ತು | ಕಿವೀಸ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಡ್ಯಾರಿಲ್ ಮಿಚೆಲ್!
ಕ್ರೀಡೆ

ಕುಲದೀಪ್ ಯಾದವ್ ಮೇಲೆ ಸವಾರಿ ಮಾಡುವುದು ನಮ್ಮ ಪ್ಲಾನ್ ಆಗಿತ್ತು | ಕಿವೀಸ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಡ್ಯಾರಿಲ್ ಮಿಚೆಲ್!

Next Post
Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

ಐಸಿಸಿ ಶ್ರೇಯಾಂಕ ಪಟ್ಟಿ ಬಿಡುಗಡೆ; 6 ಜನ ಭಾರತೀಯರು ಸ್ಥಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

Recent News

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat